ನವದೆಹಲಿ: ಇಹಲೋಕ ತ್ಯಜಿಸಿದ ಗಾನ ಕೋಗಿಲೆ ಲತಾ ಮಂಗೇಶ್ಕರ್ ಅವರಿಗೆ ರಾಜ್ಯಸಭೆ ಅಧಿವೇಶನದಲ್ಲಿ ಸೋಮವಾರ ಮೌನಾಚರಣೆ ಮೂಲಕ ಸದಸ್ಯರು ನಮನ ಸಲ್ಲಿಸಿದ್ದು, ಕಲಾಪವನ್ನು 1 ಗಂಟೆಯ ಕಾಲ ಮುಂದೂಡಿಕೆ ಮಾಡಲಾಗಿದೆ.
ಇಂದು ಬಜೆಟ್ ಅಧಿವೇಶನ ಆರಂಭವಾಗುತ್ತಿದ್ದಂತೆ ಮೊದಲು ಖ್ಯಾತ ಗಾಯಕಿಗೆ ನಮನ ಸಲ್ಲಿಸಲಾಯಿತು.
ಬಳಿಕ ಅವರಿಗೆ ಗೌರವ ನೀಡಲು ಸದಸವನ್ನು 1 ಗಂಟೆಯ ಕಾಲ ಮುಂದೂಡಿದ್ದೇವೆ ಎಂದು ರಾಜ್ಯಸಭೆ ಸಭಾಪತಿ ಎಂ ವೆಂಕಯ್ಯ ನಾಯ್ಡು ಅವರು ಹೇಳಿದರು.
ಗಾಯಕಿ ಲತಾ ಮಂಗೇಶ್ಕರ್ ಅವರ ನಿಧನಕ್ಕೆ ಇಡೀ ದೇಶ ಕಂಬನಿ ಮಿಡಿದಿದ್ದು, ಈಗಾಗಲೇ ದೇಶದಲ್ಲಿ ಎರಡು ದಿನ ಶೋಕಾಚರಣೆ ಕೂಡ ಘೋಷಣೆ ಮಾಡಲಾಗಿದೆ. ಹಾಗೆಯೇ ಇಂದು ಬಾಂಬೆ ಹೈಕೋರ್ಟ್ ಮತ್ತು ಸೆಷೆನ್ಸ್ ಕೋರ್ಟ್ಗಳು ರಜೆ ಘೋಷಿಸಿ ಗೌರವ ನಮನ ಸಲ್ಲಿಸಿವೆ.
ಶಿಳ್ಳೆ ಹಾಕಿದ ಪ್ರೇಕ್ಷಕನಿಗೆ ರಂಗಸ್ಥಳದಲ್ಲೇ ತರಾಟೆ: ಉಜಿರೆ ಅಶೋಕ್ ಭಟ್ ಸಮರ್ಥನೆ ಬೆಳ್ತಂಗಡಿ: ಕಲೆಯ ಪ್ರದರ್ಶನದಲ್ಲಿ ಕೆಲವೊಮ್ಮೆ ಪ್ರೇಕ್ಷಕರ ವರ್ತನೆ…
ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ ಶಿಳ್ಳೆ ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್ ಭಟ್ ಗರಂ ಮಂಗಳೂರು: ಯಕ್ಷಗಾನ…
ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ ಕಠ್ಮಂಡು: ಬಾಲೇಂದ್ರ ಶಾ ಅವರು ಶುಕ್ರವಾರ ನೇಪಾಳದ ನೂತನ…
SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ ಬೆಂಗಳೂರು: ಇನ್ನು ಮುಂದೆ…
ಮಾ.28ರಂದು ಮಂಗಳೂರು ವಿವಿ 44ನೇ ಘಟಿಕೋತ್ಸವ :ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ ಗೌರವ ಡಾಕ್ಟರೇಟ್ ಮಂಗಳೂರು…
ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ ಮಂಗಳೂರು: ಯುವ ಜನತಾದಳ (ಜಾ) ದಕ್ಷಿಣ…