ನವದೆಹಲಿ : ರಾಜ್ಯಸಭೆಯಲ್ಲಿ ಚರ್ಚೆಯ ಬಳಿಕ ವಕ್ಫ್ ತಿದ್ದುಪಡಿ ಮಸೂದೆಗೆ ಅನುಮೋದನೆ ಪಡೆಯುವಲ್ಲಿ ಎನ್ಡಿಎ ಸರ್ಕಾರ ಯಶಸ್ವಿಯಾಗಿದೆ ಎಂದು ಹೇಳಲಾಗಿದೆ. ಗುರುವಾರ ತಡರಾತ್ರಿ ವಕ್ಫ್ ತಿದ್ದುಪಡಿ ಮಸೂದೆಯನ್ನು ರಾಜ್ಯಸಭೆಯಲ್ಲಿ ಮತಕ್ಕೆ ಹಾಕಲಾಯಿತು. ಮಸೂದೆಯ ಪರವಾಗಿ 138 ಮತಗಳು ಮತ್ತು ವಿರುದ್ಧವಾಗಿ 95 ಮತಗಳು ಚಲಾವಣೆಯಾಗಿ ಬೆಂಬಲ ದೊರೆತವು.
ಇನ್ನು ಮಸೂದೆಯನ್ನು ರಾಷ್ಟ್ರಪತಿಗಳಿಗೆ ಕಳುಹಿಸಲಾಗುತ್ತದೆ ಮತ್ತು ಅವರು ಸಹಿ ಹಾಕಿದ ತಕ್ಷಣ ಕಾನೂನಿನ ರೂಪವನ್ನು ಪಡೆಯುತ್ತದೆ ಎಂದು ಹೇಳಲಾಗಿದೆ. ಸರ್ಕಾರವು ಬುಧವಾರ ಲೋಕಸಭೆಯಲ್ಲಿ ಈ ಮಸೂದೆಯನ್ನು ಮಂಡಿಸಿತ್ತು. ಅಲ್ಲಿ, ಸುಮಾರು 12 ಗಂಟೆಗಳ ಚರ್ಚೆಯ ನಂತರ, ಸರ್ಕಾರವು ಮಸೂದೆ ಅಂಗೀಕರಿಸುವಲ್ಲಿ ಯಶಸ್ವಿಯಾಗಿತ್ತು.
ಲೋಕಸಭೆಯಲ್ಲಿ ಈ ಮಸೂದೆಯ ಪರವಾಗಿ 288 ಮತಗಳು ಮತ್ತು ವಿರುದ್ಧವಾಗಿ 232 ಮತಗಳು ಚಲಾವಣೆಯಾಗಿದ್ದವು. ಇದೀಗ ರಾಜ್ಯಸಭೆಯಲ್ಲೂ ಅನುಮೋದನೆಗೊಂಡಿದ್ದು ಕಾನೂನು ರೂಪ ಪಡೆಯಲು ಒಂದು ಹೆಜ್ಜೆ ಮಾತ್ರ ಬಾಕಿ ಉಳಿದಿವೆ.
ಶಿಳ್ಳೆ ಹಾಕಿದ ಪ್ರೇಕ್ಷಕನಿಗೆ ರಂಗಸ್ಥಳದಲ್ಲೇ ತರಾಟೆ: ಉಜಿರೆ ಅಶೋಕ್ ಭಟ್ ಸಮರ್ಥನೆ ಬೆಳ್ತಂಗಡಿ: ಕಲೆಯ ಪ್ರದರ್ಶನದಲ್ಲಿ ಕೆಲವೊಮ್ಮೆ ಪ್ರೇಕ್ಷಕರ ವರ್ತನೆ…
ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ ಶಿಳ್ಳೆ ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್ ಭಟ್ ಗರಂ ಮಂಗಳೂರು: ಯಕ್ಷಗಾನ…
ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ ಕಠ್ಮಂಡು: ಬಾಲೇಂದ್ರ ಶಾ ಅವರು ಶುಕ್ರವಾರ ನೇಪಾಳದ ನೂತನ…
SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ ಬೆಂಗಳೂರು: ಇನ್ನು ಮುಂದೆ…
ಮಾ.28ರಂದು ಮಂಗಳೂರು ವಿವಿ 44ನೇ ಘಟಿಕೋತ್ಸವ :ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ ಗೌರವ ಡಾಕ್ಟರೇಟ್ ಮಂಗಳೂರು…
ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ ಮಂಗಳೂರು: ಯುವ ಜನತಾದಳ (ಜಾ) ದಕ್ಷಿಣ…