Featured

ರಾಜ್ಯಸಭೆ ಘನತೆಗೆ ಮೆರುಗು ತಂದ ಡಾ| ಡಿ. ವೀರೇಂದ್ರ ಹೆಗ್ಗಡೆ ನಾಮ ನಿರ್ದೇಶನ : ಯಶ್ ಪಾಲ್ ಸುವರ್ಣ – Vishwanews24

ರಾಜ್ಯಸಭೆ ಘನತೆಗೆ ಮೆರುಗು ತಂದ ಡಾ| ಡಿ. ವೀರೇಂದ್ರ ಹೆಗ್ಗಡೆ ನಾಮ ನಿರ್ದೇಶನ : ಯಶ್ ಪಾಲ್ ಸುವರ್ಣ

ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರಕಾರ ರಾಜ್ಯಸಭಾ ಸದಸ್ಯರಾಗಿ  ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆ ಯವರನ್ನು  ನಾಮ ನಿರ್ದೇಶನ ಮಾಡುವ ಮೂಲಕ ಚಿಂತಕರ ಚಾವಡಿ ಎಂದು ಕರೆಯಲ್ಪಡುವ ರಾಜ್ಯಸಭೆಯ ಘನತೆಗೆ ಮೆರುಗು ನೀಡಿದೆ ಎಂದು ಬಿಜೆಪಿ ಹಿಂದುಳಿದ ವರ್ಗಗಳ ಮೋರ್ಚಾದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಯಶ್ ಪಾಲ್ ಸುವರ್ಣ ತಿಳಿಸಿದ್ದಾರೆ.
ಅನ್ನ, ಅಭಯ, ವಿದ್ಯೆ, ಶಿಕ್ಷಣದ ಮೂಲಕ ಚತುರ್ದಾನ ಪರಂಪರೆಯ ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿಯಾಗಿ, ಧರ್ಮ ಜಾಗೃತಿ, ಆರೋಗ್ಯ, ಸ್ತ್ರೀ ಶಕ್ತಿ ಸಂಘಟನೆಯ ಮೂಲಕ ಮಹಿಳಾ ಸಶಕ್ತೀಕರಣ, ಗ್ರಾಮಾಭಿವೃದ್ಧಿ ಯೋಜನೆಯ ಮೂಲಕ ಗ್ರಾಮೀಣ ಜನರ ಆರ್ಥಿಕತೆ ಸಬಲೀಕರಣ, ಮದ್ಯ ಮುಕ್ತ ಸಮಾಜ ನಿರ್ಮಾಣಕ್ಕೆ ಜನ ಜಾಗೃತಿ,  ವರದಕ್ಷಿಣೆ ಪಿಡುಗು ನಿಯಂತ್ರಿಸಿ ಸರಳ ವಿವಾಹ ಪ್ರೋತ್ಸಾಹಿಸುವ ನಿಟ್ಟಿನಲ್ಲಿ ಹಲವು ದಶಕಗಳಿಂದ ನಿರಂತರ ಸಾಮೂಹಿಕ ವಿವಾಹ ಆಯೋಜನೆಯ ಮೂಲಕ ಹಲವು ಕ್ಷೇತ್ರದಲ್ಲಿ ಸಮಾಜ ಸೇವೆಯ ಮೂಲಕ ಸಾಮಾಜಿಕ ಬದಲಾವಣೆಗೆ ನಾಂದಿ ಹಾಡಿದ ಪರಮಪೂಜ್ಯ ಡಾ. ಡಿ. ವೀರೇಂದ್ರ ಹೆಗ್ಗಡೆಯವರ ಚಿಂತನೆ ರಾಜ್ಯ ಸಭೆಯ ಸಂಸದರಾಗಿ ದೇಶದಾದ್ಯಂತ ಕಾರ್ಯರೂಪಗೊಳ್ಳಲು ಸಹಕಾರಿಯಾಗಲಿದೆ.
ಅತ್ಯಂತ ಅರ್ಹ ವ್ಯಕ್ತಿಗೆ ಸಾಧನೆಯನ್ನು ಗುರುತಿಸಿ ಮಹತ್ವದ ಹುದ್ದೆಯನ್ನು ನೀಡಿ ಗೌರವಿಸಿದ ಪ್ರಧಾನಿ ನರೇಂದ್ರ ಮೋದಿ ಯವರಿಗೆ ಹಾಗೂ
ಮುಂದಿನ ದಿನಗಳಲ್ಲಿ ಖಾವಂದರಿಂದ ಸಮಾಜಮುಖಿ ಕಾರ್ಯಕ್ರಮಗಳನ್ನು ನಿರಂತರವಾಗಿ ಮೂಡಿ ಬರಲಿ ಎಂಬ ಶುಭ ಹಾರೈಕೆಯೊಂದಿಗೆ ಅಭಿನಂದನೆ ಸಲ್ಲಿಸುವುದಾಗಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Vishwa News 24

Recent Posts

ಮಂಗಳೂರು: ಮನೆ ಮೇಲೆ ತಡೆಗೋಡೆ ಕುಸಿತ; ಇಬ್ಬರು ಮಕ್ಕಳು ಸೇರಿ ಮೂವರು ದುರ್ಮರಣ – vishwanews24

ಮಂಗಳೂರು: ಮನೆ ಮೇಲೆ ತಡೆಗೋಡೆ ಕುಸಿತ; ಇಬ್ಬರು ಮಕ್ಕಳು ಸೇರಿ ಮೂವರು ದುರ್ಮರಣ ಮಂಗಳೂರು: ನಗರದಲ್ಲಿ ಸುರಿಯುತ್ತಿರುವ ಭಾರೀ ಮಳೆಯ…

13 minutes ago

ಅಡ್ಡಮತದಾನ ಮಾಡಿಲ್ಲವೆಂದು ಧರ್ಮಸ್ಥಳದಲ್ಲಿ ಬಿಜೆಪಿ ಹೆಚ್.ಕೆ ಸುರೇಶ್ ಆಣೆ ಪ್ರಮಾಣ -vishwanews24

ಅಡ್ಡಮತದಾನ ಮಾಡಿಲ್ಲವೆಂದು ಧರ್ಮಸ್ಥಳದಲ್ಲಿ ಬಿಜೆಪಿ ಹೆಚ್.ಕೆ ಸುರೇಶ್ ಆಣೆ ಪ್ರಮಾಣ.. ನಾನು ಯಾವುದೇ ತಪ್ಪು ಮಾಡಿಲ್ಲ, ಅಡ್ಡಮತದಾನದಲ್ಲಿ ಭಾಗಿಯಾಗಿಲ್ಲ.. ನಾನು…

21 hours ago

ಉಡುಪಿ ಜಿಲ್ಲೆಯ ನಗರ ಪೊಲೀಸ್ ಠಾಣೆಯ ಶಿವಕುಮಾರ್ ಹೆಚ್ ಎಂ ಅವರಿಗೆ 2026 ನೇ ಸಾಲಿನ ಡಿಜಿ ಪದಕ -vishwanews24

ಉಡುಪಿ ಜಿಲ್ಲೆಯ ನಗರ ಪೊಲೀಸ್ ಠಾಣೆಯ ಶಿವಕುಮಾರ್ ಹೆಚ್ ಎಂ ಅವರಿಗೆ 2026 ನೇ ಸಾಲಿನ ಡಿಜಿ ಪದಕ ಉಡುಪಿ:…

21 hours ago

ಜುಲೈ 1 ರಿಂದ ಕಮರ್ಶಿಯಲ್, ಇಂಡಸ್ಟ್ರಿಯಲ್ ಗ್ಯಾಸ್ ಸಿಲಿಂಡರ್ ದರ ಏರಿಕೆ -vishwanews24

ಜುಲೈ 1 ರಿಂದ ಕಮರ್ಶಿಯಲ್, ಇಂಡಸ್ಟ್ರಿಯಲ್ ಗ್ಯಾಸ್ ಸಿಲಿಂಡರ್ ದರ ಏರಿಕೆ ನವದೆಹಲಿ: ಜುಲೈ 1 ರಿಂದ ಕಮರ್ಶಿಯಲ್ ಹಾಗೂ…

21 hours ago

ರಾಮ ಮಂದಿರ ದೇಣಿಗೆ ಹಗರಣ ಮುಚ್ಚಿ ಹಾಕಲು ಬಿಜೆಪಿ ಪ್ರಯತ್ನ: ಪ್ರಿಯಾಂಕ್ ಖರ್ಗೆ ಆರೋಪ -vishwanews24

ರಾಮ ಮಂದಿರ ದೇಣಿಗೆ ಹಗರಣ ಮುಚ್ಚಿ ಹಾಕಲು ಬಿಜೆಪಿ ಪ್ರಯತ್ನ: ಪ್ರಿಯಾಂಕ್ ಖರ್ಗೆ ಆರೋಪ ಬೆಂಗಳೂರು: ರಾಮ ಮಂದಿರ ದೇಣಿಗೆ…

22 hours ago

ನಂದಿನಿ ಮಿಲ್ಕ್ ಪಾರ್ಲರ್‌ನಲ್ಲಿ  ಅಗ್ನಿ ಅವಘಡ : ಶಾಕ್‌ನಿಂದ ಮಾಲೀಕ ಹೃದಯಾಘಾತಕ್ಕೆ ಬಲಿ -vishwanews24

ನಂದಿನಿ ಮಿಲ್ಕ್ ಪಾರ್ಲರ್‌ನಲ್ಲಿ  ಅಗ್ನಿ ಅವಘಡ : ಶಾಕ್‌ನಿಂದ ಮಾಲೀಕ ಹೃದಯಾಘಾತಕ್ಕೆ ಬಲಿ ಚಿಕ್ಕಬಳ್ಳಾಪುರ: ನಗರದ ಪಶುವೈದ್ಯ ಇಲಾಖೆ ಕಚೇರಿ ಸಮೀಪ…

22 hours ago