ಬೆಂಗಳೂರು: ರಾಜ್ಯಾದ್ಯಾಂತ ಮಳೆಯ ಆರ್ಭಟ ಜೋರಾಗಿದ್ದು, ಜನಜೀವನ ಮೂರಾಬಟ್ಟೆಯಾಗಿದೆ. ಜಿಲ್ಲೆಗಳಲ್ಲಾಗುವ ಪ್ರವಾಹ ಸ್ಥಿತಿಯನ್ನು ನಿಭಾಯಿಸಲು ರಾಜ್ಯ ಸರ್ಕಾರ ಸನ್ನದ್ಧವಾಗಿದ್ದು, ರಾಜ್ಯ ಸರ್ಕಾರ 50 ಕೋಟಿ ಹಣ ಬಿಡುಗಡೆ ಮಾಡಿದೆ.
ಜಿಲ್ಲಾ ಉಸ್ತುವಾರಿ ಸಚಿವರುಗಳಿಗೆ ಕ್ಷೇತ್ರ ಬಿಟ್ಟು ಹೋಗದಂತೆ ಸೂಚನೆ ನೀಡಿರುವ ಮುಖ್ಯಮಂತ್ರಿ ಯಡಿಯೂರಪ್ಪ, ಅಗತ್ಯ ಇದ್ದರೆ ಇನ್ನಷ್ಟು ಹಣ ಬಿಡುಗಡೆ ಮಾಡುವುದಾಗಿ ಹೇಳಿದ್ದಾರೆ. ಅತಿ ತುರ್ತು ಕೆಲಸಗಳಿಗೆ ನೀವೆ ತೀರ್ಮಾನ ತೆಗೆದುಕೊಂಡು ಮುಂದುವರೆಯಿರಿ ಮತ್ತು ಹಾನಿಗೊಳಗಾದ ಪ್ರದೇಶಗಳಿಗೆ ಭೇಟಿ ನೀಡಿ ಸ್ಥಳದಲ್ಲೇ ಪರಿಹಾರ ವಿತರಣೆ ಸೇರಿದಂತೆ ಇತರ ಕ್ರಮಗಳನ್ನು ಕೈಗೊಳ್ಳಿ ಎಂದು ಸಚಿವರುಗಳಿಗೆ ಸಿಎಂ ಆದೇಶ ನೀಡಿದ್ದಾರೆ.
ಉಡುಪಿ : ಆ. 20 ರಂದು ನೇರ ಸಂದರ್ಶನ ಉಡುಪಿ : ನಗರದ ಅಂಬಲಪಾಡಿ ಕರಾವಳಿ ಬೈಪಾಸ್ ಬಳಿಯ ರೀಗಲ್…
ಉಡುಪಿ: ಗೃಹ ಜ್ಯೋತಿ ಫಲಾನುಭವಿಗಳು ಮರುಪರಿಶೀಲನೆ ಪ್ರಕ್ರಿಯೆ ಪೂರ್ಣಗೊಳಿಸಿಕೊಳ್ಳಿ: ರಮೇಶ್ ಕಾಂಚನ್ ಗೃಹ ಜ್ಯೋತಿ ಯೋಜನೆಯ ಫಲಾನುಭವಿಗಳ ಮನೆಗಳ ಮರುಪರಿಶೀಲನೆಗೆ…
ಕರಾವಳಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಆಗ್ರಹ: ಆ.22ರಂದು ಉಡುಪಿಯಲ್ಲಿ ಸಭೆ ಉಡುಪಿ: ಉಡುಪಿ, ದಕ್ಷಿಣ ಕನ್ನಡ ಹಾಗೂ ಉತ್ತರ ಕನ್ನಡ…
ಉಡುಪಿ: ಗಣಪತಿ ಹಬ್ಬದ ಪ್ರಯುಕ್ತ ವಿಶೇಷ ರೈಲುಗಳ ಹೆಚ್ಚುವರಿ ಸಂಚಾರ ಉಡುಪಿ: ಗಣಪತಿ ಹಬ್ಬದ ಪ್ರಯುಕ್ತ ಪ್ರಯಾಣಿಕರ ಬೇಡಿಕೆಗೆ ಅನುಸಾರ…
ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…
ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…