Featured

ರಾಜ್ಯಾಧಿಕಾರ ಕಳೆದುಕೊಂಡ ಮೇಲೆ ಸಿದ್ದರಾಮಯ್ಯ ಮತ್ತು ಕುಮಾರಸ್ವಾಮಿಗೆ ಹುಚ್ಚು ಹಿಡಿದಿದೆ : ಕೆ.ಎಸ್.ಈಶ್ವರಪ್ಪ -Vishwanews24

ದಾವಣೆಗೆರೆ: “ರಾಜ್ಯಾಧಿಕಾರ ಕಳೆದುಕೊಂಡ ಮೇಲೆ ಮಾಜಿ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಮತ್ತು ಎಚ್.ಡಿ ಕುಮಾರಸ್ವಾಮಿ ಹುಚ್ಚರಾಗುತ್ತಿದ್ದಾರೆ” ಎನ್ನುವ ಮೂಲಕ ಗ್ರಾಮೀಣಾಭಿವೃದ್ದಿ ಸಚಿವ ಕೆ.ಎಸ್.ಈಶ್ವರಪ್ಪ  ವಾಗ್ದಾಳಿ ನಡೆಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತಾಡಿದ ಗ್ರಾಮೀಣಾಭಿವೃದ್ದಿ ಸಚಿವ ಕೆ.ಎಸ್.ಈಶ್ವರಪ್ಪ, ಅಧಿಕಾರ ಹೋದ ಮೇಲೆ ಮಾಜಿ ಸಿಎ ಸಿದ್ದರಾಮಯ್ಯ ಮತ್ತು ಎಚ್​.ಡಿ ಕುಮಾರಸ್ವಾಮಿಗೆ ಹುಚ್ಚು ಹಿಡಿದಿದೆ. ಇಬ್ಬರಿಗೂ ಮುಖ್ಯಮಂತ್ರಿ ಸ್ಥಾನದಿಂದ ಕೆಳಗಿಳಿದ ಮೇಲೆ ಏನನ್ನೋ ಕಳೆದುಕೊಂಡಂತಾಗಿದೆ ಎಂದು ವ್ಯಂಗ್ಯವಾಡಿದ್ದಾರೆ.

ಎಚ್​​.ಡಿ ಕುಮಾರಸ್ವಾಮಿ ವಿರೋಧ ಪಕ್ಷದ ಸ್ಥಾನಕ್ಕೆ ಪ್ರಯತ್ನ ಮಾಡುತ್ತಿದ್ದಾರೆ. ಅತ್ತ ಸಿಎಂ ಸ್ಥಾನದಿಂದ ಇಳಿದ ಮೇಲೆ ಸಿದ್ದರಾಮಯ್ಯಗೆ ಏನೋ ಕಳೆದುಕೊಂಡ ನೋವಾಗಿದೆ. ಹಾಗಾಗಿಯೇ ಹೇಗಾದರೂ ಮಾಡಿ ಕಾಂಗ್ರೆಸ್​​ನ ವಿರೋಧ ಪಕ್ಷ ಸ್ಥಾನಕ್ಕೆ ಯತ್ನಿಸುತ್ತಿದ್ದಾರೆ ಎಂದು ಕಾಲೆಳೆದರು ಕೆ.ಎಸ್​​ ಈಶ್ವರಪ್ಪ.

 

Vishwa News 24

Recent Posts

ವಿಧಾನ ಪರಿಷತ್‌ ನೂತನ ಸಭಾಪತಿಯಾಗಿ ಸಲೀಂ ಅಹಮದ್ ಆಯ್ಕೆ – vishwanews24

ವಿಧಾನ ಪರಿಷತ್‌ ನೂತನ ಸಭಾಪತಿಯಾಗಿ ಸಲೀಂ ಅಹಮದ್ ಆಯ್ಕೆ ಬೆಂಗಳೂರು: ಬಸವರಾಜ ಹೊರಟ್ಟಿ ಅವರ ರಾಜೀನಾಮೆಯಿಂದ ತೆರವಾಗಿದ್ದ ವಿಧಾನ ಪರಿಷತ್‌…

7 hours ago

15,000 ಸರ್ಕಾರಿ ಶಿಕ್ಷಕರ ಬೃಹತ್ ನೇಮಕಾತಿ ಪ್ರಕ್ರಿಯೆಗೆ ಚಾಲನೆ :  ಆ.18ರಿಂದ ಅರ್ಜಿ ಸಲ್ಲಿಕೆ ಆರಂಭ – vishwanews24

15,000 ಸರ್ಕಾರಿ ಶಿಕ್ಷಕರ ಬೃಹತ್ ನೇಮಕಾತಿ :  ಆ.18ರಿಂದ ಅರ್ಜಿ ಸಲ್ಲಿಕೆ ಆರಂಭ ಬೆಂಗಳೂರು : ರಾಜ್ಯದ ಸರ್ಕಾರಿ ಶಾಲೆಗಳಲ್ಲಿ…

7 hours ago

ಕರ್ನಾಟಕದ 17 ಪೊಲೀಸ್ ಅಧಿಕಾರಿ, ಸಿಬ್ಬಂದಿಗೆ ಪ್ರತಿಷ್ಠಿತ ರಾಷ್ಟ್ರಪತಿ ಪದಕ ಗೌರವ – vishwanews24

ಕರ್ನಾಟಕದ 17 ಪೊಲೀಸ್ ಅಧಿಕಾರಿ, ಸಿಬ್ಬಂದಿಗೆ ಪ್ರತಿಷ್ಠಿತ ರಾಷ್ಟ್ರಪತಿ ಪದಕ ಗೌರವ ಬೆಂಗಳೂರು : ದೇಶದ 80ನೇ ಸ್ವಾತಂತ್ರ್ಯ ದಿನೋತ್ಸವದ…

8 hours ago

ಗುಟ್ಕಾ ನಿಷೇಧ ಆದೇಶ ಶೀಘ್ರದಲ್ಲೇ ಹಿಂಪಡೆಯಲು ಸಿಎಂ ಡಿಕೆಶಿ ಸೂಚನೆ – vishwanews24

 ಏಳೆಂಟು ಜಿಲ್ಲೆಯ ಅಡಿಕೆ ಬೆಳೆಗಾರರ ಮೇಲೆ ಪರಿಣಾಮ ಗುಟ್ಕಾ ನಿಷೇಧ ಆದೇಶ ಶೀಘ್ರದಲ್ಲೇ ಹಿಂಪಡೆಯಲು ಸಿಎಂ ಡಿಕೆಶಿ ಸೂಚನೆ ಬೆಂಗಳೂರು…

8 hours ago

ಉಡುಪಿ:ಮಾದಕ ದ್ರವ್ಯ ಪ್ರಕರಣ :  ಪಿಐಟಿ–ಎನ್‌ಡಿಪಿಎಸ್ ಕಾಯ್ದೆಯಡಿ ಆರೋಪಿಯ ಬಂಧನ – vishwanews24

ಉಡುಪಿ:ಮಾದಕ ದ್ರವ್ಯ ಪ್ರಕರಣ :  ಪಿಐಟಿ ಎನ್‌ಡಿಪಿಎಸ್ ಕಾಯ್ದೆಯಡಿ ಆರೋಪಿ ಬಂಧನ ಕಲಬುರಗಿಯ ಕೇಂದ್ರ ಕಾರಾಗೃಹದಲ್ಲಿ ಬಂಧನದಲ್ಲಿರಿಸಲು ಆದೇಶ ಉಡುಪಿ:…

8 hours ago

ಕುದುರೆಮುಖ ಆಫ್ ರೋಡಿಂಗ್ ಚಟುವಟಿಕೆ ವಿರುದ್ಧ ತೀವ್ರ ಆಕ್ರೋಶ – vishwanews24

ಕುದುರೆಮುಖದಲ್ಲಿ ಅನಧಿಕೃತ ಜೀಪುಗಳ ಆಫ್ ರೋಡಿಂಗ್ .. ನಿಷೇಧಿಸುವಂತೆ ಜಿಲ್ಲಾಡಳಿತಕ್ಕೆ ಸ್ಥಳೀಯರು, ಪರಿಸರ ಪ್ರೇಮಿಗಳ ಒತ್ತಾಯ ಮೋಜು-ಮಸ್ತಿಗಾಗಿ ಸೂಕ್ಷ್ಮ ಪರಿಸರದಲ್ಲಿ…

11 hours ago