ಬೆಂಗಳೂರು: ಹೈಕಮಾಂಡ್ ನನ್ನನ್ನು ಪರಿಗಣಿಸಿದ್ರೆ ರಾಜ್ಯಾಧ್ಯಕ್ಷ ಆಗೋಕೆ ನಾನು ಸಿದ್ಧ ಎಂದು ಯತ್ನಾಳ್ ಟೀಂನ ಮಾಜಿ ಸಚಿವ ಕುಮಾರ್ ಬಂಗಾರಪ್ಪ ರಾಜ್ಯಾಧ್ಯಕ್ಷ ಸ್ಥಾನದ ಆಸೆ ಹೊರಹಾಕಿದ್ದಾರೆ.
ಬೆಂಗಳೂರಿನಲ್ಲಿ ಅವರು ಸುದ್ದಿಗಾರರೊಂದಿಗೆ ಮಾತಾಡಿದರು. ಈ ವೇಳೆ, ಬಂಗಾರಪ್ಪ ಮಗ ಆಗಿದ್ದಕ್ಕೆ ನನಗೆ ಅಧ್ಯಕ್ಷ ಸ್ಥಾನ ಕೊಡ್ತಾರೆ ಅಂದರೆ ಯಡಿಯೂರಪ್ಪ ಮಗ ಅಂತ ವಿಜಯೇಂದ್ರಗೆ ಕೊಟ್ಟ ಹಾಗೇ ಆಗುತ್ತದೆ. ದೊಡ್ಡವರ ಮಕ್ಕಳಾಗಿ ಹುಟ್ಟಿದ ಮಾತ್ರಕ್ಕೆ ನಾವು ದೊಡ್ಡವರಾಗಲ್ಲ. ಕಲಿಬೇಕು, ಸಂಯಮ ಬೇಕು, ಜನ ಸಾಮಾನ್ಯರ ಜೊತೆ ಇರಬೇಕು. ಎಲ್ಲರ ಅಭಿಪ್ರಾಯ ಕೇಳುವ ತಾಳ್ಮೆ ಇರಬೇಕು. ಆದರೆ ಈಗ ಅದು ಆಗಿಲ್ಲ ಅನ್ನೋದು ನಮ್ಮ ವಾದ ಎಂದು ವಿಜಯೇಂದ್ರ ವಿರುದ್ಧ ಕಿಡಿಕಾರಿದ್ದಾರೆ.
ಬಿಜೆಪಿಯಲ್ಲಿ ಹಿಂದುಳಿದ ವರ್ಗಗಳಿಗೆ ಸ್ವಲ್ಪ ಅವಕಾಶದಲ್ಲಿ ಹಿಂದಿದೆ. ಇದು ಕಾಂಗ್ರೆಸ್ಗೆ ಅನುಕೂಲ ಆಗಿದೆ .ಹಿಂದುಳಿದ ಮತ್ತು SC-STಗೆ ಅವಕಾಶ ಕೊಡಬೇಕು. ಕುಮಾರ್ ಬಂಗಾರಪ್ಪ ಅಂತ ಅಲ್ಲ ಯಾರೇ ಹಿಂದುಳಿದ ವರ್ಗ ಅಥವಾ SC-STಗೆ ಕೊಟ್ಟರೆ ಅನುಕೂಲ ಆಗುತ್ತದೆ ಎಂದಿದ್ದಾರೆ.
ಭಕ್ತರು ಗೋಕರ್ಣದ ಗಣೇಶನ ವಿಗ್ರಹ ಸ್ಪರ್ಶಿಸಿ ಪೂಜೆ ಮಾಡುವಂತಿಲ್ಲ ಗೋಕರ್ಣ (ಉತ್ತರ ಕನ್ನಡ ಜಿಲ್ಲೆ): ಗೋಕರ್ಣದ ಮಹಾಗಣಪತಿ ದೇವಸ್ಥಾನದಲ್ಲಿರುವ ಸಾವಿರಾರು ವರ್ಷಗಳಷ್ಟು…
ಕೊಲಂಬೊ : ಅಕ್ರಮ ಪ್ರವೇಶಿಸಿ ಮೀನುಗಾರಿಕೆ ನಡೆಸಿದ ಆರೋಪ : 9 ಭಾರತೀಯ ಮೀನುಗಾರರನ್ನು ಬಂಧಿಸಿದ ಶ್ರೀಲಂಕಾ ಕೊಲಂಬೊ :…
ಸುಳ್ಯ: ಬೈಕ್-ಕಾರು ಅಪಘಾತ; ದ್ವಿತೀಯ ಪಿಯು ವಿದ್ಯಾರ್ಥಿ ಸಾವು ಅರಂತೋಡು: ಅರಂತೋಡು ಕುಲ್ಚಾರ್ ಸಮೀಪ ಬೈಕ್ ಕಾರು ನಡುವೆ ಅಪಘಾತ…
ಮಂಗಳೂರು: ವಿದ್ಯಾರ್ಥಿಗಳು, ವಿಪಕ್ಷ ನಾಯಕನ ಜೊತೆ ಆಡಳಿತ ಪಕ್ಷ ನಡೆಸಿಕೊಂಡ ರೀತಿ ಖಂಡನೀಯ: ರಮಾನಾಥ ರೈ ಮಂಗಳೂರು: ನೀಟ್ ಪರೀಕ್ಷೆಯಲ್ಲಿನ…
ಪ್ರಶ್ನೆ ಪತ್ರಿಕೆ ಸೋರಿಕೆ: ಕೇಂದ್ರ ಸರ್ಕಾರ ಯಾರನ್ನೂ ಕಾಪಾಡಬಾರದು : ಡಿ ಕೆ ಶಿವಕುಮಾರ್ ಆಗ್ರಹ ಬೆಂಗಳೂರು: ಪ್ರಶ್ನೆ ಪತ್ರಿಕೆ…
ವಿದ್ಯಾರ್ಥಿಗಳ ಹಿತಕ್ಕಾಗಿ ಕಾಂಗ್ರೆಸ್ ಪ್ರತಿಭಟನೆ ನಡೆಸುತ್ತಿದ್ದರೆ, ಬಿಜೆಪಿ ನಾಯಕರು ಮೋದಿ ಮೆಚ್ಚಿಸಲು ಪ್ರತಿಭಟಿಸುತ್ತಿದ್ದಾರೆ : ಗೃಹ ಸಚಿವ ಪ್ರಿಯಾಂಕ್ ಖರ್ಗೆ ಬೆಂಗಳೂರು:…