ಉಡುಪಿ: ಜೂನ್ 14ರ ನಂತರ ರಾಜ್ಯದಲ್ಲಿ ಅನ್ ಲಾಕ್ ಪ್ರಕ್ರಿಯೆಗಳು ಆರಂಭವಾಗುತ್ತದೆ. ಜನಜಂಗುಳಿ ಆಗುವ ಕಾರಣ ದೇಗುಲಗಳು ತಕ್ಷಣ ತೆರೆಯಲ್ಲ ಎಂದು ಮುಜರಾಯಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಹೇಳಿದರು.
ಉಡುಪಿ ಜಿಲ್ಲೆ ಬೈಂದೂರು ತಾಲೂಕಿನ ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ಭೇಟಿ ಕೊಟ್ಟು ದೇವರ ದರ್ಶನ ಮಾಡಿ ಬಳಿಕ ಅಧಿಕಾರಿಗಳ ಜೊತೆ ಸಮಾಲೋಚನೆ ನಡೆಸಿದರು. ನಂತರ ಮಾಧ್ಯಮಗಳ ಜೊತೆ ಮಾತನಾಡಿದರು. ಕೆಲವೇ ದಿನಗಳಲ್ಲಿ ಲಾಕ್ ಡೌನ್ ತೆರವಾಗುತ್ತದೆ ಎಂದರು.
ಶೇಕಡಾ ಐದಕ್ಕಿಂತ ಕಡಿಮೆ ಪಾಸಿಟಿವಿಟಿ ಇದ್ರೆ ಬೇಗ ಅನ್ಲಾಕ್ ಆಗುತ್ತದೆ. ಏಕಾಏಕಿ ದೇವಸ್ಥಾನಗಳು ತೆರೆದರೆ ಸಮಸ್ಯೆ ಆಗುತ್ತದೆ. ಜನಜಂಗುಳಿ ಜಾಸ್ತಿಯಾಗುವ ಸಾಧ್ಯತೆಯಿದೆ. ಸ್ವಲ್ಪ ದಿನ ಬಿಟ್ಟು ದೇವಾಲಯ ತೆರೆಯುವ ಬಗ್ಗೆ ಚಿಂತನೆ ಇದೆ. ಆದಷ್ಟು ಬೇಗ ದೇವಸ್ಥಾನ ತೆರೆಯಲು ಕ್ರಮ ಕೈಗೊಳ್ಳಲಾಗುವುದು. ಯಾವತ್ತು ಮತ್ತು ಯಾವ ರೀತಿ ದೇವಸ್ಥಾನ ತೆರೆಯಬೇಕು ಎಂಬ ಬಗ್ಗೆ ಶೀಘ್ರ ನಿರ್ಧಾರ ಮಾಡುತ್ತೇವೆ ಎಂದರು.
ಮೈಸೂರು: ಕಾಲೇಜು ಕ್ಯಾಂಪಸ್ನಲ್ಲೇ ಹೃದಯಾಘಾತ ; ಕುಸಿದುಬಿದ್ದು ವಿದ್ಯಾರ್ಥಿ ಸಾವು ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿನ ಖ್ಯಾತ ಮರಿಮಲ್ಲಪ್ಪ ಕಾಲೇಜು…
ಅಡ್ಡ ಮತದಾನ ಮೂಲಕ ಪಕ್ಷಕ್ಕೆ ಹಾಗೂ ಮೈತ್ರಿಗೆ ದ್ರೋಹ ಬಗೆದವರನ್ನು ಯಾವುದೇ ಕಾರಣಕ್ಕೂ ಕ್ಷಮಿಸುವುದಿಲ್ಲ : ವಿಜಯೇಂದ್ರ ಆಕ್ರೋಶ ಬೆಂಗಳೂರು:…
ಭಟ್ಕಳ ಲವ್ ಜಿಹಾದ್ ಆರೋಪ : ಯುವಕ ಅರೆಸ್ಟ್ ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಭಟ್ಕಳದಲ್ಲಿ ಕಿಚ್ಚು ಹಚ್ಚಿದ ಹಿಂದೂ,…
ಪರಿಷತ್ ಚುನಾವಣೆಯಲ್ಲಿ ನಮಗೆ ಮತ ನೀಡಿದ ಬೇರೆ ಪಕ್ಷದ ವಿಶ್ವಾಸವನ್ನುನಾವು ಉಳಿಸಿಕೊಳ್ಳುತ್ತೇವೆ: ಡಿ.ಕೆ.ಶಿವಕುಮಾರ್ ಬೆಂಗಳೂರು: ವಿಧಾನ ಪರಿಷತ್ ಚುನಾವಣೆಯಲ್ಲಿ ನಮ್ಮ…
ವಚನಾನಂದ ಸ್ವಾಮೀಜಿ ವಿರುದ್ಧ ಪೋಕ್ಸೋ ಪ್ರಕರಣ: ಜೂ. 30ಕ್ಕೆ ಮುಂದೂಡಿಕೆ ದಾವಣಗೆರೆ: ಹರಿಹರದ ವಚನಾನಂದ ಸ್ವಾಮೀಜಿ ಪೋಕ್ಸೋ ಪ್ರಕರಣ ಆದೇಶವನ್ನು…
ವಿಟ್ಲ : ಲಾರಿಯಲ್ಲಿ ತಾಂತ್ರಿಕ ವೈಫಲ್ಯ - ಸರಿಪಡಿಸುವ ವೇಳೆ ಚಕ್ರಗಳ ಅಡಿಗೆ ಸಿಲುಕಿ ಚಾಲಕ ಸ್ಥಳದಲ್ಲೇ ಮೃತ್ಯು ವಿಟ್ಲ:…