ಉಡುಪಿ: ಜೂನ್ 14ರ ನಂತರ ರಾಜ್ಯದಲ್ಲಿ ಅನ್ ಲಾಕ್ ಪ್ರಕ್ರಿಯೆಗಳು ಆರಂಭವಾಗುತ್ತದೆ. ಜನಜಂಗುಳಿ ಆಗುವ ಕಾರಣ ದೇಗುಲಗಳು ತಕ್ಷಣ ತೆರೆಯಲ್ಲ ಎಂದು ಮುಜರಾಯಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಹೇಳಿದರು.
ಉಡುಪಿ ಜಿಲ್ಲೆ ಬೈಂದೂರು ತಾಲೂಕಿನ ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ಭೇಟಿ ಕೊಟ್ಟು ದೇವರ ದರ್ಶನ ಮಾಡಿ ಬಳಿಕ ಅಧಿಕಾರಿಗಳ ಜೊತೆ ಸಮಾಲೋಚನೆ ನಡೆಸಿದರು. ನಂತರ ಮಾಧ್ಯಮಗಳ ಜೊತೆ ಮಾತನಾಡಿದರು. ಕೆಲವೇ ದಿನಗಳಲ್ಲಿ ಲಾಕ್ ಡೌನ್ ತೆರವಾಗುತ್ತದೆ ಎಂದರು.
ಶೇಕಡಾ ಐದಕ್ಕಿಂತ ಕಡಿಮೆ ಪಾಸಿಟಿವಿಟಿ ಇದ್ರೆ ಬೇಗ ಅನ್ಲಾಕ್ ಆಗುತ್ತದೆ. ಏಕಾಏಕಿ ದೇವಸ್ಥಾನಗಳು ತೆರೆದರೆ ಸಮಸ್ಯೆ ಆಗುತ್ತದೆ. ಜನಜಂಗುಳಿ ಜಾಸ್ತಿಯಾಗುವ ಸಾಧ್ಯತೆಯಿದೆ. ಸ್ವಲ್ಪ ದಿನ ಬಿಟ್ಟು ದೇವಾಲಯ ತೆರೆಯುವ ಬಗ್ಗೆ ಚಿಂತನೆ ಇದೆ. ಆದಷ್ಟು ಬೇಗ ದೇವಸ್ಥಾನ ತೆರೆಯಲು ಕ್ರಮ ಕೈಗೊಳ್ಳಲಾಗುವುದು. ಯಾವತ್ತು ಮತ್ತು ಯಾವ ರೀತಿ ದೇವಸ್ಥಾನ ತೆರೆಯಬೇಕು ಎಂಬ ಬಗ್ಗೆ ಶೀಘ್ರ ನಿರ್ಧಾರ ಮಾಡುತ್ತೇವೆ ಎಂದರು.
ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ ಮಂಗಳೂರು: ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ಎಕ್ಸ್ಪ್ರೆಸ್ ರೈಲು…
ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ ಮಂಗಳೂರು :…
ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ .. ವಿದ್ಯಾಭ್ಯಾಸ…
ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ ಮುದರಂಗಡಿ: ಕಾಪು ತಾಲೂಕಿನ…
ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ ಕರಾವಳಿ ಹಾಗೂ ಮಲೆನಾಡಿನ ಜನರ ಪಾಸ್ಪೋರ್ಟ್…
ದೆಹಲಿ-ಪುಣೆ ಸ್ಪೈಸ್ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು ನವದೆಹಲಿ: ದೆಹಲಿ-ಪುಣೆ ಸ್ಪೈಸ್ಜೆಟ್ (Spice Jet) ವಿಮಾನದಲ್ಲಿ…