ಬೆಂಗಳೂರು : ಇಂದು ಸಿಎಂ ಬಸವರಾಜ ಬೊಮ್ಮಾಯಿ ಕರ್ನಾಟಕ ಬಜೆಟ್ 2023 ಮಂಡನೆ ಮಾಡಿದ್ದು, ರಾಜ್ಯ ಬಜೆಟ್ ಕುರಿತಂತೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಪ್ರತಿಕ್ರಿಯೆ ನೀಡಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇದು ಬಿಜೆಪಿಯ ಚುನಾವಣಾ ಪ್ರಣಾಳಿಕೆಯಾಗಿದ್ದು, ಇದು ಬಿಸಿಲು ಕುದುರೆ ಬಜೆಟ್, ಕಣ್ಣಿಗೆ ಕಾಣೋದಿಲ್ಲ. ಯಾರ ಕೈಗೂ ಸಿಗಲ್ಲ.
ಬಜೆಟ್ ನಲ್ಲಿ ಕೃಷಿ ಕಾರ್ಮಿಕ, ಬಿಪಿಎಲ್ ಕುಟುಂಬದ ಮಹಿಳೆಯರಿಗೆ 500 ರೂ. ಕೊಡುತ್ತೇವೆ ಎಂದು ಹೇಳಿದ್ದಾರೆ. ಮೂರುವರೆ ವರ್ಷದಲ್ಲಿ ಅಧಿಕಾರದಲ್ಲಿ ಇದ್ದರೂ ಏನು ಮಾಡಿಲ್ಲ. ಈ ಬಜೆಟ್ ಮಂಡನೆ ಮಾಡಿ ಏನು ಮಾಡ್ತಾರೆ. ದಮ್ಮು, ಧೈರ್ಯ ಎಂದು ಭಾಷಣ ಮಾಡುವ ಸಿಎಂ ಬಜೆಟ್ ನಲ್ಲಿ ಧಮ್ಮು ಇಲ್ಲ ಎಂದು ವ್ಯಂಗ್ಯವಾಡಿದ್ದಾರೆ.
ಮಹಿಳೆಯರಿಗೆ ನಮ್ಮ ಪ್ರಣಾಳಿಕೆಯಲ್ಲಿ 2 ಸಾವಿರ ರೂ. ವರ್ಷಕ್ಕೆ 24 ಸಾವಿರ ರೂ.ಕೊಡುತ್ತೇವೆ ಎಂದರು.
ಉಡುಪಿ: ಕಾಕ್ರೋಚ್’ ಹೆಸರಿನಲ್ಲಿ ಯುವ ಸಮುದಾಯವನ್ನು ಪ್ರಚೋದಿಸುವ ಕೆಲಸ ನಡೆಯುತ್ತಿದೆ: ಸುನಿಲ್ ಕುಮಾರ್ ಆರೋಪ ಉಡುಪಿ: ಚಳವಳಿಯ ಹೆಸರಿನಲ್ಲಿ ದೇಶದಲ್ಲಿ…
ಕಾಪು : ಉದ್ಯಮಿ ಸಖೇಂದ್ರ ಬಿ. ಸುವರ್ಣ ಹೃದಯಾಘಾತದಿಂದ ನಿಧನ ಕಾಪು : ಕಾಪುವಿನ ಹಿರಿಯ ಉದ್ಯಮಿ, ಧಾರ್ಮಿಕ, ಸಾಮಾಜಿಕ…
ಜು.29ರಂದು ಕಿನ್ನಿಮುಲ್ಕಿಯಲ್ಲಿ ಕಿದಿಯೂರು ಕ್ರೆಡಿಟ್ ಕೋ-ಆಪರೇಟಿವ್ನ ನೂತನ ಶಾಖೆ ಉದ್ಘಾಟನೆ ಉಡುಪಿ: ನಗರದ ಕಿನ್ನಿಮುಲ್ಕಿಯ ಶಾಂತಾ ಬಿಲ್ಡಿಂಗ್ನಲ್ಲಿ ಕಿದಿಯೂರು ಕ್ರೆಡಿಟ್…
ಪಡುಬಿದ್ರಿ : ಆ.1ರಂದು ಹೆಜಮಾಡಿ ಟೋಲ್ ವಿರುದ್ದ ಬೃಹತ್ ಹೋರಾಟ: ಪೋಸ್ಟರ್ ಬಿಡುಗಡೆ ಪಡುಬಿದ್ರಿ : ಹೆಜಮಾಡಿ ಟೋಲ್ನಲ್ಲಿ ಸ್ಥಳೀಯ…
ಲಾವಣ್ಯ ಹತ್ಯೆ ಪ್ರಕರಣ : ಆಸ್ಪತ್ರೆಯಿಂದ ಡಿಸ್ಚಾರ್ಜ್ ಬಳಿಕ ಆರೋಪಿ ಪೊಲೀಸ್ ವಶಕ್ಕೆ ಮಂಗಳೂರು: ಬಿ.ಸಿ.ರೋಡಿನ ಕೆ.ಎಸ್.ಆರ್.ಟಿ.ಸಿ. ಬಸ್ ನಿಲ್ದಾಣದಲ್ಲಿ ಜುಲೈ…
ಮಂಗಳೂರು : ಮೀನುಗಾರ ಮುಖಂಡನ ಕೊಲೆ ಪ್ರಕರಣ: ನಾಲ್ವರು ಆರೋಪಿಗಳಿಗೆ ಜೀವಾವಧಿ ಶಿಕ್ಷೆ ಮಂಗಳೂರು : ನಗರ ಹೊರವಲಯದ ಬೈಕಂಪಾಡಿಯ…