ಬೆಂಗಳೂರು : ಮಲೆನಾಡಿನ ರೈತರ ಪ್ರಮುಖ ಬೇಡಿಕೆಯಾಗಿದ್ದ ಸಾಲಮನ್ನಾ ಬಗ್ಗೆಯೂ ಬಜೆಟ್ನಲ್ಲಿ ಘೋಷಿಸಲಾಗಿದ್ದು, ಅಡಕೆ ಬೆಳೆಗಾರರ 2 ಲಕ್ಷದವರೆಗಿನ ಸಾಲದ ಶೇ. 5ರಷ್ಟು ಬಡ್ಡಿ ಮನ್ನಾ ಮಾಡುವುದಾಗಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಘೋಷಿಸಿದ್ದಾರೆ.
ಸಿಎಂ ಯಡಿಯೂರಪ್ಪ ಈ ಬಾರಿಯ ಬಜೆಟ್ನಲ್ಲಿ ಕೃಷಿ ಯಂತ್ರೋಪಕರಣಗಳ ಖರೀದಿಗೆ ಪಡೆಯಲಾದ ಸಾಲದ ಬಡ್ಡಿ ಮನ್ನಾ ಮಾಡುವುದಾಗಿ ಘೋಷಿಸಿದ್ದು, ಇದರೊಂದಿಗೆ, ಮಲೆನಾಡು ಹಾಗೂ ಕರಾವಳಿ ಭಾಗದ ಅಡಿಕೆ ಕೃಷಿಕರು ಪಡೆದಿರುವ 2 ಲಕ್ಷದವರೆಗಿನ ಸಾಲದ ಮೇಲೆ ಶೇ. 5ರಷ್ಟು ಬಡ್ಡಿ ಮನ್ನಾ ಮಾಡುವುದಾಗಿಯೂ ಘೋಷಿಸಿದ್ದಾರೆ.
ಇದರ ಜೊತೆ, ರೇಷ್ಮೆ ಹುಳು ಸಂರಕ್ಷಣಾ ಘಟಕ, ಹೈನುಗಾರಿಕಾ ವಲಯ, ಹಂದಿ ಸಾಕಾಣಿಕೆಗೆ ಹೆಚ್ಚಿನ ಆದ್ಯತೆ. ತೋಟಗಾರಿಕೆ ಬೆಳೆ ವಿಸ್ತರಣೆಗೆ 75 ಕೋಟಿ ರೂ. ವೆಚ್ಚದಲ್ಲಿ ಶೀಥಲೀಕರಣ ಘಟಕ ಸ್ಥಾಪಿಸಲಾಗುವುದು. ಕೃಷಿ ಉತ್ಪನ್ನಗಳ ಸಾಗಾಟಕ್ಕೆ ರೈಲಿನ ನೆರವು ನೀಡಲಾಗುವುದು. ಸಾವಯವ ಕೃಷಿಗೆ 200 ಕೋಟಿ ರೂ. ನೀಡಲಾಗುವುದು. ಶೀಘ್ರದಲ್ಲೇ ಹೊಸ ಕೃಷಿ ನೀತಿ ಜಾರಿಗೆ ತರಲಾಗುವುದು. ಸಣ್ಣ ಹಾಗೂ ಅತಿಸಣ್ಣ ರೈತರಿಗೆ 10 ಸಾವಿರ ಕೋಟಿ ರೂ. ನೀಡಲಾಗುವುದು ಎಂದು ಘೋಷಿಸುವ ಮೂಲಕ ಸಿಎಂ ಯಡಿಯೂರಪ್ಪ ರಾಜ್ಯದ ರೈತರಿಗೆ ಸಿಹಿಸುದ್ದಿ ನೀಡಿದ್ದಾರೆ.
₹26.18 ಕೋಟಿ ವೆಚ್ಚದಲ್ಲಿ ಹೈಟೆಕ್ ಸ್ಪರ್ಶ ಪಡೆದ ಬಂಟ್ವಾಳ ರೈಲ್ವೆ ಸ್ಟೇಷನ್: ಜು.17ಕ್ಕೆ ಪಿಎಂ ಮೋದಿಯಿಂದ ವರ್ಚುವಲ್ ಆಗಿ ಲೋಕಾರ್ಪಣೆ!…
ರಾಜ್ಯದ ಮುಜರಾಯಿ ದೇವಸ್ಥಾನಗಳಲ್ಲಿ ಹುಂಡಿ ಹಣ ಎಣಿಕೆಗೆ ಸರ್ಕಾರದಿಂದ ಮಾರ್ಗಸೂಚಿ ಬಿಡುಗಡೆ ಬೆಂಗಳೂರು: ಅಯೋಧ್ಯೆ ರಾಮಮಂದಿರದಲ್ಲಿ ದೇಣಿಗೆ ಹಣ ಕಳ್ಳತನ…
ಆತ್ಮಹತ್ಯೆಗೆ ಶರಣಾದ ನವದಂಪತಿ ; ಪತ್ನಿ ಆತ್ಮಹತ್ಯೆ ಮಾಡಿಕೊಂಡಿದ್ದನ್ನು ಕಂಡು ಪತಿಯೂ ನೇಣಿಗೆ ಶರಣು ತುಮಕೂರು: ಪತ್ನಿ ನೇಣಿಗೆ ಶರಣಾಗಿದ್ದನ್ನು…
ಬೆಂಗಳೂರು: ಡೆತ್ನೋಟ್ ಬರೆದಿಟ್ಟು ನೇಣಿಗೆ ಶರಣಾದ ನವವಿವಾಹಿತೆ ಬೆಂಗಳೂರು:ಸಿಲಿಕಾನ್ ಸಿಟಿಯಲ್ಲಿ ನವವಿವಾಹಿತೆಯೊಬ್ಬರು ಮನೆಯಲ್ಲಿ ಫ್ಯಾನ್ಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ…
ಗಾನಕೋಗಿಲೆ ಎಸ್.ಜಾನಕಿ ವಿಧಿವಶ ಮೈಸೂರು : ತಮ್ಮ ಮಾಧುರ್ಯಭರಿತ ಧ್ವನಿಯಿಂದಲೇ ಚಿತ್ರರಂಗದಲ್ಲಿ ಅದೆಷ್ಟೋ ಜನರ ಮನಗೆದ್ದಿದ್ದ ಹಿನ್ನಲೆ ಗಾಯಕಿ ಎಸ್.ಜಾನಕಿ…
ಬೃಹತ್ ಡ್ರಗ್ ಜಾಲ ಪತ್ತೆ ಮಾಡಿದ ಪೊಲೀಸರ ತಂಡಕ್ಕೆ 10 ಲಕ್ಷ ರೂ. ನಗದು ಬಹುಮಾನ : ಸಿಎಂ ಡಿ.ಕೆ.ಶಿವಕುಮಾರ್…