ರಾಜ್ಯ ಬಜೆಟ್ 2020 : ಕರಾವಳಿ ಜಿಲ್ಲೆಗಳಿಗೆ ಯಾವೆಲ್ಲಾ ಯೋಜನೆಗಳನ್ನು ಘೋಷಿಸಲಾಗಿದೆ ಎನ್ನುವ ಸಂಕ್ಷಿಪ್ತ ಅಂಶಗಳು ಇಲ್ಲಿವೆ -Vishwanews24

ಮಂಗಳೂರು: ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪನವರು ವಿಧಾನ ಸಭೆಯಲ್ಲಿ ಮಂಡಿಸಿರುವ ಬಜೆಟ್ ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಗಳಿಗೆ ಯಾವೆಲ್ಲಾ ಯೋಜನೆಗಳನ್ನು ಘೋಷಿಸಲಾಗಿದೆ ಎನ್ನುವ ಸಂಕ್ಷಿಪ್ತ ಅಂಶಗಳು ಇಲ್ಲಿವೆ.

1. ಕರಾವಳಿ ಪ್ರದೇಶದಲ್ಲಿ ಪಶ್ಚಿಮ ಘಟ್ಟದ ನದಿಗಳಿಗೆ ಅಡ್ಡಲಾಗಿ ‘ಕಿಂಡಿ ಅಣೆಕಟ್ಟು ಯೋಜನೆ’ಗಳ ವ್ಯಾಪಕ ಅನುಷ್ಠಾನಕ್ಕೆ ಮಾಸ್ಟರ್ ಪ್ಲಾನ್.
2. “ಮಹಿಳಾ ಮೀನುಗಾರರ ಸಬಲೀಕರಣ” ಯೋಜನೆಯಡಿ 1000 ಮೀನುಗಾರ ಮಹಿಳೆಯರಿಗೆ ದ್ವಿಚಕ್ರ ವಾಹನಗಳನ್ನು ನೀಡಲು ಐದು ಕೋಟಿ ರೂ. ಅನುದಾನ.
3. ಮಂಗಳೂರು ತಾಲ್ಲೂಕು ಕುಳಾಯಿಯಲ್ಲಿ ನಿರ್ಮಿಸಲಾಗುತ್ತಿರುವ ಹೊಸ ಮೀನುಗಾರಿಕೆ ಬಂದರಿನಲ್ಲಿ 12.5 ಕೋಟಿ ರೂ. ವೆಚ್ಚದಲ್ಲಿ ಆಧುನಿಕ ಕರಾವಳಿ ಮೀನು ರಫ್ತು ಸ್ಥಾವರ ಸ್ಥಾಪನೆ.
4. ಉಡುಪಿ ಜಿಲ್ಲೆಯ ಕಾರ್ಕಳದಲ್ಲಿ ಜವುಳಿ ಪಾರ್ಕ್.
5. ಉಡುಪಿಯ ಅಂಗಾರು ಕಟ್ಟೆ ಬಂದರು ಅಭಿವೃದ್ಧಿಗೆ 130 ಕೋಟಿ ರೂ. ಅನುದಾನ.
6. ಉಡುಪಿ ಜಿಲ್ಲೆಯ ಹೆಜಮಾಡಿಕೋಡಿಯಲ್ಲ್ಲಿ ಪರಿಷ್ಕೃತ ಅಂದಾಜು ವೆಚ್ಚ 181 ಕೋಟಿ ರೂ.ಗಳಲ್ಲಿ ಮೀನುಗಾರಿಕೆ ಬಂದರು ನಿರ್ಮಾಣ.
7. ಉಡುಪಿ ಜಿಲ್ಲೆ ಬೈಂದೂರು ತಾಲ್ಲೂಕಿನ ಮರವಂತೆಯ ಹೊರ ಬಂದರಿನ ಎರಡನೇ ಹಂತದ ಕಾಮಗಾರಿ ಪೂರ್ಣಗೊಳಿಸಲು 85 ಕೋಟಿ ರೂ. ಅನುದಾನ
8.. ಉಡುಪಿಯಲ್ಲಿರುವ ಸ್ಕೌಟ್ಸ್ ಮತ್ತು ಗೈಡ್ಸ್ ಕೇಂದ್ರಗಳಿಗೆ ನಾಲ್ಕು ಕೋಟಿ ರೂ. ಅನುದಾನ(ಹೊರ ಜಿಲ್ಲೆಯೂ ಸೇರಿದೆ)
9. ದಕ್ಷಿಣ ಕನ್ನಡ ಜಿಲ್ಲೆಯ ಮುಲ್ಕಿಯಲ್ಲಿ ಎರಡು ಕೋಟಿ ರೂ. ವೆಚ್ಚದಲ್ಲಿ ಹಿನ್ನೀರು ಮೀನು ಮರಿ ಉತ್ಪಾದನಾ ಕೇಂದ್ರ ಸ್ಥಾಪನೆ.
10. ಆಧುನಿಕ ಮೀನುಗಾರಿಕೆ ತಾಂತ್ರಿಕತೆ ಅಳವಡಿಕೆಯ ಉತ್ತೇಜನಕ್ಕೆ 1.5 ಕೋಟಿ ರೂ. ವೆಚ್ಚದಲ್ಲಿ “ಕರ್ನಾಟಕ ಮತ್ಸ್ಯ ವಿಕಾಸ ಯೋಜನೆ’ ಜಾರಿ.
ಇದರಲ್ಲಿ ಪಶ್ಚಿಮ ವಾಹಿನಿ ಯೋಜನೆ, ವಿವಿಧ ಮೀನುಗಾರಿಕಾ ಬಂದರು ಅಭಿವೃದ್ಧಿ, ಅಡಿಕೆ ಬೆಳೆಗಾರರ ಸಾಲಕ್ಕೆ ಬಡ್ಡಿ ವಿನಾಯಿತಿಯಂತಹ ಕಾರ್ಯಕ್ರಮಗಳು ಸೇರಿವೆ.
11. ಅಡಿಕೆ ಬೆಳೆಗಾರರ ಪ್ರಾಥಮಿಕ/ ಮಾರುಕಟ್ಟೆ ಸಹಕಾರ ಸಂಘಗಳಲ್ಲಿ ಪ್ರತಿ ರೈತ ಕುಟುಂಬಕ್ಕೆ ನೀಡುವ ದೀರ್ಘಾವಧಿ ಕೃಷಿ ಸಾಲದ ಪೈಕಿ ಗರಿಷ್ಠ ಎರಡು ಲಕ್ಷ ರೂ. ವರೆಗಿನ ಸಾಲಕ್ಕೆ ಶೇ.5 ರಷ್ಟು ಬಡ್ಡಿ ವಿನಾಯಿತಿ.

ಇವುಗಳಲ್ಲಿ ಪ್ರಮುಖವಾಗಿ ಬಂದರು ಅಭಿವೃದ್ದಿ, ಮೀನುಗಾರರಿಗೆ ಕಿಸಾನ್ ಕ್ರೆಡಿಟ್ ಕಾರ್ಡ್ ಸೌಲಭ್ಯ, ಅಡಿಕೆ ಬೆಳೆಗಾರರ ಸಾಲಕ್ಕೆ ಬಡ್ಡಿ ವಿನಾಯಿತಿ ಪ್ರಮುಖವಾಗಿದೆ.

 

Vishwa News 24

Recent Posts

₹26.18 ಕೋಟಿ ವೆಚ್ಚದಲ್ಲಿ ಹೈಟೆಕ್ ಸ್ಪರ್ಶ ಪಡೆದ ಬಂಟ್ವಾಳ ರೈಲ್ವೆ ಸ್ಟೇಷನ್ : ಜು.17ಕ್ಕೆ ಪಿಎಂ ಮೋದಿಯಿಂದ ವರ್ಚುವಲ್‌ ಆಗಿ ಲೋಕಾರ್ಪಣೆ! – vishwanews24

₹26.18 ಕೋಟಿ ವೆಚ್ಚದಲ್ಲಿ ಹೈಟೆಕ್ ಸ್ಪರ್ಶ ಪಡೆದ ಬಂಟ್ವಾಳ ರೈಲ್ವೆ ಸ್ಟೇಷನ್: ಜು.17ಕ್ಕೆ ಪಿಎಂ ಮೋದಿಯಿಂದ ವರ್ಚುವಲ್‌ ಆಗಿ ಲೋಕಾರ್ಪಣೆ!…

1 hour ago

ರಾಜ್ಯದ ಮುಜರಾಯಿ ದೇವಸ್ಥಾನಗಳಲ್ಲಿ ಹುಂಡಿ ಹಣ ಎಣಿಕೆಗೆ ಸರ್ಕಾರದಿಂದ ಮಾರ್ಗಸೂಚಿ ಬಿಡುಗಡೆ – vishwanews24

ರಾಜ್ಯದ ಮುಜರಾಯಿ ದೇವಸ್ಥಾನಗಳಲ್ಲಿ ಹುಂಡಿ ಹಣ ಎಣಿಕೆಗೆ ಸರ್ಕಾರದಿಂದ ಮಾರ್ಗಸೂಚಿ ಬಿಡುಗಡೆ ಬೆಂಗಳೂರು: ಅಯೋಧ್ಯೆ ರಾಮಮಂದಿರದಲ್ಲಿ ದೇಣಿಗೆ ಹಣ ಕಳ್ಳತನ…

1 hour ago

ಆತ್ಮಹತ್ಯೆಗೆ ಶರಣಾದ ನವದಂಪತಿ ; ಪತ್ನಿ ಆತ್ಮಹತ್ಯೆ ಮಾಡಿಕೊಂಡಿದ್ದನ್ನು ಕಂಡು ಪತಿಯೂ ನೇಣಿಗೆ ಶರಣು  – vishwanews24

ಆತ್ಮಹತ್ಯೆಗೆ ಶರಣಾದ ನವದಂಪತಿ ; ಪತ್ನಿ ಆತ್ಮಹತ್ಯೆ ಮಾಡಿಕೊಂಡಿದ್ದನ್ನು ಕಂಡು ಪತಿಯೂ ನೇಣಿಗೆ ಶರಣು  ತುಮಕೂರು: ಪತ್ನಿ ನೇಣಿಗೆ ಶರಣಾಗಿದ್ದನ್ನು…

4 hours ago

ಬೆಂಗಳೂರು: ನವವಿವಾಹಿತೆ ನೇಣು ಬಿಗಿದುಕೊಂಡು ಆತ್ಮಹತ್ಯೆ – vishwanews24

ಬೆಂಗಳೂರು: ಡೆತ್‌ನೋಟ್ ಬರೆದಿಟ್ಟು ನೇಣಿಗೆ ಶರಣಾದ ನವವಿವಾಹಿತೆ ಬೆಂಗಳೂರು:ಸಿಲಿಕಾನ್ ಸಿಟಿಯಲ್ಲಿ ನವವಿವಾಹಿತೆಯೊಬ್ಬರು ಮನೆಯಲ್ಲಿ ಫ್ಯಾನ್‌ಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ…

5 hours ago

ಗಾನಕೋಗಿಲೆ ಎಸ್‌.ಜಾನಕಿ ವಿಧಿವಶ -vishwanews24

ಗಾನಕೋಗಿಲೆ ಎಸ್‌.ಜಾನಕಿ ವಿಧಿವಶ ಮೈಸೂರು : ತಮ್ಮ ಮಾಧುರ್ಯಭರಿತ ಧ್ವನಿಯಿಂದಲೇ ಚಿತ್ರರಂಗದಲ್ಲಿ ಅದೆಷ್ಟೋ ಜನರ ಮನಗೆದ್ದಿದ್ದ ಹಿನ್ನಲೆ ಗಾಯಕಿ ಎಸ್.ಜಾನಕಿ…

2 days ago

ಬೃಹತ್ ಡ್ರಗ್ ಜಾಲ ಪತ್ತೆ ಮಾಡಿದ ಪೊಲೀಸರ ತಂಡಕ್ಕೆ 10 ಲಕ್ಷ ರೂ. ನಗದು ಬಹುಮಾನ : ಸಿಎಂ ಡಿ.ಕೆ.ಶಿ – vishwanews24

ಬೃಹತ್ ಡ್ರಗ್ ಜಾಲ ಪತ್ತೆ ಮಾಡಿದ ಪೊಲೀಸರ ತಂಡಕ್ಕೆ 10 ಲಕ್ಷ ರೂ. ನಗದು ಬಹುಮಾನ : ಸಿಎಂ ಡಿ.ಕೆ.ಶಿವಕುಮಾರ್…

2 days ago