ಬೆಂಗಳೂರು : ರಾಜ್ಯ ಸರ್ಕಾರ ಸಂಪನ್ಮೂಲ ಕೃಢೀಕರಣಕ್ಕಾಗಿ ಹೆಚ್ಚು ಒತ್ತು ನೀಡಿರುವ ಹಿನ್ನಲೆಯಲ್ಲಿ, ಇಂದು ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರು ಮಂಡಿಸಿದಂತ ರಾಜ್ಯ ಬಜೆಟ್ ನಲ್ಲಿ ತೈಲಗಳ ಮೇಲಿನ ರಾಜ್ಯ ತೆರಿಗೆಯನ್ನು ಏರಿಕೆ ಮಾಡಿದ್ದಾರೆ. ಪೆಟ್ರೋಲ್ ಮೇಲೆ ಈ ಮೊದಲಿದ್ದಂತ ಶೇ.32ರ ತೆರಿಗೆಯನ್ನು ಶೇ.35ಕ್ಕೆ ಏರಿಕೆ ಮಾಡಿದ್ದಾರೆ.
ಡಿಸೇಲ್ ಮೇಲಿನ ತೆರಿಗೆಯನ್ನು ಶೇ.21ರಿಂದ 24ಕ್ಕೆ ಏರಿಕೆ ಮಾಡಿದ್ದಾರೆ. ಹೀಗಾಗಿ ಪೆಟ್ರೋಲ್ ಪ್ರತಿ ಲೀಟರ್ ಗೆ ರೂ.1.60ಪೈಸೆ, ಡಿಸೆಲ್ ರೂ.1.59ಪೈಸೆ ಏರಿಕೆ ಆಗಿದ್ದು, ವಾಹನ ಸವಾರರಿಗೆ ಶಾಕ್ ನೀಡಿದೆ.
ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರು ಇಂದು ಮಂಡಿಸಿದಂತ ರಾಜ್ಯ ಬಜೆಟ್ ನಲ್ಲಿ ತೈಲದ ಮೇಲಿನ ರಾಜ್ಯ ತೆರಿಗೆಯನ್ನು ಏರಿಕೆ ಮಾಡಿದ್ದಾರೆ. ಸಂಪನ್ಮೂರ ಕೃಢೀಕರಣದಲ್ಲಿ ಕರ್ನಾಟಕವು ಯಾವಾಗಲೂ ಉತ್ತಮವಾದ ಕಾರ್ಯವನ್ನು ನಿರ್ವಹಿಸುತ್ತಿದೆ.
ಸಂಪನ್ಮೂಲ ಕೃಢೀಕರಣಕ್ಕಾಗಿ ರಾಜ್ಯದ ಪೆಟ್ರೋಲ್ ಮೇಲಿನ ತೆರಿಗೆ ದರವನ್ನು ಶೇ.32ರಿಂದ 35ಕ್ಕೆ, ಡಿಸೆಲ್ ಮೇಲಿನ ತೆರಿಗೆ ದರವನ್ನು ಶೇ.21ರಿಂದ ಶೇ.24ಕ್ಕೆ ಏರಿಕೆ ಮಾಡಲಾಗಿದೆ. ಹೀಗಾಗಿ ಪೆಟ್ರೋಲ್ ಬೆಲೆ ರೂ..1.60ಪೈಸೆ, ಡಿಸೇಲ್ ಬೆಲೆ ರೂ.1.59ಪೈಸೆ ಏರಿಕೆ ಆಗಲಿದೆ.
₹26.18 ಕೋಟಿ ವೆಚ್ಚದಲ್ಲಿ ಹೈಟೆಕ್ ಸ್ಪರ್ಶ ಪಡೆದ ಬಂಟ್ವಾಳ ರೈಲ್ವೆ ಸ್ಟೇಷನ್: ಜು.17ಕ್ಕೆ ಪಿಎಂ ಮೋದಿಯಿಂದ ವರ್ಚುವಲ್ ಆಗಿ ಲೋಕಾರ್ಪಣೆ!…
ರಾಜ್ಯದ ಮುಜರಾಯಿ ದೇವಸ್ಥಾನಗಳಲ್ಲಿ ಹುಂಡಿ ಹಣ ಎಣಿಕೆಗೆ ಸರ್ಕಾರದಿಂದ ಮಾರ್ಗಸೂಚಿ ಬಿಡುಗಡೆ ಬೆಂಗಳೂರು: ಅಯೋಧ್ಯೆ ರಾಮಮಂದಿರದಲ್ಲಿ ದೇಣಿಗೆ ಹಣ ಕಳ್ಳತನ…
ಆತ್ಮಹತ್ಯೆಗೆ ಶರಣಾದ ನವದಂಪತಿ ; ಪತ್ನಿ ಆತ್ಮಹತ್ಯೆ ಮಾಡಿಕೊಂಡಿದ್ದನ್ನು ಕಂಡು ಪತಿಯೂ ನೇಣಿಗೆ ಶರಣು ತುಮಕೂರು: ಪತ್ನಿ ನೇಣಿಗೆ ಶರಣಾಗಿದ್ದನ್ನು…
ಬೆಂಗಳೂರು: ಡೆತ್ನೋಟ್ ಬರೆದಿಟ್ಟು ನೇಣಿಗೆ ಶರಣಾದ ನವವಿವಾಹಿತೆ ಬೆಂಗಳೂರು:ಸಿಲಿಕಾನ್ ಸಿಟಿಯಲ್ಲಿ ನವವಿವಾಹಿತೆಯೊಬ್ಬರು ಮನೆಯಲ್ಲಿ ಫ್ಯಾನ್ಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ…
ಗಾನಕೋಗಿಲೆ ಎಸ್.ಜಾನಕಿ ವಿಧಿವಶ ಮೈಸೂರು : ತಮ್ಮ ಮಾಧುರ್ಯಭರಿತ ಧ್ವನಿಯಿಂದಲೇ ಚಿತ್ರರಂಗದಲ್ಲಿ ಅದೆಷ್ಟೋ ಜನರ ಮನಗೆದ್ದಿದ್ದ ಹಿನ್ನಲೆ ಗಾಯಕಿ ಎಸ್.ಜಾನಕಿ…
ಬೃಹತ್ ಡ್ರಗ್ ಜಾಲ ಪತ್ತೆ ಮಾಡಿದ ಪೊಲೀಸರ ತಂಡಕ್ಕೆ 10 ಲಕ್ಷ ರೂ. ನಗದು ಬಹುಮಾನ : ಸಿಎಂ ಡಿ.ಕೆ.ಶಿವಕುಮಾರ್…