Featured

ರಾಜ್ಯ ಬಜೆಟ್‌ 2026 : ಮದ್ಯ ಪ್ರಿಯರಿಗೆ ಬಿಗ್​​ ಶಾಕ್​​ ನೀಡಿದ ಸಿದ್ದರಾಮಯ್ಯ – vishwanews24

ರಾಜ್ಯ ಬಜೆಟ್‌ 2026 : ಮದ್ಯ ಪ್ರಿಯರಿಗೆ ಬಿಗ್​​ ಶಾಕ್​​ ನೀಡಿದ ಸಿದ್ದರಾಮಯ್ಯ

ಬೆಂಗಳೂರು :17ನೇ ಬಜೆಟ್‌ನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಬಕಾರಿ ಇಲಾಖೆಯ ಆದಾಯ ಹೆಚ್ಚಿಸಲು ಹೊಸ ತಂತ್ರವನ್ನು ರೂಪಿಸಿದ್ದಾರೆ.

ಮದ್ಯದ ಮೇಲೆ ವಿಧಿಸುವ ತೆರಿಗೆಯ ಸ್ವರೂಪವನ್ನು ಬದಲಾಯಿಸುವ ಮೂಲಕ ರಾಜ್ಯದ ರಾಜಸ್ವ ಸಂಗ್ರಹವನ್ನು ಗಣನೀಯವಾಗಿ ಏರಿಕೆ ಮಾಡಲು ನಿರ್ಧರಿಸಿದ್ದಾರೆ. ಇನ್ನು ಮುಂದೆ ಮದ್ಯದಲ್ಲಿರುವ ಆಲ್ಕೋಹಾಲ್ ಅಥವಾ ಮದ್ಯದ ಅಂಶವನ್ನು ಆಧರಿಸಿ ತೆರಿಗೆ ವಿಧಿಸಲು ಸರ್ಕಾರ ತೀರ್ಮಾನಿಸಿದೆ.

ಇದನ್ನೂ ಓದಿ:

ರಾಜ್ಯಾದ್ಯಂತ ಏಕರೂಪದ ಅಬಕಾರಿ ಸುಂಕವನ್ನು ಹೆಚ್ಚಿಸಲು ನಿರ್ಧರಿಸಲಾಗಿದ್ದು, ಎಕ್ಸ್-ಫ್ಯಾಕ್ಟರಿ ದರಪಟ್ಟಿಯ ಆಧಾರದ ಮೇಲೆ ತೆರಿಗೆಯನ್ನು ಲೆಕ್ಕ ಹಾಕಲಾಗುತ್ತದೆ. ಮದ್ಯದ ಬೆಲೆಯನ್ನು ಒಂದೇ ಬಾರಿಗೆ ಏರಿಸುವ ಬದಲು ಹಂತಹಂತವಾಗಿ ಹೆಚ್ಚಿಸಲು ಸರ್ಕಾರ ಯೋಜನೆ ರೂಪಿಸಿದೆ.

ಕಳೆದ ವರ್ಷ ಫೆಬ್ರವರಿ ಅಂತ್ಯದವರೆಗೆ ಅಬಕಾರಿ ಇಲಾಖೆಯಿಂದ 36,492 ಕೋಟಿ ರೂ. ರಾಜಸ್ವ ಸಂಗ್ರಹವಾಗಿತ್ತು (12.7% ಬೆಳವಣಿಗೆ). ಆದರೆ, 2026-27ನೇ ಸಾಲಿಗೆ ಬರೋಬ್ಬರಿ 45,000 ಕೋಟಿ ರೂ. ಸಂಗ್ರಹಿಸುವ ಗುರಿ ಸರ್ಕಾರದಾಗಿದೆ.

ಇದನ್ನೂ ಓದಿ:

 

Vishwa News 24

Recent Posts

ಬೆಳ್ತಂಗಡಿ: ಕೆಎಸ್ಸಾರ್ಟಿಸಿ ಬಸ್‌ ಹಾಗೂ ಬೈಕ್ ಢಿಕ್ಕಿ; ಸವಾರ ಮೃತ್ಯು, ಸಹ ಸವಾರ ಗಂಭೀರ -vishwanews24

ಬೆಳ್ತಂಗಡಿ: ಕೆಎಸ್ಸಾರ್ಟಿಸಿ ಬಸ್‌ ಹಾಗೂ ಬೈಕ್ ಢಿಕ್ಕಿ; ಸವಾರ ಮೃತ್ಯು, ಸಹ ಸವಾರ ಗಂಭೀರ ಬೆಳ್ತಂಗಡಿ: ನೀರಚಿಲುಮೆಯ ತಿರುವಿನಲ್ಲಿ ಕೆಎಸ್ಸಾರ್ಟಿಸಿ…

39 minutes ago

ಮೂಡುಬಿದಿರೆ: ಮನೆಯಲ್ಲಿ ಸಿಲಿಂಡರ್ ಸ್ಫೋಟ; ಮೂವರಿಗೆ ಗಾಯ, ಓರ್ವನ ಸ್ಥಿತಿ ಗಂಭೀರ -vishwanews24

ಮೂಡುಬಿದಿರೆ: ಮನೆಯಲ್ಲಿ ಸಿಲಿಂಡರ್ ಸ್ಫೋಟ; ಮೂವರಿಗೆ ಗಾಯ, ಓರ್ವನ ಸ್ಥಿತಿ ಗಂಭೀರ ಮೂಡುಬಿದಿರೆ : ಮನೆಯಲ್ಲಿನ ಸಿಲಿಂಡರ್ ಸ್ಫೋಟಗೊಂಡ ಪರಿಣಾಮ…

52 minutes ago

ಉಡುಪಿ : ಮರಕ್ಕೆ ಬೈಕ್ ಢಿಕ್ಕಿ ; ಯುವಕ ಮೃತ್ಯು -vishwanews24

ಉಡುಪಿ : ಮರಕ್ಕೆ ಬೈಕ್ ಢಿಕ್ಕಿ ; ಯುವಕ ಮೃತ್ಯು ಉಡುಪಿ: ಮಣಿಪಾಲದಿಂದ ಪರ್ಕಳ ಕಡೆಗೆ ತೆರಳುತ್ತಿದ್ದ ಬುಲೆಟ್ ಬೈಕ್…

1 hour ago

ಉಡುಪಿ: ಸಾಯಿರಾಜ್ ಸೊಸೈಟಿ ಸಿಇಒ ಆತ್ಮಹತ್ಯೆ ಪ್ರಕರಣ:ಕ್ರಿಕೆಟ್ ಬೆಟ್ಟಿಂಗ್‌ನಲ್ಲಿ ಕೋಟ್ಯಂತರ ರೂಪಾಯಿ ನಷ್ಟ ;  ಡೆತ್ ನೋಟ್ ನಲ್ಲಿ ಬಹಿರಂಗ! -vishwanews24

ಉಡುಪಿ: ಸಾಯಿರಾಜ್ ಸೊಸೈಟಿ ಸಿಇಒ ಆತ್ಮಹತ್ಯೆ ಪ್ರಕರಣ.. ಕ್ರಿಕೆಟ್ ಬೆಟ್ಟಿಂಗ್‌ನಲ್ಲಿ ಕೋಟ್ಯಂತರ ರೂಪಾಯಿ ನಷ್ಟ ;  ಡೆತ್ ನೋಟ್ ನಲ್ಲಿ…

1 hour ago

ಉಡುಪಿ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜೆಸಿಟಿಯು ನೇತೃತ್ವದಲ್ಲಿ ಜೈಲ್ ಭರೋ ಪ್ರತಿಭಟನೆ; ಕಾರ್ಯಕರ್ತರು ಪೊಲೀಸ್ ವಶಕ್ಕೆ – vishwanews24

ಉಡುಪಿ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜೆಸಿಟಿಯು ನೇತೃತ್ವದಲ್ಲಿ ಜೈಲ್ ಭರೋ ಪ್ರತಿಭಟನೆ; ಕಾರ್ಯಕರ್ತರು ಪೊಲೀಸ್ ವಶಕ್ಕೆ ಉಡುಪಿ: ಕೇಂದ್ರ…

23 hours ago

ಕಾಪು: ಎಲ್ಲೂರಿನಲ್ಲಿ ಮನೆಯ ಮೇಲ್ಛಾವಣಿ ಕುಸಿತ; ಮಹಿಳೆ ಪವಾಡಸದೃಶ ಪಾರು, ಲಕ್ಷಾಂತರ ರೂ. ನಷ್ಟ – vishwanews24

ಕಾಪು: ಎಲ್ಲೂರಿನಲ್ಲಿ ಮನೆಯ ಮೇಲ್ಛಾವಣಿ ಕುಸಿತ; ಮಹಿಳೆ ಪವಾಡಸದೃಶ ಪಾರು, ಲಕ್ಷಾಂತರ ರೂ. ನಷ್ಟ ಕಾಪು,: ಎಲ್ಲೂರಿನ ರೇವತಿ ಕುಂದರ್…

24 hours ago