ಬೆಂಗಳೂರು :17ನೇ ಬಜೆಟ್ನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಬಕಾರಿ ಇಲಾಖೆಯ ಆದಾಯ ಹೆಚ್ಚಿಸಲು ಹೊಸ ತಂತ್ರವನ್ನು ರೂಪಿಸಿದ್ದಾರೆ.
ಮದ್ಯದ ಮೇಲೆ ವಿಧಿಸುವ ತೆರಿಗೆಯ ಸ್ವರೂಪವನ್ನು ಬದಲಾಯಿಸುವ ಮೂಲಕ ರಾಜ್ಯದ ರಾಜಸ್ವ ಸಂಗ್ರಹವನ್ನು ಗಣನೀಯವಾಗಿ ಏರಿಕೆ ಮಾಡಲು ನಿರ್ಧರಿಸಿದ್ದಾರೆ. ಇನ್ನು ಮುಂದೆ ಮದ್ಯದಲ್ಲಿರುವ ಆಲ್ಕೋಹಾಲ್ ಅಥವಾ ಮದ್ಯದ ಅಂಶವನ್ನು ಆಧರಿಸಿ ತೆರಿಗೆ ವಿಧಿಸಲು ಸರ್ಕಾರ ತೀರ್ಮಾನಿಸಿದೆ.
ಇದನ್ನೂ ಓದಿ:
ರಾಜ್ಯಾದ್ಯಂತ ಏಕರೂಪದ ಅಬಕಾರಿ ಸುಂಕವನ್ನು ಹೆಚ್ಚಿಸಲು ನಿರ್ಧರಿಸಲಾಗಿದ್ದು, ಎಕ್ಸ್-ಫ್ಯಾಕ್ಟರಿ ದರಪಟ್ಟಿಯ ಆಧಾರದ ಮೇಲೆ ತೆರಿಗೆಯನ್ನು ಲೆಕ್ಕ ಹಾಕಲಾಗುತ್ತದೆ. ಮದ್ಯದ ಬೆಲೆಯನ್ನು ಒಂದೇ ಬಾರಿಗೆ ಏರಿಸುವ ಬದಲು ಹಂತಹಂತವಾಗಿ ಹೆಚ್ಚಿಸಲು ಸರ್ಕಾರ ಯೋಜನೆ ರೂಪಿಸಿದೆ.
ಕಳೆದ ವರ್ಷ ಫೆಬ್ರವರಿ ಅಂತ್ಯದವರೆಗೆ ಅಬಕಾರಿ ಇಲಾಖೆಯಿಂದ 36,492 ಕೋಟಿ ರೂ. ರಾಜಸ್ವ ಸಂಗ್ರಹವಾಗಿತ್ತು (12.7% ಬೆಳವಣಿಗೆ). ಆದರೆ, 2026-27ನೇ ಸಾಲಿಗೆ ಬರೋಬ್ಬರಿ 45,000 ಕೋಟಿ ರೂ. ಸಂಗ್ರಹಿಸುವ ಗುರಿ ಸರ್ಕಾರದಾಗಿದೆ.
ಇದನ್ನೂ ಓದಿ:
ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…
ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…
ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…
ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…
ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…
ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…