ಬೆಂಗಳೂರು : ಸಿಎಂ ಸಿದ್ಧರಾಮಯ್ಯ ಅವರು ರಾಜ್ಯ ಬಜೆಟ್ 2026ಕ್ಕೆ ಮಂಡನೆಗೆ ಪೂರ್ವದಲ್ಲಿ ವಿಧಾನಸೌಧದಲ್ಲಿ ವಿಶೇಷ ರಾಜ್ಯ ಸಚಿವ ಸಂಪುಟ ಸಭೆ ನಡೆಸಿದರು. ಈ ವಿಶೇಷ ಸಚಿವ ಸಂಪುಟ ಸಭೆಯಲ್ಲಿ ರಾಜ್ಯ ಬಜೆಟ್ ಅನುಮೋದನೆ ಪಡೆದರು. ಬಳಿಕ ಬಜೆಟ್ ಮಂಡನೆ ಭಾಷಣ ಆರಂಭ ಮಾಡಿದರು. ಈ ವೇಳೆ ಮೀನುಗಾರರಿಗೆ 20,000 ಪ್ರೋತ್ಸಾಹ ಧನ ಏರಿಕೆ ಮಾಡಿದ್ದು ಮೀನುಗಾರಿಕಾ ವಿವಿಯಲ್ಲಿ ವಿಶೇಷ ವಿಭಾಗ ಸ್ಥಾಪನೆ ಮಾಡಲಾಗುತ್ತೆ ಮಂಗಳೂರು ವಿಶ್ವವಿದ್ಯಾಲಯದಲ್ಲಿ ಮೀನುಗಾರಿಕಾ ಶಿಕ್ಷಣಕ್ಕೆ ಹೆಚ್ಚಿನ ಒತ್ತು ನೀಡಲಾಗುತ್ತೆ ಅಲ್ಲದೆ ಮೀನು ಮಾರಾಟ ಮಾಡಲು ಮಾರುಕಟ್ಟೆ ಸ್ಥಾಪನೆಗೆ ನಿರ್ಧರಿಸಲಾಗಿದೆ.
ಇದನ್ನೂ ಓದಿ:
ರಾಜ್ಯದ ಎಲ್ಲಾ ಗ್ರಾಮ ಪಂಚಾಯಿತಿಗಳಿಗೆ ಮಹಾತ್ಮ ಗಾಂಧಿ ಹೆಸರು ಇಡೋಕೆ ರೆಡಿ ಸರಕಾರ ನಿರ್ಧರಿಸಿದೆ ಮಹಾತ್ಮ ಗಾಂಧಿ ಗ್ರಾಮ ಪಂಚಾಯಿತಿ ಎಂದು ಮರುನಾಮಕರಣ ಮಾಡಲಾಯಿತು. ಮನವೇಗದಿಂದ ಗಾಂಧಿ ಹೆಸರು ತೆಗೆದಿದ್ದ ಕೇಂದ್ರ ಸರ್ಕಾರ ವಿವಿಜಿ ರಾಮ್ ಜಿ ಎಂದು ಹೆಸರಿಟ್ಟಿತ್ತು ಕೇಂದ್ರ ಸರ್ಕಾರದ ನಡೆಗೆ ಕಾಂಗ್ರೆಸ್ ತೀವ್ರ ವಿರೋಧಿಸಿತ್ತು ರಾಜ್ಯಾದ್ಯಂತ ಕಾಂಗ್ರೆಸ್ ಹೋರಾಟ ಮಾಡಿತು ಇದೀಗ ರಾಜ್ಯದ ಎಲ್ಲಾ ಗ್ರಾಮ ಪಂಚಾಯತಿಗಳಿಗೆ ಮಹಾತ್ಮ ಗಾಂಧಿ ಎಂದು ಮರುನಾಮಕರಣ ಮಾಡಲಾಗಿದೆ. ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಅಂಕ ಪಡೆಯುವ ಯೋಜನೆ ಜಾರಿಗೆ ನಿರ್ಧರಿಸಲಾಗಿದೆ ಅಂಗನವಾಡಿ ಕಾರ್ಯಕರ್ತೆಯರಿಗೆ ಹೆಚ್ಚುವರಿ ಸಮಾವಸ್ತ್ರ ನೀಡಲಾಗುತ್ತದೆ ಅಂಗನವಾಡಿ ಕಟ್ಟಡಿ ನಿರ್ಮಾಣಕ್ಕೆ 200 ಕೋಟಿ ರೂಪಾಯಿ ಅನುದಾನ ನೀಡಲಾಗಿದೆ ಆರೋಗ್ಯ ಮತ್ತು ಮೂಲ ಸೌಕರ್ಯ ಅಭಿವೃದ್ಧಿಗಾಗಿ 900 ಕೋಟಿ ಹಾಗೂ ಆರೋಗ್ಯ ಇಲಾಖೆಯಲ್ಲಿ 2500 ಹುದ್ದೆಗಳು ಬರ್ತಿದೆ ಸರ್ಕಾರ ಕ್ರಮ ಕೈಗೊಂಡಿದೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದರು.
ಬೆಳ್ತಂಗಡಿ: ಕೆಎಸ್ಸಾರ್ಟಿಸಿ ಬಸ್ ಹಾಗೂ ಬೈಕ್ ಢಿಕ್ಕಿ; ಸವಾರ ಮೃತ್ಯು, ಸಹ ಸವಾರ ಗಂಭೀರ ಬೆಳ್ತಂಗಡಿ: ನೀರಚಿಲುಮೆಯ ತಿರುವಿನಲ್ಲಿ ಕೆಎಸ್ಸಾರ್ಟಿಸಿ…
ಮೂಡುಬಿದಿರೆ: ಮನೆಯಲ್ಲಿ ಸಿಲಿಂಡರ್ ಸ್ಫೋಟ; ಮೂವರಿಗೆ ಗಾಯ, ಓರ್ವನ ಸ್ಥಿತಿ ಗಂಭೀರ ಮೂಡುಬಿದಿರೆ : ಮನೆಯಲ್ಲಿನ ಸಿಲಿಂಡರ್ ಸ್ಫೋಟಗೊಂಡ ಪರಿಣಾಮ…
ಉಡುಪಿ : ಮರಕ್ಕೆ ಬೈಕ್ ಢಿಕ್ಕಿ ; ಯುವಕ ಮೃತ್ಯು ಉಡುಪಿ: ಮಣಿಪಾಲದಿಂದ ಪರ್ಕಳ ಕಡೆಗೆ ತೆರಳುತ್ತಿದ್ದ ಬುಲೆಟ್ ಬೈಕ್…
ಉಡುಪಿ: ಸಾಯಿರಾಜ್ ಸೊಸೈಟಿ ಸಿಇಒ ಆತ್ಮಹತ್ಯೆ ಪ್ರಕರಣ.. ಕ್ರಿಕೆಟ್ ಬೆಟ್ಟಿಂಗ್ನಲ್ಲಿ ಕೋಟ್ಯಂತರ ರೂಪಾಯಿ ನಷ್ಟ ; ಡೆತ್ ನೋಟ್ ನಲ್ಲಿ…
ಉಡುಪಿ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜೆಸಿಟಿಯು ನೇತೃತ್ವದಲ್ಲಿ ಜೈಲ್ ಭರೋ ಪ್ರತಿಭಟನೆ; ಕಾರ್ಯಕರ್ತರು ಪೊಲೀಸ್ ವಶಕ್ಕೆ ಉಡುಪಿ: ಕೇಂದ್ರ…
ಕಾಪು: ಎಲ್ಲೂರಿನಲ್ಲಿ ಮನೆಯ ಮೇಲ್ಛಾವಣಿ ಕುಸಿತ; ಮಹಿಳೆ ಪವಾಡಸದೃಶ ಪಾರು, ಲಕ್ಷಾಂತರ ರೂ. ನಷ್ಟ ಕಾಪು,: ಎಲ್ಲೂರಿನ ರೇವತಿ ಕುಂದರ್…