ವಿಜಯಪುರ : ರಾಜ್ಯ ಬಿಜೆಪಿ ಸರ್ಕಾರವು ದಿವಾಳಿಯಾಗಿದ್ದು, ಸರ್ಕಾರದ ಬಳಿ ಶಾಸಕರ ಅನುದಾನ ನೀಡಲೂ ಹಣವಿಲ್ಲ ಎಂದು ಕಾಂಗ್ರೆಸ್ ಶಾಸಕ ಎಂ.ಬಿ.ಪಾಟೀಲ್ ಆರೋಪಿಸಿದ್ದಾರೆ.
ಹಿಂದಿನ ಸಿಎಂ ನೀಡಿದ ಅನುದಾನವನ್ನು ಈಗಿನ ಸಿಎಂ ತಡೆಹಿಡಿದಿದ್ದಾರೆ ಎಂಬ ಹೇಳಿಕೆ ವಿಚಾರವಾಗಿ ಪ್ರತಿಕ್ರಿಯೆ ನೀಡಿದ ಎಂ.ಬಿ.ಪಾಟೀಲ್, ಹಿಂದಿನ ಸಮ್ಮಿಶ್ರ ಸರ್ಕಾರ, ಅದರ ಹಿಂದಿನ ಕಾಂಗ್ರೆಸ್ ಸರ್ಕಾರ ನೀಡಿದ ಶಾಸಕರ ಅನುದಾನವನ್ನೂ ಕಡಿತಗೊಳಿಸಲಾಗುತ್ತಿದೆ ಎಂದು ಹೇಳಿದರು.
ಇನ್ನು ನಮ್ಮ ಮತಕ್ಷೇತ್ರದಲ್ಲಿ ಯಾರೆಲ್ಲಾ ಮಹಾನುಭಾವರು ಮತ್ತು ಪುಣ್ಯಾತ್ಮರು ಈ ಭಾಗದ ನೀರಾವರಿ ಯೋಜನೆಗಳಿಗೆ 10 ಸಾವಿರ ಕೋಟಿ ರೂ. ಅನುದಾನ ತರುವುದಾಗಿ ಹೇಳಿದ್ದರೋ ಅದೆಲ್ಲವನ್ನೂ ಜನವರಿ ಮಾತನಾಡುತ್ತೇನೆ. ಕೊರೊನಾ ಸಂದರ್ಭದಲ್ಲಿ ಹೆಚ್ಚು ಮಾತನಾಡುವುದಿಲ್ಲ. ಜನವರಿಯಿಂದ ಈ ಬಗ್ಗೆ ಮಾತನಾಡುತ್ತೇನೆ ಎಂದರು.
ಜುಲೈ ತಿಂಗಳಲ್ಲಿ ಮೀಟರ್ ರೀಡಿಂಗ್ ಇರುವುದಿಲ್ಲ: ಬೆಸ್ಕಾಂ ಕಳೆದ 3 ತಿಂಗಳ ಸರಾಸರಿ ವಿದ್ಯುತ್ ಬಳಕೆಯ ಆಧಾರದ ಮೇಲೆ ಜುಲೈ…
ಶಿರ್ವ : ಕಾರಿಗೆ ಡೀಸೆಲ್ ತುಂಬಿಸಿಕೊಂಡು ಹಣ ಪಾವತಿಸದೆ ಪರಾರಿ ; ಮೂವರು ಆರೋಪಿಗಳ ಬಂಧನ ಉಡುಪಿ: ಕಾರಿಗೆ ಫುಲ್…
ಬಿಜೆಪಿ ರೈತ ಮೋರ್ಚಾ ರಾಜ್ಯ ಪ್ರಧಾನ ಕಾರ್ಯದರ್ಶಿ ಸತೀಶ್ ಕಡತನಮಲೆ 6 ವರ್ಷ ಪಕ್ಷದಿಂದ ಉಚ್ಛಾಟನೆ ಬೆಂಗಳೂರು: ರಾಜ್ಯ ರೈತ…
ಕ್ವಾರಿ ದುರಂತ : ಅಧಿಕೃತ ವರದಿ ಪಡೆದ ಬಳಿಕ ಅಗತ್ಯ ಕ್ರಮಗಳ ಬಗ್ಗೆ ತೀರ್ಮಾನ: ಸಿಎಂ ಡಿ.ಕೆ.ಶಿವಕುಮಾರ್ ಬೆಂಗಳೂರು: “ಮಾಗಡಿ…
ಅಬುಧಾಬಿಯಲ್ಲಿ ಲೋಕೋ ಪೈಲಟ್ ಆಗಿ ಕೊಡಗಿನ ರಿಯಾಝ್ ಮಡಿಕೇರಿ : ಯುನೈಟೆಡ್ ಅರಬ್ ಎಮಿರೇಟ್ಸ್ನಲ್ಲಿ ಆರಂಭವಾದ 'ಇತ್ತಿಹಾದ್' ರೈಲು ಸೇವೆಯ…
ಮಂಜನಾಡಿ ಮನೆ ಕುಸಿತ ದುರಂತ ; ಎರಡೂ ಕಾಲುಗಳನ್ನು ಕಳಕೊಂಡ ಅಶ್ವಿನಿಗೆ ಕೃತಕ ಕಾಲುಗಳ ಜೋಡಣೆಗೆ 23 ಲಕ್ಷ ನೆರವು …