ವಿಜಯಪುರ : ರಾಜ್ಯ ಬಿಜೆಪಿ ಸರ್ಕಾರವು ದಿವಾಳಿಯಾಗಿದ್ದು, ಸರ್ಕಾರದ ಬಳಿ ಶಾಸಕರ ಅನುದಾನ ನೀಡಲೂ ಹಣವಿಲ್ಲ ಎಂದು ಕಾಂಗ್ರೆಸ್ ಶಾಸಕ ಎಂ.ಬಿ.ಪಾಟೀಲ್ ಆರೋಪಿಸಿದ್ದಾರೆ.
ಹಿಂದಿನ ಸಿಎಂ ನೀಡಿದ ಅನುದಾನವನ್ನು ಈಗಿನ ಸಿಎಂ ತಡೆಹಿಡಿದಿದ್ದಾರೆ ಎಂಬ ಹೇಳಿಕೆ ವಿಚಾರವಾಗಿ ಪ್ರತಿಕ್ರಿಯೆ ನೀಡಿದ ಎಂ.ಬಿ.ಪಾಟೀಲ್, ಹಿಂದಿನ ಸಮ್ಮಿಶ್ರ ಸರ್ಕಾರ, ಅದರ ಹಿಂದಿನ ಕಾಂಗ್ರೆಸ್ ಸರ್ಕಾರ ನೀಡಿದ ಶಾಸಕರ ಅನುದಾನವನ್ನೂ ಕಡಿತಗೊಳಿಸಲಾಗುತ್ತಿದೆ ಎಂದು ಹೇಳಿದರು.
ಇನ್ನು ನಮ್ಮ ಮತಕ್ಷೇತ್ರದಲ್ಲಿ ಯಾರೆಲ್ಲಾ ಮಹಾನುಭಾವರು ಮತ್ತು ಪುಣ್ಯಾತ್ಮರು ಈ ಭಾಗದ ನೀರಾವರಿ ಯೋಜನೆಗಳಿಗೆ 10 ಸಾವಿರ ಕೋಟಿ ರೂ. ಅನುದಾನ ತರುವುದಾಗಿ ಹೇಳಿದ್ದರೋ ಅದೆಲ್ಲವನ್ನೂ ಜನವರಿ ಮಾತನಾಡುತ್ತೇನೆ. ಕೊರೊನಾ ಸಂದರ್ಭದಲ್ಲಿ ಹೆಚ್ಚು ಮಾತನಾಡುವುದಿಲ್ಲ. ಜನವರಿಯಿಂದ ಈ ಬಗ್ಗೆ ಮಾತನಾಡುತ್ತೇನೆ ಎಂದರು.
ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…
ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…
ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…
ಪುತ್ತೂರು: ಕೆಎಸ್ಆರ್ಟಿಸಿ ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…
ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…
ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…