ಬೆಳಗಾವಿ: ರಾಜ್ಯ ಬಿಜೆಪಿ ಸರ್ಕಾರ ಆಪರೇಷನ್ ಕಮಲ’ದ ಅನೈತಿಕ ಶಿಶುವಾಗಿದ್ದು ಈ ಸರ್ಕಾರ ಯಾವ ಕ್ಷಣದಲ್ಲಾದರೂ ಬಿದ್ದು, ಮಧ್ಯಂತರ ಚುನಾವಣೆ ಬರಬಹುದು’ ಎಂದು ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ಹೇಳಿದರು.
ಹಣ, ಆಮಿಷ, ಒತ್ತಡ ತಂತ್ರದಿಂದ ಶಾಸಕರನ್ನು ಖರೀದಿಸಿ, ವಾಮಮಾರ್ಗದ ಮೂಲಕ ಬಿಜೆಪಿ ಅಧಿಕಾರ ಹಿಡಿದಿದೆ. ಈ ಸರ್ಕಾರಕ್ಕೆ ಸ್ಪಷ್ಟ ಜನಾದೇಶ ಇಲ್ಲ ಎಂದು ಸಿದ್ದರಾಮಯ್ಯ ತಿಳಿಸಿದರು.
ನಾವೀಗ ಅಧಿಕೃತವಾಗಿ ವಿರೋಧ ಪಕ್ಷದ ಸ್ಥಾನದಲ್ಲಿದ್ದೇವೆ. ನಮ್ಮ ವಿರೋಧ ಕೋಮುವಾದಿ ಬಿಜೆಪಿಯೇ ಹೊರತು ಜೆಡಿಎಸ್ ವಿರುದ್ಧ ಅಲ್ಲ ಎಂದರು.
ರಾಜ್ಯ ಬಿಜೆಪಿ ಸರಕಾರ ಆಪರೇಷನ್ ಕಮಲದ ಅನೈತಿಕ ಕೂಸು. ಹಣ, ಆಮಿಷ, ಒತ್ತಡ ತಂತ್ರ ಉಪಯೋಗಿಸಿ ಶಾಸಕರನ್ನು ಕೊಂಡು, ವಾಮಮಾರ್ಗದ ಮೂಲಕ ಅಧಿಕಾರ ಹಿಡಿದಿರುವ ಯಡಿಯೂರಪ್ಪನವರ ಸರಕಾರಕ್ಕೆ ಸ್ಪಷ್ಟ ಜನಾದೇಶವಿಲ್ಲ ಎಂದು ಟ್ವೀಟ್ ನಲ್ಲಿ ಆರೋಪಿಸಿದ್ದಾರೆ.
ನಾವ್ಯಾರೂ ಜೆಡಿಎಸ್ನವರ ಮೇಲೆ ಹಗೆ ಸಾಧಿಸುತ್ತಿಲ್ಲ. ನಮಗೆ ಕೋಮುವಾದಿ ಶಕ್ತಿ ವಿರೋಧಿಯೇ ಹೊರತು, ಇನ್ನೊಂದು ಜಾತ್ಯತೀತ ಶಕ್ತಿಯಲ್ಲ’ ಎಂದು ಸಿದ್ಧರಾಮಯ್ಯ ಹೇಳಿದರು.
ಉಡುಪಿ : ಶ್ರೀ ಕೃಷ್ಣ ಮಠಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದ ಅಣ್ಣಾಮಲೈ ಉಡುಪಿ: ಮಾಜಿ ಐಪಿಎಸ್ ಅಧಿಕಾರಿ…
‘ಕರ್ನಾಟಕ ಬಂದ್’ಗೆ ನಮ್ಮ ಬೆಂಬಲವಿಲ್ಲ: ಕರವೇ ಪ್ರವೀಣ್ ಶೆಟ್ಟಿ ಸ್ಪಷ್ಟನೆ ಬೆಂಗಳೂರು: ಕಾವೇರಿ ನದಿ ನೀರು ಹಂಚಿಕೆ ವಿವಾದಕ್ಕೆ ಸಂಬಂಧಿಸಿದಂತೆ…
ವೋಟರ್ ಲಿಸ್ಟ್ನಿಂದ ತಮ್ಮ ಹೆಸರು ಕೈಬಿಡಲಾಗಿದೆ : ನಟ ಪ್ರಕಾಶ್ ರಾಜ್ ಆರೋಪಕ್ಕೆ ಚುನಾವಣಾಧಿಕಾರಿ ಸ್ಪಷ್ಟನೆ ಬೆಂಗಳೂರು: ಮತದಾರರ ಪಟ್ಟಿಯಿಂದ…
ನೂತನ ಸಚಿವರಿಗೆ ಖಾತೆ ಹಂಚಿಕೆ ಮಾಡಿದ ಸಿಎಂ ಡಿ.ಕೆ.ಶಿವಕುಮಾರ್ ಬೆಂಗಳೂರು: ಕರ್ನಾಟಕ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರ ಸಚಿವ ಸಂಪುಟಕ್ಕೆ…
ಟಾಟಾ ಸನ್ಸ್ ಅಧ್ಯಕ್ಷ ಸ್ಥಾನಕ್ಕೆ ಎನ್ ಚಂದ್ರಶೇಖರನ್ ರಾಜೀನಾಮೆ ಹೊಸದಿಲ್ಲಿ: ಟಾಟಾ ಸನ್ಸ್ ಅಧ್ಯಕ್ಷ ಸ್ಥಾನಕ್ಕೆ ಎನ್. ಚಂದ್ರಶೇಖರನ್ ಅವರು…
ಉಡುಪಿ: ಆ.14 ರಂದು ನೇರ ಸಂದರ್ಶನ ಉಡುಪಿ: ನಗರದ ನಿಟ್ಟೂರು ರಾ.ಹೆ 66 ರ ಆಭರಣ ಮೋಟಾರ್ಸ್ ಪ್ರೆöÊವೇಟ್ ಲಿ.ನಲ್ಲಿ…