ಬೆಳಗಾವಿ: ರಾಜ್ಯ ಬಿಜೆಪಿ ಸರ್ಕಾರ ಆಪರೇಷನ್ ಕಮಲ’ದ ಅನೈತಿಕ ಶಿಶುವಾಗಿದ್ದು ಈ ಸರ್ಕಾರ ಯಾವ ಕ್ಷಣದಲ್ಲಾದರೂ ಬಿದ್ದು, ಮಧ್ಯಂತರ ಚುನಾವಣೆ ಬರಬಹುದು’ ಎಂದು ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ಹೇಳಿದರು.
ಹಣ, ಆಮಿಷ, ಒತ್ತಡ ತಂತ್ರದಿಂದ ಶಾಸಕರನ್ನು ಖರೀದಿಸಿ, ವಾಮಮಾರ್ಗದ ಮೂಲಕ ಬಿಜೆಪಿ ಅಧಿಕಾರ ಹಿಡಿದಿದೆ. ಈ ಸರ್ಕಾರಕ್ಕೆ ಸ್ಪಷ್ಟ ಜನಾದೇಶ ಇಲ್ಲ ಎಂದು ಸಿದ್ದರಾಮಯ್ಯ ತಿಳಿಸಿದರು.
ನಾವೀಗ ಅಧಿಕೃತವಾಗಿ ವಿರೋಧ ಪಕ್ಷದ ಸ್ಥಾನದಲ್ಲಿದ್ದೇವೆ. ನಮ್ಮ ವಿರೋಧ ಕೋಮುವಾದಿ ಬಿಜೆಪಿಯೇ ಹೊರತು ಜೆಡಿಎಸ್ ವಿರುದ್ಧ ಅಲ್ಲ ಎಂದರು.
ರಾಜ್ಯ ಬಿಜೆಪಿ ಸರಕಾರ ಆಪರೇಷನ್ ಕಮಲದ ಅನೈತಿಕ ಕೂಸು. ಹಣ, ಆಮಿಷ, ಒತ್ತಡ ತಂತ್ರ ಉಪಯೋಗಿಸಿ ಶಾಸಕರನ್ನು ಕೊಂಡು, ವಾಮಮಾರ್ಗದ ಮೂಲಕ ಅಧಿಕಾರ ಹಿಡಿದಿರುವ ಯಡಿಯೂರಪ್ಪನವರ ಸರಕಾರಕ್ಕೆ ಸ್ಪಷ್ಟ ಜನಾದೇಶವಿಲ್ಲ ಎಂದು ಟ್ವೀಟ್ ನಲ್ಲಿ ಆರೋಪಿಸಿದ್ದಾರೆ.
ನಾವ್ಯಾರೂ ಜೆಡಿಎಸ್ನವರ ಮೇಲೆ ಹಗೆ ಸಾಧಿಸುತ್ತಿಲ್ಲ. ನಮಗೆ ಕೋಮುವಾದಿ ಶಕ್ತಿ ವಿರೋಧಿಯೇ ಹೊರತು, ಇನ್ನೊಂದು ಜಾತ್ಯತೀತ ಶಕ್ತಿಯಲ್ಲ’ ಎಂದು ಸಿದ್ಧರಾಮಯ್ಯ ಹೇಳಿದರು.
ಬೆಳಪು ಪ್ರದೇಶದಲ್ಲಿ ಎಲ್ಲಾ ಅಗತ್ಯ ಸೌಲಭ್ಯಗಳೊಂದಿಗೆ ಘಟಕ ನಿರ್ಮಿಸಿದರೆ ನಮ್ಮಿಂದ ಯಾವುದೇ ವಿರೋಧ ಇರುವುದಿಲ್ಲ : ದೇವಿಪ್ರಸಾದ್ ಶೆಟ್ಟಿ ಮೂಳೂರು…
ಪ್ರಿಯಕರನ ಜೊತೆ ಸೇರಿ ಗಂಡನ ಮನೆಗೆ ಕನ್ನಹಾಕಿದ ಪತ್ನಿ; 21 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ ಬೆಳಗಾವಿ: ಪ್ರಿಯಕರನ ಜೊತೆ…
ದೇಶದ ಜಾತ್ಯತೀತ ಮೌಲ್ಯಗಳನ್ನು ರಕ್ಷಿಸಲು ಕಾಂಗ್ರೆಸ್ ಪಕ್ಷ ಸದಾ ಸಮಾನ ಚಿಂತನೆಯ ಪಕ್ಷಗಳೊಂದಿಗೆ ಕೈಜೋಡಿಸಿದೆ : ಬಿ.ಕೆ.ಹರಿಪ್ರಸಾದ್ ಬೆಂಗಳೂರು: ‘ಬಿಜೆಪಿ…
ಪಡುಬಿದ್ರಿ: ಕಿಶೋರ್ ಆಳ್ವ ಅವರಿಗೆ ಪ್ರತಿಷ್ಠಿತ ಮಹಾತ್ಮ ಗಾಂಧಿ ಸಬರಮತಿ ಸಂತ ಪ್ರಶಸ್ತಿ ಪ್ರದಾನ ಪಡುಬಿದ್ರಿ: ಸನಾತನ ಫೌಂಡೇಶನ್ನ ಅಧ್ಯಕ್ಷ,…
ವಿವಾಹಿತ ಮಹಿಳೆ ಜತೆ ಲಿವ್ ಇನ್ ರಿಲೇಶನ್ಶಿಪ್ನಲ್ಲಿದ್ದ ಯುವಕ ಶವವಾಗಿ ಪತ್ತೆ ಬೆಂಗಳೂರು: ಲಿವ್ ಇನ್ ರಿಲೇಶನ್ಶಿಪ್ನಲ್ಲಿದ್ದ ಯುವಕ ನೇಣುಬಿಗಿದ…
ಪಶ್ಚಿಮ ಬಂಗಾಳದ ರಾಜಕೀಯ ಇತಿಹಾಸದಲ್ಲಿ ಹೊಸ ಪರ್ವ.. ಬಿಜೆಪಿ ಮೊದಲ ಸಿಎಂ ಆಗಿ ಪ್ರಮಾಣ ಸ್ವೀಕಾರ.. ಐತಿಹಾಸಿಕ ಕ್ಷಣಕ್ಕೆ ಮೋದಿ,…