ರಾಜ್ಯ ಮತ್ತು ಇಲ್ಲಿನ ಜನ ಉಳಿಯಬೇಕು ಎಂಬ ಕಾರಣಕ್ಕೆ ನಾವು ಗೆಲ್ಲಬೇಕಾಗಿದೆ : ಸಿದ್ದರಾಮಯ್ಯ – Vishwanews24

Share this on WhatsAppಬಿಜೆಪಿಯವರು ವಾಮ ಮಾರ್ಗದಿಂದ ಅಧಿಕಾರಕ್ಕೆ ಬಂದು ರಾಜ್ಯವನ್ನು ಆರ್ಥಿಕವಾಗಿ ದಿವಾಳಿ ಮಾಡಿದ್ದಾರೆ.. ಬೆಂಗಳೂರು: 2023ರ ಏಪ್ರಿಲ್- ಮೇಗೆ ವಿಧಾನಸಭಾ ಚುನಾವಣೆ ಬರುತ್ತದೆ, ಈ ಚುನಾವಣೆಯನ್ನು ನಾವು ಗೆಲ್ಲಲೇಬೇಕು. ಇದು ನಮ್ಮ ಮುಂದಿರುವ ಸವಾಲು. ನಾವು ಅಧಿಕಾರಕ್ಕೆ ಬರಬೇಕು … Continue reading ರಾಜ್ಯ ಮತ್ತು ಇಲ್ಲಿನ ಜನ ಉಳಿಯಬೇಕು ಎಂಬ ಕಾರಣಕ್ಕೆ ನಾವು ಗೆಲ್ಲಬೇಕಾಗಿದೆ : ಸಿದ್ದರಾಮಯ್ಯ – Vishwanews24