ಬೆಂಗಳೂರು: ರಾಜ್ಯ ಯುವ ಕಾಂಗ್ರೆಸ್ ಅಧ್ಯಕ್ಷೀಯ ಚುನಾವಣೆಯಲ್ಲಿ ಅತ್ಯಂತ ಹೆಚ್ವು ಮತಗಳನ್ನು ಗಳಿಸಿದ್ದ ಎಚ್.ಎಸ್.ಮಂಜುನಾಥ್ ಅವರನ್ನು ಅಧ್ಯಕ್ಷರನ್ನಾಗಿ ಅಧಿಕೃತ ಘೋಷಣೆ ಮಾಡಲಾಗಿದೆ.
ಅಧ್ಯಕ್ಷರ ಅಯ್ಕೆ ಸಂಬಂಧ ಅತ್ಯಧಿಕ ಮತಗಳನ್ನು ಗಳಿಸಿರುವ ಎಚ್.ಎಸ್. ಮಂಜುನಾಥ್, ದೀಪಿಕಾ ರೆಡ್ಡಿ, ಅಬ್ದುಲ್ ದೇಸಾಯಿಯವರನ್ನು ಹೊಸದಿಲ್ಲಿಯಲ್ಲಿರುವ ಯುವ ಕಾಂಗ್ರೆಸ್ ಕಚೇರಿಗೆ ಆಹ್ವಾನಿಸಿ ಸಂದರ್ಶನ ನಡೆಸಲಾಗಿತ್ತು
ಯುವ ಕಾಂಗ್ರೆಸ್ ರಾಷ್ಟ್ರೀಯಾಧ್ಯಕ್ಷ ಉದಯ್ ಬಾನು ಚಿಬ್ಬು ನೇತೃತ್ವದಲ್ಲಿ ಸಭೆ ನಡೆಸಿ ಅಧಿಕೃತ ಘೋಷಣೆ ಮಾಡಲಾಗಿದೆ.
ಬೆಳ್ತಂಗಡಿ: ಕೆಎಸ್ಸಾರ್ಟಿಸಿ ಬಸ್ ಹಾಗೂ ಬೈಕ್ ಢಿಕ್ಕಿ; ಸವಾರ ಮೃತ್ಯು, ಸಹ ಸವಾರ ಗಂಭೀರ ಬೆಳ್ತಂಗಡಿ: ನೀರಚಿಲುಮೆಯ ತಿರುವಿನಲ್ಲಿ ಕೆಎಸ್ಸಾರ್ಟಿಸಿ…
ಮೂಡುಬಿದಿರೆ: ಮನೆಯಲ್ಲಿ ಸಿಲಿಂಡರ್ ಸ್ಫೋಟ; ಮೂವರಿಗೆ ಗಾಯ, ಓರ್ವನ ಸ್ಥಿತಿ ಗಂಭೀರ ಮೂಡುಬಿದಿರೆ : ಮನೆಯಲ್ಲಿನ ಸಿಲಿಂಡರ್ ಸ್ಫೋಟಗೊಂಡ ಪರಿಣಾಮ…
ಉಡುಪಿ : ಮರಕ್ಕೆ ಬೈಕ್ ಢಿಕ್ಕಿ ; ಯುವಕ ಮೃತ್ಯು ಉಡುಪಿ: ಮಣಿಪಾಲದಿಂದ ಪರ್ಕಳ ಕಡೆಗೆ ತೆರಳುತ್ತಿದ್ದ ಬುಲೆಟ್ ಬೈಕ್…
ಉಡುಪಿ: ಸಾಯಿರಾಜ್ ಸೊಸೈಟಿ ಸಿಇಒ ಆತ್ಮಹತ್ಯೆ ಪ್ರಕರಣ.. ಕ್ರಿಕೆಟ್ ಬೆಟ್ಟಿಂಗ್ನಲ್ಲಿ ಕೋಟ್ಯಂತರ ರೂಪಾಯಿ ನಷ್ಟ ; ಡೆತ್ ನೋಟ್ ನಲ್ಲಿ…
ಉಡುಪಿ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜೆಸಿಟಿಯು ನೇತೃತ್ವದಲ್ಲಿ ಜೈಲ್ ಭರೋ ಪ್ರತಿಭಟನೆ; ಕಾರ್ಯಕರ್ತರು ಪೊಲೀಸ್ ವಶಕ್ಕೆ ಉಡುಪಿ: ಕೇಂದ್ರ…
ಕಾಪು: ಎಲ್ಲೂರಿನಲ್ಲಿ ಮನೆಯ ಮೇಲ್ಛಾವಣಿ ಕುಸಿತ; ಮಹಿಳೆ ಪವಾಡಸದೃಶ ಪಾರು, ಲಕ್ಷಾಂತರ ರೂ. ನಷ್ಟ ಕಾಪು,: ಎಲ್ಲೂರಿನ ರೇವತಿ ಕುಂದರ್…