ಬೆಂಗಳೂರು: ರಾಜ್ಯ ರಾಜಕೀಯದಲ್ಲಿ ನಡೆದಿರುವ ಎಲ್ಲ ಬೆಳವಣಿಗೆಗಳಿಗೆ ಮುಖ್ಯಮಂತ್ರಿ ಎಚ್ಡಿ ಕುಮಾರಸ್ವಾಮಿ ಮತ್ತು ಎಚ್ಡಿ ರೇವಣ್ಣ ಅವರೇ ಕಾರಣ ಎಂದು ವಸತಿ ಸಚಿವ ಎಂಟಿಬಿ ನಾಗರಾಜ್ ತಿಳಿಸಿದ್ದಾರೆ.
ಶಾಸಕರ ಅನುದಾನಗಳನ್ನೇ ಬಿಡುಗಡೆ ಮಾಡುತ್ತಿಲ್ಲ. ಜೆಡಿಎಸ್ ಶಾಸಕರಿಗೆ ಮಾತ್ರ ಅನುದಾನ ಬಿಡುಗಡೆ ಮಾಡಲಾಗುತ್ತಿದೆ. ಎಚ್ಡಿ ರೇವಣ್ಣ ಎಲ್ಲ ಇಲಾಖೆಗಳಲ್ಲೂ ಮೂಗು ತೂರಿಸುತ್ತಿದ್ದಾರೆ. ಕುಮಾರಸ್ವಾಮಿ ಆಡಳಿತದಿಂದ ಬೇಸತ್ತು ಅತೃಪ್ತರು ಹೋಗಿರೋದು. ಎಂದು ಆರೋಪಿಸಿದರು.
ಇದೆಲ್ಲ ಬೆಳವಣಿಗೆಗಳಿಂದ ಬೇಸತ್ತು ನಮ್ಮ ಸ್ನೇಹಿತರು ರಾಜೀನಾಮೆ ನೀಡಿ ಮುಂಬಯಿಯಲ್ಲಿ ಬೀಡು ಬಿಟ್ಟಿದ್ದಾರೆ. ಸರಕಾರದಲ್ಲಿರುವ ಪ್ರಮುಖರ ಕಾರಣದಿಂದ ಕಾಂಗ್ರೆಸ್ ನಾಯಕರು ಅಸಮಾಧಾನಗೊಂಡಿದ್ದಾರೆ ಎಂದು ನೇರವಾಗಿ ಜೆಡಿಎಸ್ನಿಂದಲೇ ಎಲ್ಲವೂ ಆಗುತ್ತಿದೆ ಎಂದು ಎಂಟಿಬಿ ನಾಗರಾಜ್ ತಿಳಿಸಿದರು.
ಜೆಡಿಎಸ್ನ ಸರ್ವಾಧಿಕಾರ ಧೋರಣೆಯೇ ಎಲ್ಲ ರಾಜಕೀಯ ಬೆಳವಣಿಗೆಗಳಿಗೆ ಕಾರಣ ಎಂದು ಎಂಟಿಬಿ ನಾಗರಾಜ್ ಪುನರುಚ್ಚರಿಸಿದರು.
ಕರ್ನಾಟಕದ 17 ಪೊಲೀಸ್ ಅಧಿಕಾರಿ, ಸಿಬ್ಬಂದಿಗೆ ಪ್ರತಿಷ್ಠಿತ ರಾಷ್ಟ್ರಪತಿ ಪದಕ ಗೌರವ ಬೆಂಗಳೂರು : ದೇಶದ 80ನೇ ಸ್ವಾತಂತ್ರ್ಯ ದಿನೋತ್ಸವದ…
ಏಳೆಂಟು ಜಿಲ್ಲೆಯ ಅಡಿಕೆ ಬೆಳೆಗಾರರ ಮೇಲೆ ಪರಿಣಾಮ ಗುಟ್ಕಾ ನಿಷೇಧ ಆದೇಶ ಶೀಘ್ರದಲ್ಲೇ ಹಿಂಪಡೆಯಲು ಸಿಎಂ ಡಿಕೆಶಿ ಸೂಚನೆ ಬೆಂಗಳೂರು…
ಉಡುಪಿ:ಮಾದಕ ದ್ರವ್ಯ ಪ್ರಕರಣ : ಪಿಐಟಿ ಎನ್ಡಿಪಿಎಸ್ ಕಾಯ್ದೆಯಡಿ ಆರೋಪಿ ಬಂಧನ ಕಲಬುರಗಿಯ ಕೇಂದ್ರ ಕಾರಾಗೃಹದಲ್ಲಿ ಬಂಧನದಲ್ಲಿರಿಸಲು ಆದೇಶ ಉಡುಪಿ:…
ಕುದುರೆಮುಖದಲ್ಲಿ ಅನಧಿಕೃತ ಜೀಪುಗಳ ಆಫ್ ರೋಡಿಂಗ್ .. ನಿಷೇಧಿಸುವಂತೆ ಜಿಲ್ಲಾಡಳಿತಕ್ಕೆ ಸ್ಥಳೀಯರು, ಪರಿಸರ ಪ್ರೇಮಿಗಳ ಒತ್ತಾಯ ಮೋಜು-ಮಸ್ತಿಗಾಗಿ ಸೂಕ್ಷ್ಮ ಪರಿಸರದಲ್ಲಿ…
ಕುಂದಾಪುರ: ಮನೆಯ ಬಾಗಿಲು ಮುರಿದು ಒಳನುಗ್ಗಿದ ಕಳ್ಳರು; ಚಿನ್ನಾಭರಣ, ನಗದು ಕಳವು ಕುಂದಾಪುರ: ಕುಂದಾಪುರದ ಬೊಬ್ಬರ್ಯನಕಟ್ಟೆಯ ಮನೆಯಲ್ಲಿ ಯಾರೂ ಇಲ್ಲದ…
ಕರ್ನಾಟಕ ವಿಧಾನಸಭೆ ಸ್ಪೀಕರ್ ಆಗಿ ಜಿ.ಎಸ್. ಪಾಟೀಲ್ ಅವಿರೋಧ ಆಯ್ಕೆ ಬೆಂಗಳೂರು: ಕರ್ನಾಟಕ ವಿಧಾನಸಭಾಧ್ಯಕ್ಷರಾಗಿ ಗುರುಪಾದಗೌಡ ಸಂಗನಗೌಡ ಪಾಟೀಲ (ಜಿ.ಎಸ್.ಪಾಟೀಲ್)…