ಬೆಂಗಳೂರು: ರಾಜ್ಯ ಸರ್ಕಾರದಿಂದ ಬೆಂಗಳೂರಿಗೆ ಹೊಸ ಗೈಡ್ ಲೈನ್ಸ್ ರಿಲೀಸ್ ಮಾಡಿದೆ. ಇಂದು ಕೋವಿಡ್ ಬಗ್ಗೆ ಕುರಿತು ಸಭೆ ನಡೆಸಲಾಗಿತ್ತು ಈ ಸಭೆಯಲ್ಲಿ ಮಾರ್ಗಸೂಚಿ ಬಿಡುಗಡೆಗೊಳಿಸಿದೆ.
ನಗರದಲ್ಲಿ ಮಾಸ್ಕ್ ಕಡ್ಡಾಯಗೊಳಿಸಲಾಗಿದೆ.
ಕೊರೊನಾ ನಿಯಂತ್ರಣಕ್ಕೆ ಹಲವು ಕ್ರಮಗಳನ್ನ ಕೈಗೊಳ್ಳಲಾಗಿದೆ. ಎಲ್ಲಾ ಥಿಯೇಟರ್ ಗಳಲ್ಲೂ ಮಾಸ್ಕ್ ಕಡ್ಡಾಯಗೊಳಿಸಲಾಗಿದೆ. ಶಾಲಾ- ಕಾಲೇಜುಗಳಲ್ಲಿ ಮಾಸ್ಕ್ ಕಡ್ಡಾಯವಾಗಿದೆ. ನಿಯಮ ಉಲ್ಲಂಘಿಸಿದರೆ ಕ್ರಮ ಕೈಗೊಳ್ಳಲಾಗುವುದು ಎಂದು ಕೋವಿಡ್ ಸಭೆ ಬಳಿಕ ಸಚಿವ ಆರ್ ಅಶೋಕ್ ಹೇಳಿದ್ದಾರೆ. ಸಾರ್ವಜನಿಕ ಸ್ಥಳಗಳಲ್ಲಿ ಕೋವಿಡ್ ನಿಯಮ ಪಾಲನೆ ಮಾಡಬೇಕು. ಕೊರೊನಾ ನಿಯಂತ್ರಣಕ್ಕೆ ಬಿಗಿ ಕ್ರಮ ಕೈಗೊಳ್ಳಲಾಗಿದೆ ಎಂದರು.
ಇದೇ ವೇಳೇ ಮಾತನಾಡಿದ ಸಚಿವ ಸುಧಾಕರ್ ಸ್ವಯಂ ಪ್ರೇರಿತವಾಗಿ ಮೂರನೇ ಡೋಸ್ ಲಸಿಕೆಯನ್ನು ತೆಗೆದುಕೊಳ್ಳುವಂತೆ ಮನವಿ ಮಾಡಿದರು. ಇದೇ ವೇಳೆ ಹೊರದೇಶದವರನ್ನು ರ್ಯಾಂಡಮ್ ರೀತಿಯಲ್ಲಿ ಟೆಸ್ಟ್ ಮಾಡಲಾಗುವುದು ಅಂತ ತಿಳಿಸಿದರು. ಇನ್ನೂ ಇದೇ ವೇಳೆ ಅವರು ಯಾವ ಚಟುವಟಿಕೆಗಳಿಗೆ ನಾವು ನಿರ್ಬಂದ ಮಾಡಿಲ್ಲ ಅಂತ ಹೇಳಿದರು. ಯಾವುದೇ ರಾಜಕೀಯ ಕಾರ್ಯಕ್ರಮಗಳಿಗೆ ನಿಶೇಧವನ್ನು ಹೇರಿಲ್ಲ, ಆದರೆ ಕೋವಿಡ್ ನಿಯಮಗಳನ್ನು ಪಾಲಿಸುವಂತೆ ಸೂಚನೆ ನೀಡಲಾಗುವುದು ಅಂತ ಹೇಳಿದರು.
ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…
ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…
ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…
ಪುತ್ತೂರು: ಕೆಎಸ್ಆರ್ಟಿಸಿ ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…
ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…
ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…