Featured

ರಾಜ್ಯ ಸರ್ಕಾರದಿಂದ ರೈತರ ಮಕ್ಕಳಿಗೆ ಭರ್ಜರಿ ಸಿಹಿಸುದ್ದಿ : ಸೆ.5 ರಂದು `ರೈತ ವಿದ್ಯಾನಿಧಿ’ ಯೋಜನೆಗೆ ಚಾಲನೆ -Vishwanews24

ರಾಜ್ಯ ಸರ್ಕಾರದಿಂದ ರೈತರ ಮಕ್ಕಳಿಗೆ ಭರ್ಜರಿ ಸಿಹಿಸುದ್ದಿ : ಸೆ.5 ರಂದು `ರೈತ ವಿದ್ಯಾನಿಧಿ’ ಯೋಜನೆಗೆ ಚಾಲನೆ -Vishwanews24

ಬೆಂಗಳೂರು : ರಾಜ್ಯ ಸರ್ಕಾರವು ರೈತರ ಮಕ್ಕಳಿಗೆ ಭರ್ಜರಿ ಸಿಹಿಸುದ್ದಿ ನೀಡಿದ್ದು, ಶಿಕ್ಷಕರ ದಿನಾಚರಣೆಯ ಸೆಪ್ಟೆಂಬರ್ 5 ರಂದು ರೈತ ವಿದ್ಯಾನಿಧಿ ಯೋಜನೆಗೆ ಚಾಲನೆ ಸಿಗಲಿದೆ.

ರಾಜ್ಯದ ರೈತರ ಮಕ್ಕಳ ವಿದ್ಯಾಭ್ಯಾಸಕ್ಕೆ ಹೆಚ್ಚಿನ ಪ್ರೋತ್ಸಾಹ ನೀಡುವ ಹಾಗೂ ಉನ್ನತ ಶಿಕ್ಷಣಕ್ಕೆ ಒತ್ತುಕೊಡುವ ನಿಟ್ಟಿನಲ್ಲಿ ಎಸ್‌ಎಸ್‌ಎಲ್ ಸಿ ಪೂರ್ಣಗೊಳಿಸಿದ ರೈತರ ಮಕ್ಕಳಿಗೆ ವಾರ್ಷಿಕ ಶಿಷ್ಯವೇತನ ಲಭ್ಯವಾಗಲಿದೆ.

ಪಿಯುಸಿ, ಐಟಿಐ, ಡಿಪ್ಲೋಮಾ ವ್ಯಾಸಂಗ ಮಾಡುವ ವಿದ್ಯಾರ್ಥಿಗಳಿಗೆ 2,500 ರೂ. ಹಾಗೂ ವಿದ್ಯಾರ್ಥಿನಿಯರಿಗೆ 3000 ರೂ. ಬಿ.ಎ, ಬಿಸ್ಸಿ, ಬಿಕಾಂ ಓದುವ ವಿದ್ಯಾರ್ಥಿಗಳಿಗೆ 5 ಸಾವಿರ ರೂ. ವಿದ್ಯಾರ್ಥಿನಿಯರಿಗೆ 5,500 ರೂ. ಎಲ್‌ಎಲ್ ಬಿ,ಪ್ಯಾರಾ ಮೆಡಿಕಲ್, ಬಿ.ಫಾರ್ಮ, ನರ್ಸಿಂಗ್ ಓದು ವಿದ್ಯಾರ್ಥಿಗಳಿಗೆ 7,500 ರೂ. ವಿದ್ಯಾರ್ಥಿನಿಯರಿಗೆ 8000 ರೂ. ಮತ್ತು ಎಂಬಿಬಿಎಸ್, ಬಿಇ, ಬಿಟಿಕ್ ಓದುವವಿದ್ಯಾರ್ಥಿಗಳಿಗೆ 10 ಸಾವಿರ ರೂ. ವಿದ್ಯಾರ್ಥಿನಿಯರಿಗೆ 10,500 ರೂ. ಶಿಷ್ಯ ವೇತನ ನೀಡಲಾಗುತ್ತದೆ.

Vishwa News 24

Recent Posts

ಉಡುಪಿ : ಏರ್ ಕಂಡಿಷನರ್ ಸ್ಪೋಟಗೊಳ್ಳುತ್ತದೆ ಎಂಬುದು ತಪ್ಪು ಕಲ್ಪನೆ : ಕೃಷ್ಣರಾಜ ತಂತ್ರಿ – vishwanews24

ಏರ್ ಕಂಡಿಷನರ್ ಸ್ಪೋಟಗೊಳ್ಳುತ್ತದೆ ಎಂಬುದು ತಪ್ಪು ಕಲ್ಪನೆ.. ಏಸಿಯಲ್ಲಿ ಇರುವ ಗ್ಯಾಸ್‌ಗೆ ಯಾವುದೇ ರೀತಿಯಲ್ಲೂ ಬೆಂಕಿ ಹಿಡಿಯಲ್ಲ.. ಕರಾವಳಿಗೆ ಕೂಲರ್‌ಗಿಂದ…

1 hour ago

ಪತ್ನಿಯನ್ನು ಕೊಡಲಿಯಿಂದ ಹೊಡೆದು ಕೊಂದು ಪೊಲೀಸರಿಗೆ ಶರಣಾದ ಪತಿ – vishwanews24

ಕೌಟುಂಬಿಕ ಕಲಹ : ಕೊಲೆಯಲ್ಲಿ  ಅಂತ್ಯ - ಪತ್ನಿಯನ್ನು ಕೊಡಲಿಯಿಂದ ಹೊಡೆದು ಕೊಂದು ಪೊಲೀಸರಿಗೆ ಶರಣಾದ ಪತಿ ಮೈಸೂರು: ಸಣ್ಣ…

3 hours ago

ಲಡಾಖ್‌ನಲ್ಲಿ 4.1 ತೀವ್ರತೆಯ ಭೂಕಂಪ – vishwanews24

ಲಡಾಖ್‌ನಲ್ಲಿ 4.1 ತೀವ್ರತೆಯ ಭೂಕಂಪ ಲೇಹ್: ಗುರುವಾರ ಮುಂಜಾನೆ ಲಡಾಖ್‌ನಲ್ಲಿ4.1 ತೀವ್ರತೆಯ ಭೂಕಂಪ  ಸಂಭವಿಸಿದೆ ಎಂದು ರಾಷ್ಟ್ರೀಯ ಭೂಕಂಪಶಾಸ್ತ್ರ ಕೇಂದ್ರ…

3 hours ago

ಬೆಂಗಳೂರಲ್ಲಿ ವರುಣನ ಆರ್ಭಟ : ಮೇ 1ರವರೆಗೂ ಮಳೆ ಮುನ್ಸೂಚನೆ – vishwanews24

ಬೆಂಗಳೂರಲ್ಲಿ ವರುಣನ ಆರ್ಭಟ : ಮೇ 1ರವರೆಗೂ ಮಳೆ ಮುನ್ಸೂಚನೆ ಬೆಂಗಳೂರು: ಬುಧವಾರ ಬೆಂಗಳೂರಿನಾದ್ಯಂತ ಸುರಿದ ಆಲಿಕಲ್ಲು ಮಳೆಗೆ 10…

3 hours ago

ಹಾಸನ: ಪ್ರೀ ವೆಡ್ಡಿಂಗ್ ಫೋಟೋ ಶೂಟ್‌ಗೆ ವಧು ಕರೆತರಲು  ತೆರಳುತ್ತಿದ್ದ ವೇಳೆ ಅಪಘಾತ ; ವರ ಸಾವು – vishwanews24

ಹಾಸನ: ಪ್ರೀ ವೆಡ್ಡಿಂಗ್ ಫೋಟೋ ಶೂಟ್‌ಗೆ ವಧು ಕರೆತರಲು  ತೆರಳುತ್ತಿದ್ದ ವೇಳೆ ಅಪಘಾತ ; ವರ ಸಾವು ಹಾಸನ: ಕೆಲವೇ…

4 hours ago

ಪುತ್ತೂರು: ದ್ವಿಚಕ್ರ ವಾಹನಕ್ಕೆ ಲಾರಿ ಢಿಕ್ಕಿ; ಸವಾರ ಸಾವು, ಯುವತಿಗೆ ಗಂಭೀರ ಗಾಯ – vishwanews24

ಪುತ್ತೂರು: ದ್ವಿಚಕ್ರ ವಾಹನಕ್ಕೆ ಲಾರಿ ಢಿಕ್ಕಿ; ಸವಾರ ಸಾವು, ಯುವತಿಗೆ ಗಂಭೀರ ಗಾಯ ಪುತ್ತೂರು: ಉಪ್ಪಿನಂಗಡಿಯ ಬಜತ್ತೂರು ಗ್ರಾಮದ ನೀರಕಟ್ಟೆ…

4 hours ago