Featured

ರಾಜ್ಯ ಸರ್ಕಾರದಿಂದ ರೈತರ ಮಕ್ಕಳಿಗೆ ಭರ್ಜರಿ ಸಿಹಿಸುದ್ದಿ : ಸೆ.5 ರಂದು `ರೈತ ವಿದ್ಯಾನಿಧಿ’ ಯೋಜನೆಗೆ ಚಾಲನೆ -Vishwanews24

ರಾಜ್ಯ ಸರ್ಕಾರದಿಂದ ರೈತರ ಮಕ್ಕಳಿಗೆ ಭರ್ಜರಿ ಸಿಹಿಸುದ್ದಿ : ಸೆ.5 ರಂದು `ರೈತ ವಿದ್ಯಾನಿಧಿ’ ಯೋಜನೆಗೆ ಚಾಲನೆ -Vishwanews24

ಬೆಂಗಳೂರು : ರಾಜ್ಯ ಸರ್ಕಾರವು ರೈತರ ಮಕ್ಕಳಿಗೆ ಭರ್ಜರಿ ಸಿಹಿಸುದ್ದಿ ನೀಡಿದ್ದು, ಶಿಕ್ಷಕರ ದಿನಾಚರಣೆಯ ಸೆಪ್ಟೆಂಬರ್ 5 ರಂದು ರೈತ ವಿದ್ಯಾನಿಧಿ ಯೋಜನೆಗೆ ಚಾಲನೆ ಸಿಗಲಿದೆ.

ರಾಜ್ಯದ ರೈತರ ಮಕ್ಕಳ ವಿದ್ಯಾಭ್ಯಾಸಕ್ಕೆ ಹೆಚ್ಚಿನ ಪ್ರೋತ್ಸಾಹ ನೀಡುವ ಹಾಗೂ ಉನ್ನತ ಶಿಕ್ಷಣಕ್ಕೆ ಒತ್ತುಕೊಡುವ ನಿಟ್ಟಿನಲ್ಲಿ ಎಸ್‌ಎಸ್‌ಎಲ್ ಸಿ ಪೂರ್ಣಗೊಳಿಸಿದ ರೈತರ ಮಕ್ಕಳಿಗೆ ವಾರ್ಷಿಕ ಶಿಷ್ಯವೇತನ ಲಭ್ಯವಾಗಲಿದೆ.

ಪಿಯುಸಿ, ಐಟಿಐ, ಡಿಪ್ಲೋಮಾ ವ್ಯಾಸಂಗ ಮಾಡುವ ವಿದ್ಯಾರ್ಥಿಗಳಿಗೆ 2,500 ರೂ. ಹಾಗೂ ವಿದ್ಯಾರ್ಥಿನಿಯರಿಗೆ 3000 ರೂ. ಬಿ.ಎ, ಬಿಸ್ಸಿ, ಬಿಕಾಂ ಓದುವ ವಿದ್ಯಾರ್ಥಿಗಳಿಗೆ 5 ಸಾವಿರ ರೂ. ವಿದ್ಯಾರ್ಥಿನಿಯರಿಗೆ 5,500 ರೂ. ಎಲ್‌ಎಲ್ ಬಿ,ಪ್ಯಾರಾ ಮೆಡಿಕಲ್, ಬಿ.ಫಾರ್ಮ, ನರ್ಸಿಂಗ್ ಓದು ವಿದ್ಯಾರ್ಥಿಗಳಿಗೆ 7,500 ರೂ. ವಿದ್ಯಾರ್ಥಿನಿಯರಿಗೆ 8000 ರೂ. ಮತ್ತು ಎಂಬಿಬಿಎಸ್, ಬಿಇ, ಬಿಟಿಕ್ ಓದುವವಿದ್ಯಾರ್ಥಿಗಳಿಗೆ 10 ಸಾವಿರ ರೂ. ವಿದ್ಯಾರ್ಥಿನಿಯರಿಗೆ 10,500 ರೂ. ಶಿಷ್ಯ ವೇತನ ನೀಡಲಾಗುತ್ತದೆ.

Vishwa News 24

Recent Posts

ಮಂಗಳೂರು ನೈಋತ್ಯ ವಲಯ ಸೇರ್ಪಡೆ ; ಶೀಘ್ರ ಸಂಭ್ರಮೋತ್ಸವ: ಸತೀಶ್‌ ಕುಂಪಲ – vishwanews24

ಮಂಗಳೂರು ನೈಋತ್ಯ ವಲಯ ಸೇರ್ಪಡೆ ; ಶೀಘ್ರ ಸಂಭ್ರಮೋತ್ಸವ: ಸತೀಶ್‌ ಕುಂಪಲ ಮಂಗಳೂರು : ರೈಲ್ವೇ ಪ್ರದೇಶವನ್ನು ನೈಋತ್ಯ ವಲಯಕ್ಕೆ…

1 minute ago

ಶಿರ್ವ : ಹುಚ್ಚುನಾಯಿ ಹಾವಳಿ ; ಹಲವರಿಗೆ ಕಡಿತ , ಸ್ಥಳೀಯರಲ್ಲಿ ಆತಂಕ – vishwanews24

ಶಿರ್ವ : ಹುಚ್ಚುನಾಯಿ ಹಾವಳಿ ; ಹಲವರಿಗೆ ಕಡಿತ , ಸ್ಥಳೀಯರಲ್ಲಿ ಆತಂಕ ಶಿರ್ವ: ಶಿರ್ವ ಮತ್ತು ಕುತ್ಯಾರು ಗ್ರಾ.ಪಂ.…

21 minutes ago

ಗ್ಯಾಸ್ ಏಜೆನ್ಸಿಗಳಿಂದ ಎಲ್‌ಪಿಜಿ ಪೂರೈಕೆ: ನೆಟ್‌ವರ್ಕ್ ಇಲ್ಲದ ಕಡೆ ಒಟಿಪಿ ರಿಯಾಯಿತಿ : ಕೋಟ ಶ್ರೀನಿವಾಸ ಪೂಜಾರಿ – vishwanews24

ಗ್ಯಾಸ್ ಏಜೆನ್ಸಿಗಳಿಂದ ಎಲ್‌ಪಿಜಿ ಪೂರೈಕೆ: ನೆಟ್‌ವರ್ಕ್ ಇಲ್ಲದ ಕಡೆ ಒಟಿಪಿ ರಿಯಾಯಿತಿ : ಕೋಟ ಶ್ರೀನಿವಾಸ ಪೂಜಾರಿ ಮಣಿಪಾಲ: ನೆಟ್‌ವರ್ಕ್‌…

31 minutes ago

ಕಟಪಾಡಿ:  ಮಟ್ಟು ಬೀಚ್‌ನಲ್ಲಿ ತೀವ್ರಗೊಂಡ ಕಡಲ್ಕೊರೆತ : ತುರ್ತು  ಸುರಕ್ಷ ಕಾಮಗಾರಿ ಆರಂಭ – vishwanews24

ಕಟಪಾಡಿ:  ಮಟ್ಟು ಬೀಚ್‌ನಲ್ಲಿ ತೀವ್ರಗೊಂಡ ಕಡಲ್ಕೊರೆತ : ತುರ್ತು  ಸುರಕ್ಷ ಕಾಮಗಾರಿ ಆರಂಭ ಕಟಪಾಡಿ: ಕಾಪು ತಾಲೂಕು ಕೋಟೆ ಗ್ರಾ.…

41 minutes ago

ನೇಪಾಳ ಪ್ರವಾಹ: ನಾಪತ್ತೆಯಾದ ಕನ್ನಡಿಗರ ಮಾಹಿತಿ ನೀಡಲು ಸರ್ಕಾರ ಮನವಿ – vishwanews24

ನೇಪಾಳ ಪ್ರವಾಹ: ನಾಪತ್ತೆಯಾದ ಕನ್ನಡಿಗರ ಮಾಹಿತಿ ನೀಡಲು ಸರ್ಕಾರ ಮನವಿ ಬೆಂಗಳೂರು: ನೇಪಾಳದಲ್ಲಿ ಸಂಭವಿಸಿದ ಪ್ರಕೃತಿ ವಿಕೋಪ ಹಾಗೂ ದಿಢೀರ್…

49 minutes ago

ಈ ಬಾರಿಯ ದಸರಾದಲ್ಲಿ ಕಂಬಳ ಇರುತ್ತದೆ: ಯತೀಂದ್ರ – vishwanews24

ಈ ಬಾರಿಯ ದಸರಾದಲ್ಲಿ ಕಂಬಳ ಇರುತ್ತದೆ: ಯತೀಂದ್ರ ಮೈಸೂರು: ಈ ಬಾರಿಯ ದಸರಾದಲ್ಲಿ ಕಂಬಳ ಇರುತ್ತದೆ ಎಂದು ಸಚಿವ ಡಾ.…

58 minutes ago