ಬೆಳಗಾವಿ : ರಾಜ್ಯ ಸರ್ಕಾರವು ರೈತ ಸಮುದಾಯಕ್ಕೆ ಮತ್ತೊಂದು ಸಿಹಿಸುದ್ದಿ ನೀಡಿದ್ದು, ಹಲವು ದಶಕಗಳಿಂದ ರೈತರು ಸಾಗುವಳಿ ಮಾಡಿಕೊಂಡು ಬಂದಿರುವ ಜಮೀನಿಗೆ (ಇನಾಮು) ಪಹಣಿ ಪಡೆಯಲು ಅನುಕೂಲವಾಗಲು ಅರ್ಹರು ಅರ್ಜಿ ಸಲ್ಲಿಸಲು ಒಂದು ವರ್ಷ ಅವಧಿ ವಿಸ್ತರಿಸುವ ಸಂಬಂಧ ಇನಾಮುಗಳ ರದ್ದತಿ ಮತ್ತು ಕೆಲವು ಇತರೆ ಕಾನೂನು (ತಿದ್ದುಪಡಿ) ವಿಧೇಯಕ ಸೇರಿದಂತೆ ಮೂರು ವಿಧೇಯಕ ಮಂಡನೆ ಮಾಡಲಾಗಿದೆ.
ಈ ಕುರಿತು ಮಾಹಿತಿ ನೀಡಿರುವ ಕಾನೂನು ಮತ್ತು ಸಂಸದೀಯಯ ಸಚಿವ ಜೆ.ಸಿ.ಮಾಧುಸ್ವಾಮಿ, ರಾಜ್ಯದಲ್ಲಿ ಸುಮಾರು 1 ಲಕ್ಷ ಎಕರೆಯಷ್ಟು ಇನಾಮು ಭೂಮಿ ಇದ್ದು, ಹಲವು ದಶಕಗಳಿಂದ ರೈತರು ಸಾಗುವಳಿ ಮಾಡಿಕೊಂಡು ಬರುತ್ತಿದ್ದಾರೆ. ಆದರೆಅದಕ್ಕೆ ಸರಿಯಾದ ಪಹಣಿ ಇಲ್ಲದ ಕಾರಣ ರೈತರಿಗೆ ಬ್ಯಾಂಕ್ ಗಳಲ್ಲಿ ಸಾಲ ಸಿಗುತ್ತಿಲ್ಲ. ಸರ್ಕಾರಿ ಯೋಜನೆಗಳಿಗೆಭೂ ಸ್ವಾಧೀನವಾದರೆ ಪರಿಹಾರ ಸಿಗದೆ ಸಂಕಷ್ಟಕ್ಕೊಳಗಾಗಿದ್ದಾರೆ. ಹೀಗಾಗಿ ಅರ್ಹ ರೈತರು ಅರ್ಜಿ ಸಲ್ಲಿಸಲು ಒಂದು ವರ್ಷ ಅವಧಿ ವಿಸ್ತರಿಸಲು ಅವಕಾಶನೀಡಲಾಗಿದೆ.
ಧರ್ಮಸ್ಥಳ ಪ್ರಕರಣ : ವಿಠಲ್ ಗೌಡ ವಿರುದ್ಧ ಅರೆಸ್ಟ್ ವಾರಂಟ್: ಪೊಲೀಸರಿಂದ ಹುಡುಕಾಟ ಬೆಳ್ತಂಗಡಿ: ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ…
ಕನ್ನಡ ಸಿನಿಮಾ ನಿರ್ಮಾಪಕ ಬಾ.ಮಾ ಹರೀಶ್ ಪುತ್ರ ಹೃದಯಾಘಾತದಿಂದ ನಿಧನ ಬೆಂಗಳೂರು: ಕನ್ನಡ ಸಿನಿಮಾ ರಂಗದ ಖ್ಯಾತ ನಿರ್ಮಾಪಕ ಬಾ.ಮಾ.…
ರಾಮನ ಹೆಸರಿನಲ್ಲಿ ನಡೆದ ಪ್ರತಿಯೊಂದು ರೂಪಾಯಿಯ ಲೆಕ್ಕದಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ: ಬಿ.ಕೆ.ಹರಿಪ್ರಸಾದ್ ಬೆಂಗಳೂರು: ಶ್ರೀರಾಮನನ್ನು ರಾಜಕೀಯವಾಗಿ ಬಳಸಿಕೊಡವರು, ಶ್ರೀರಾಮನ ಹೆಸರಿನಲ್ಲಿ ಒಂದೊಂದು…
ಉಡುಪಿ: 36.29 ಲಕ್ಷ ರೂ. ಮೌಲ್ಯದ ಮಾದಕ ವಸ್ತುಗಳನ್ನ ನಾಶಪಡಿಸಿದ ಪೊಲೀಸರು ಉಡುಪಿ: ಕಠಿಣ ಕಾನೂನು ಕ್ರಮ ಮತ್ತು ಜಾಗೃತಿ…
ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಕೆ. ಭಾಗ್ಯರಾಜ್ ಹೃದಯಾಘಾತದಿಂದ ನಿಧನ ಚೆನ್ನೈ: ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ,…
ಅಯೋಧ್ಯೆ ರಾಮಮಂದಿರ ದೇಣಿಗೆ ಲೂಟಿ ಪ್ರಕರಣ ಎಚ್ಚರಿಕೆ ಗಂಟೆ: ಕೆ.ಎಸ್. ಈಶ್ವರಪ್ಪ ಶಿವಮೊಗ್ಗ: ಅಯೋಧ್ಯೆ ರಾಮಮಂದಿರದ ದೇಣಿಗೆ ಲೂಟಿ ಆಗಿರುವ…