ತುಮಕೂರು : ಇನ್ಮುಂದೆ ತಿಂಗಳಾದರೇ ಸಾಕು ವೃದ್ದಾಪ್ಯ ವೇತನ ಪಡೆಯಲು ಕಂದಾಯ ಇಲಾಖೆಗೆ ಯಾರೂ ಅಲೆದು ಸುಸ್ತಾಗಬೇಕಿಲ್ಲ ಆಧಾರ್ ಕಾರ್ಡ್ ನಲ್ಲಿರುವ ದಾಖಲೆಯ ಪ್ರಕಾರ 60 ವರ್ಷ ವಯಸ್ಸಿನ ಎಲ್ಲ ಫಲಾನುಭವಿಗಳಿಗೆ ನೇರ ಮನೆ ಬಾಗಿಲಿಗೆ ವೃದ್ಧಾಪ್ಯ ವೇತನ ಬರಲಿದೆ.
ಫಲಾನುಭವಿಗಳಿಗೆ ಜಿಲ್ಲಾಧಿಕಾರಿ ಪತ್ರ ಬರೆದು ಇಲಾಖೆಗೆ ಆಹ್ವಾನ ನೀಡಿ ವೃದ್ಧಾಪ್ಯ ವೇತನ ಕೊಡ ಮಾಡುವ ಪಕ್ರಿಯೆ ಜಾರಿಗೆ ಬರಲಿದ್ದು ವೃದ್ಧರಿಗೆ ನೆರವಾಗಲಿದೆ.
ತುಮಕೂರು ಜಿಲ್ಲೆ ಶಿರಾದಲ್ಲಿ ಮಾತನಾಡಿದ ಕಂದಾಯ ಸಚಿವ ಆರ್. ಅಶೋಕ್, ಈ ವಿಚಾರದ ಬಗ್ಗೆ ಮಾಹಿತಿ ನೀಡಿದ್ದು ರಾಜ್ಯ ಸರ್ಕಾರ ವರ್ಷಕ್ಕೆ ಸುಮಾರು 7000 ಕೋಟಿ ವೃದ್ಧಾಪ್ಯ ವೇತನಕ್ಕೆ ವ್ಯಯ ಮಾಡುತ್ತಿದೆ ಆದರೆ ಸಮರ್ಪಕವಾಗಿ ಫಲಾನುಭವಿಗಳಿಗೆ ಹಣ ತಲುಪಿಸುವಲ್ಲಿ ಕೆಲವೆಡೆ ಲೋಪ ದೋಷ ಕಂಡು ಬಂದಿದ್ದು ಅರ್ಹರ ಮನೆ ಬಾಗಿಲಿಗೆ ಈ ಯೋಜನೆ ತಲುಪಿಸುವ ಸದುದ್ದೇಶದಿಂದ ಈ ಕ್ರಮ ಜಾರಿಗೆ ಬರಲಿದೆ ಎಂದು ಹೇಳಿದ್ದಾರೆ.
ರಾಜ್ಯದ ಬಳ್ಳಾರಿ, ಉಡುಪಿ ಜಿಲ್ಲೆಗಳಲ್ಲಿ ಈಗಾಗಲೇ ಮನೆಬಾಗಿಲಿಗೆ ವೃದ್ಧಾಪ್ಯ ವೇತನ ತಲುಪಿಸುವ ವ್ಯವಸ್ಥೆ ಕೈಗೊಳ್ಳಲಾಗಿದ್ದು ಶೀಘ್ರದಲ್ಲೇ ರಾಜ್ಯಾದ್ಯಂತ ವಿಸ್ತರಿಸಿ ಎಲ್ಲರಿಗೂ ಈ ಸೌಲಭ್ಯ ನೀಡಲಾಗುವುದು ಎಂದು ಸಚಿವರು ಹೇಳಿದ್ದಾರೆ.
ಸುರತ್ಕಲ್ : ಪ್ರೀತಿಸುವುದಾಗಿ ನಂಬಿಸಿ ದೈಹಿಕ ಸಂಪರ್ಕ ಬೆಳೆಸಿ ವಂಚನೆ ಆರೋಪ: ಅಪ್ರಾಪ್ತೆ ಆತ್ಮಹತ್ಯೆ; ಯುವಕನ ವಿರುದ್ಧ ಪೋಕ್ಸೊ ಪ್ರಕರಣ ದಾಖಲು…
ರಾಜ್ಯ ಸರ್ಕಾರದಿಂದ 133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ ಶೋಕಾಸ್ ನೋಟಿಸ್ ಬೆಂಗಳೂರು: ರಾಜ್ಯ ಸರ್ಕಾರ 133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ …
ಉಡುಪಿ: ಅಸ್ವಸ್ಥಗೊಂಡ ಪ್ರಯಾಣಿಕ ; ಬಸ್ನಲ್ಲೇ ಆಸ್ಪತ್ರೆಗೆ ಕರೆದುಕೊಂಡು ಹೋಗಿ ಪ್ರಾಣ ಉಳಿಸಿದ ಚಾಲಕ ಉಡುಪಿ : ಶಿವಮೊಗ್ಗದಿಂದ ಬರುತ್ತಿದ್ದ ಖಾಸಗಿ…
ಮುಂಬೈನಲ್ಲಿ ಮುಂಗಾರು: ತಗ್ಗು ಪ್ರದೇಶಗಳು ಜಲಾವೃತ, ರೈಲು ಸಂಚಾರ ವ್ಯತ್ಯಯ ಮುಂಬೈ: ಮುಂಬೈನಲ್ಲಿ ಮುಂಗಾರು ಆರಂಭವಾದ ಒಂದು ದಿನದ ನಂತರ,…
ಜೂ.25ಕ್ಕೆ ಮಂಗಳೂರಿಗೆ ಶಾರುಖ್ ಖಾನ್: ರೋಹನ್ ಕಾರ್ಪೊರೇಶನ್ ವಿಶೇಷ ಕಾರ್ಯಕ್ರಮದಲ್ಲಿ ಭಾಗಿ ಮಂಗಳೂರು: ಬಾಲಿವುಡ್ ನ ಖ್ಯಾತ ನಟ ಹಾಗೂ…
ಕರ್ತವ್ಯದ ವೇಳೆ ಹೃದಯಾಘಾತ : ಡಿಎಆರ್ ಪೊಲೀಸ್ ಕಾನ್ಸ್ಟೇಬಲ್ ಸಾವು ರಾಯಚೂರು: ಜಿಲ್ಲೆಯ ದೇವದುರ್ಗ ಜಿಲ್ಲಾ ಸಶಸ್ತ್ರ ಮೀಸಲು ಪಡೆ ಕಾನ್ಸ್ಟೇಬಲ್…