Featured

ರಾಜ್ಯ ಸರ್ಕಾರದಿಂದ  133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ ಶೋಕಾಸ್ ನೋಟಿಸ್ – vishwanews24

ರಾಜ್ಯ ಸರ್ಕಾರದಿಂದ  133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ ಶೋಕಾಸ್ ನೋಟಿಸ್

ಬೆಂಗಳೂರು: ರಾಜ್ಯ ಸರ್ಕಾರ 133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ  ಶೋಕಾಸ್ ನೋಟಿಸ್ ನೀಡಿದೆ.

ಬ್ರ್ಯಾಂಡೆಡ್‌ ಔಷಧಿ ಮಾರಾಟ ಮಾಡುತ್ತಿದ್ದಾರೆ ಎಂದು ರಾಜ್ಯದ ಔಷಧ ನಿಯಂತ್ರಣ ಇಲಾಖೆ ಕಳೆದ ಎರಡು ದಿನಗಳಲ್ಲಿ 172 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳ ಮೇಲೆ ದಾಳಿ ಮಾಡಿದ್ದು, ಇದೀಗ 133 ಜನೌಷಧಿ ಕೇಂದ್ರಗಳಿಗೆ ಶೋಕಾಸ್ ನೋಟಿಸ್ ಹೊರಡಿಸಿದೆ.

ಇದನ್ನೂ ಓದಿ:

ರಾಜ್ಯದಲ್ಲಿ 1200ಕ್ಕೂ ಹೆಚ್ಚು ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳು ಇವೆ. ಇದರಲ್ಲಿ 172ರ ಔಷಧಿ ಕೇಂದ್ರಗಳ ಮೇಲೆ ದಾಳಿ ನಡೆಸಿದ್ದು, ಈ ಪೈಕಿ 133 ಕೇಂದ್ರಗಳಲ್ಲಿ ಬ್ರ್ಯಾಂಡೆಡ್‌ ಔಷಧಿ ಮಾರಾಟ ಆಗಿರುವುದು ಬೆಳಕಿಗೆ ಬಂದಿದೆ. ಇನ್ನೂ ಉಳಿದ ಜನೌಷಧಿ ಕೇಂದ್ರಗಳನ್ನ ಪರಿಶೀಲನೆ ಮಾಡಲಿದ್ದಾರೆ.

ಸದ್ಯ ಜನೌಷಧಿ ಮಾಲೀಕರು ಶೋಕಾಸ್ ನೋಟಿಸ್‌ಗೆ ಉತ್ತರವನ್ನ ಕೊಡಬೇಕು. ಯಾಕೆ ಬ್ರ್ಯಾಂಡೆಡ್‌ ಮಾರಾಟ ಮಾಡುತ್ತಿದ್ದೀರಾ ಎಂದು ಉತ್ತರ ಕೊಡಬೇಕು. ಇಲ್ಲದೇ ಹೋದರೆ ಕಾನೂನು ರೀತಿಯ ಕ್ರಮ ಜರುಗಿಸೋದಕ್ಕೆ ರಾಜ್ಯ ಔಷಧ ನಿಯಂತ್ರಣ ಇಲಾಖೆ ಮುಂದಾಗಿದೆ.

Vishwa News 24

Recent Posts

ಉಡುಪಿ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜೆಸಿಟಿಯು ನೇತೃತ್ವದಲ್ಲಿ ಜೈಲ್ ಭರೋ ಪ್ರತಿಭಟನೆ; ಕಾರ್ಯಕರ್ತರು ಪೊಲೀಸ್ ವಶಕ್ಕೆ – vishwanews24

ಉಡುಪಿ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜೆಸಿಟಿಯು ನೇತೃತ್ವದಲ್ಲಿ ಜೈಲ್ ಭರೋ ಪ್ರತಿಭಟನೆ; ಕಾರ್ಯಕರ್ತರು ಪೊಲೀಸ್ ವಶಕ್ಕೆ ಉಡುಪಿ: ಕೇಂದ್ರ…

15 hours ago

ಕಾಪು: ಎಲ್ಲೂರಿನಲ್ಲಿ ಮನೆಯ ಮೇಲ್ಛಾವಣಿ ಕುಸಿತ; ಮಹಿಳೆ ಪವಾಡಸದೃಶ ಪಾರು, ಲಕ್ಷಾಂತರ ರೂ. ನಷ್ಟ – vishwanews24

ಕಾಪು: ಎಲ್ಲೂರಿನಲ್ಲಿ ಮನೆಯ ಮೇಲ್ಛಾವಣಿ ಕುಸಿತ; ಮಹಿಳೆ ಪವಾಡಸದೃಶ ಪಾರು, ಲಕ್ಷಾಂತರ ರೂ. ನಷ್ಟ ಕಾಪು,: ಎಲ್ಲೂರಿನ ರೇವತಿ ಕುಂದರ್…

15 hours ago

ಮದರಂಗಡಿ : ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ ; ಇಬ್ಬರು ಆರೋಪಿಗಳು 10 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ – vishwanews24

ಮದರಂಗಡಿ : ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ ; ಇಬ್ಬರು ಆರೋಪಿಗಳು 10 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ಉಡುಪಿ:ಮುದರಂಗಡಿ…

16 hours ago

ಟೈಮಿಂಗ್‌ ವಿವಾದ: ಕಾಪು ಸರ್ವಿಸ್ ರಸ್ತೆಯಲ್ಲಿ ಮತ್ತೆ ಖಾಸಗಿ ಎಕ್ಸ್‌ಪ್ರೆಸ್ ಬಸ್‌ ಚಾಲಕರ ವಾಗ್ವಾದ – vishwanews24

ಟೈಮಿಂಗ್‌ ವಿವಾದ: ಕಾಪು ಪೇಟೆಯಲ್ಲಿ ಮತ್ತೆ ಖಾಸಗಿ ಎಕ್ಸ್‌ಪ್ರೆಸ್ ಬಸ್‌ ಚಾಲಕರ ವಾಗ್ವಾದ ; ಸ್ಥಳೀಯರಲ್ಲಿ ಆತಂಕ ಕಾಪು: ರಾಷ್ಟ್ರೀಯ…

18 hours ago

ಉಡುಪಿ: ‘ಭಗವತಿ ಟೂರಿಸ್ಟ್’ ಟ್ರಾವೆಲ್ ಬುಕ್ಕಿಂಗ್ ಸಂಸ್ಥೆಯ ಮಾಲೀಕ ವಿನಯ್ ರಾಜ್ ವಿಧಿವಶ – vishwanews24

ಉಡುಪಿ: 'ಭಗವತಿ ಟೂರಿಸ್ಟ್' ಟ್ರಾವೆಲ್ ಬುಕ್ಕಿಂಗ್ ಸಂಸ್ಥೆಯ ಮಾಲೀಕ ವಿನಯ್ ರಾಜ್ ವಿಧಿವಶ ಉಡುಪಿ: ನಗರದ ಸರ್ವಿಸ್ ಬಸ್ ನಿಲ್ದಾಣದ…

18 hours ago

ಉಳ್ಳಾಲ: ತಲವಾರು ಹಿಡಿದು ದಾಂಧಲೆ ನಡೆಸಿದ ರೌಡಿ ಶೀಟರ್ ಸಹಿತ ಇಬ್ಬರ ಬಂಧನ – vishwanews24

ಉಳ್ಳಾಲ: ತಲವಾರು ಹಿಡಿದು ದಾಂಧಲೆ ನಡೆಸಿದ ರೌಡಿ ಶೀಟರ್ ಸಹಿತ ಇಬ್ಬರ ಬಂಧನ ಮಂಗಳೂರು: ಇಲ್ಲಿನ ಬಾರ್ ಒಂದರಲ್ಲಿ ತಲವಾರು…

18 hours ago