ಮಂಗಳೂರು: ಶಾಸಕ ತನ್ವೀರ್ ಸೇಠ್ ಅವರು ಡಿ.ಜಿ ಹಳ್ಳಿ, ಕೆ.ಜಿ ಹಳ್ಳಿ, ಶಿವಮೊಗ್ಗದಲ್ಲಿ ನಡೆದಿದ್ದಂತ ಗಲಭೆ ಪ್ರಕರಣಗಳನ್ನು ವಾಪಾಸ್ ಪಡೆಯುವಂತೆ ಗೃಹ ಸಚಿವರಿಗೆ ಪತ್ರ ಬರೆದಿದ್ದು ವೈರಲಾಗಿತ್ತು. ಈ ಬೆನ್ನಲ್ಲೇ ವಿವಾದಕ್ಕೆ ಕಾರಣ ಕಾರಣವಾಗಿದೆ. ಈಗ ತನ್ವೀರ್ ಸೇಠ್ ಕೂಡ ಒಬ್ಬ ಜಿಹಾದಿ ಸದಸ್ಯ ಎಂಬುದಾಗಿ ಶಾಸಕ ಯಶ್ಪಾಲ್ ಸುವರ್ಣ ಗಂಭೀರ ಆರೋಪ ಮಾಡಿದ್ದಾರೆ.
ಈ ಬಗ್ಗೆ ಮಾತನಾಡಿರುವಂತ ಅವರು, ರಾಜ್ಯ ಸರ್ಕಾರ ಕರ್ನಾಟಕವನ್ನು ಪಾಕಿಸ್ತಾನ ಮಾಡಲು ಹೊರಟಿದೆ. ಶಾಸಕ ತನ್ವೀರ್ ಸೇಠ್ ಕೂಡ ಜೀಹಾದಿ ಸಂಘಟನೆಯ ಸದಸ್ಯ ಎಂಬುದಾಗಿ ಕಿಡಿಕಾರಿದ್ದಾರೆ.
ರಾಜ್ಯ ಸರ್ಕಾರ ಹಿಂದೂ ವಿರೋಧಿ ನೀತಿ ಅನುಸರಿಸುತ್ತಿದೆ. ಇಂತಹ ಸರ್ಕಾರದಿಂದ ಏನು ನಿರೀಕ್ಷೆ ಮಾಡಲು ಸಾಧ್ಯ ಎಂದು ಪ್ರಶ್ನಿಸಿದರು.
ಕಾನೂನ ಬಾಹಿರವಾಗಿ ಗೃಹ ಸಚಿವರಿಗೆ ಪತ್ರ ಬರೆದಿದ್ದು ಎಷ್ಟು ಸರಿ ಎಂದು ಪ್ರಶ್ನಿಸಿದಂತ ಅವರು, ಗೃಹ ಸಚಿವರು ಆರೋಪಿಗಳ ಕೇಸ್ ಹಿಂಪಡೆಯಬಾರದು ಎಂಬುದಾಗಿ ಒತ್ತಾಯಿಸಿದರು.
ಡಿ.ಜಿ ಹಳ್ಳಿ, ಕೆಜಿ ಹಳ್ಳಿ ಗಲಭೆ ಕೇಸ್ ಕೋರ್ಟ್ ನಲ್ಲಿದೆ. ಕೋರ್ಟ್ ನಲ್ಲೇ ತೀರ್ಮಾನವಾಗಲಿದೆ. ಸರ್ಕಾರ ಮಧ್ಯಪ್ರವೇಶಿಸಬಾರದು ಎಂದು ಹೇಳಿದರು.
ಉಡುಪಿ ಮಲಬಾರ್ ಗೋಲ್ಡ್ನಲ್ಲಿ ಹಫೀಝ್ ರೆಹಮಾನ್ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…
ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…
ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…
ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…