ಬೆಂಗಳೂರು,: ಬಿಎಸ್ ಯಡಿಯೂರಪ್ಪರಿಂದ ಅಧಿಕಾರ ಉಳಿಸಿಕೊಳ್ಳುವ ಸರ್ಕಸ್ಸಲ್ಲದೆ ಬೇರೇನಲ್ಲ ಎಂದು ಮಾಜಿ ಮುಖ್ಯಮಂತ್ರಿ, ವಿಪಕ್ಷ ನಾಯಕ ಸಿದ್ದರಾಮಯ್ಯನವರು ಹೇಳಿದ್ದಾರೆ.
ಈ ಬಗ್ಗೆ ಟ್ವೀಟ್ ಮಾಡಿರುವ ಅವರು, ”ರಾಜ್ಯ ಸರ್ಕಾರ ದಿವಾಳಿಯಾಗಿದೆ. ವೃದ್ಧಾಪ್ಯ ವೇತನ, ವಿಧವಾ ವೇತನ ನೀಡಲು ಸರ್ಕಾರದ ಬಳಿ ಹಣವಿಲ್ಲ. ಇಂತಹ ಆರ್ಥಿಕ ಸಂಕಷ್ಟದ ನಡುವೆ ನಿಗಮ ಮಂಡಳಿಗಳಿಗೆ ಅಧ್ಯಕ್ಷರನ್ನು ನೇಮಿಸಿ ಸರ್ಕಾರ ಇನ್ನಷ್ಟು ದುಂದುವೆಚ್ಚಕ್ಕೆ ಎಡೆಮಾಡಿಕೊಟ್ಟಿದೆ. ಇದು ಬಿ ಎಸ್ ಯಡಿಯೂರಪ್ಪ ಅವರಿಂದ ಅಧಿಕಾರ ಉಳಿಸಿಕೊಳ್ಳುವ ಸರ್ಕಸ್ಸಲ್ಲದೆ ಬೇರೇನಲ್ಲ” ಎಂದಿದ್ದಾರೆ.
ಹಾಗೆಯೇ, ”ಕೊರೊನಾದಿಂದ ಜನ ಬದುಕು ಸಾಗಿಸುವುದೇ ಕಷ್ಟವೆನ್ನುವ ಪರಿಸ್ಥಿತಿ ಇರುವಾಗ ಶುಲ್ಕ ಪಾವತಿಸಿಲ್ಲ ಎಂಬ ಕಾರಣಕ್ಕೆ ಖಾಸಗಿ ಶಿಕ್ಷಣ ಸಂಸ್ಥೆಗಳು ಆನ್ಲೈನ್ ಶಿಕ್ಷಣವನ್ನು ಕೈಬಿಡಲು ಹೊರಟಿರುವುದು ಅಮಾನವೀಯ. ಇದು ವಿದ್ಯಾರ್ಥಿಗಳ ಭವಿಷ್ಯದ ಪ್ರಶ್ನೆ, ಸರ್ಕಾರ ಈ ಕೂಡಲೇ ಎಚ್ಚೆತ್ತುಕೊಂಡು ಸಮಸ್ಯೆಯನ್ನು ಬಗೆಹರಿಸಬೇಕು” ಎಂದು ಆಗ್ರಹಿಸಿದ್ದಾರೆ.
ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…
ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…
ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…
ಪುತ್ತೂರು: ಕೆಎಸ್ಆರ್ಟಿಸಿ ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…
ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…
ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…