ಬೆಂಗಳೂರು,: ಬಿಎಸ್ ಯಡಿಯೂರಪ್ಪರಿಂದ ಅಧಿಕಾರ ಉಳಿಸಿಕೊಳ್ಳುವ ಸರ್ಕಸ್ಸಲ್ಲದೆ ಬೇರೇನಲ್ಲ ಎಂದು ಮಾಜಿ ಮುಖ್ಯಮಂತ್ರಿ, ವಿಪಕ್ಷ ನಾಯಕ ಸಿದ್ದರಾಮಯ್ಯನವರು ಹೇಳಿದ್ದಾರೆ.
ಈ ಬಗ್ಗೆ ಟ್ವೀಟ್ ಮಾಡಿರುವ ಅವರು, ”ರಾಜ್ಯ ಸರ್ಕಾರ ದಿವಾಳಿಯಾಗಿದೆ. ವೃದ್ಧಾಪ್ಯ ವೇತನ, ವಿಧವಾ ವೇತನ ನೀಡಲು ಸರ್ಕಾರದ ಬಳಿ ಹಣವಿಲ್ಲ. ಇಂತಹ ಆರ್ಥಿಕ ಸಂಕಷ್ಟದ ನಡುವೆ ನಿಗಮ ಮಂಡಳಿಗಳಿಗೆ ಅಧ್ಯಕ್ಷರನ್ನು ನೇಮಿಸಿ ಸರ್ಕಾರ ಇನ್ನಷ್ಟು ದುಂದುವೆಚ್ಚಕ್ಕೆ ಎಡೆಮಾಡಿಕೊಟ್ಟಿದೆ. ಇದು ಬಿ ಎಸ್ ಯಡಿಯೂರಪ್ಪ ಅವರಿಂದ ಅಧಿಕಾರ ಉಳಿಸಿಕೊಳ್ಳುವ ಸರ್ಕಸ್ಸಲ್ಲದೆ ಬೇರೇನಲ್ಲ” ಎಂದಿದ್ದಾರೆ.
ಹಾಗೆಯೇ, ”ಕೊರೊನಾದಿಂದ ಜನ ಬದುಕು ಸಾಗಿಸುವುದೇ ಕಷ್ಟವೆನ್ನುವ ಪರಿಸ್ಥಿತಿ ಇರುವಾಗ ಶುಲ್ಕ ಪಾವತಿಸಿಲ್ಲ ಎಂಬ ಕಾರಣಕ್ಕೆ ಖಾಸಗಿ ಶಿಕ್ಷಣ ಸಂಸ್ಥೆಗಳು ಆನ್ಲೈನ್ ಶಿಕ್ಷಣವನ್ನು ಕೈಬಿಡಲು ಹೊರಟಿರುವುದು ಅಮಾನವೀಯ. ಇದು ವಿದ್ಯಾರ್ಥಿಗಳ ಭವಿಷ್ಯದ ಪ್ರಶ್ನೆ, ಸರ್ಕಾರ ಈ ಕೂಡಲೇ ಎಚ್ಚೆತ್ತುಕೊಂಡು ಸಮಸ್ಯೆಯನ್ನು ಬಗೆಹರಿಸಬೇಕು” ಎಂದು ಆಗ್ರಹಿಸಿದ್ದಾರೆ.
ಮಲ್ಪೆ : ಸೈಂಟ್ಮೇರೀಸ್ ದ್ವೀಪ ಪ್ರವೇಶ ಹಾಗೂ ಜಲ ಕ್ರೀಡೆಗಳಿಗೆ ಮೇ 16ರಿಂದ ಸೆಪ್ಟೆಂಬರ್15ರ ವರೆಗೆ ಸಂಪೂರ್ಣ ನಿಷೇಧ ಮಲ್ಪೆ:…
ಜೂನ್ 21ರಂದು ನೀಟ್ ಯುಜಿ ಮರು ಪರೀಕ್ಷೆ ನವದೆಹಲಿ: ಜೂನ್ 21 ರಂದು ನೀಟ್–ಯುಜಿ ಮರು ಪರೀಕ್ಷೆ ನಡೆಸಲಾಗುವುದು ರಾಷ್ಟ್ರೀಯ…
ಉಡುಪಿ ಜಿಲ್ಲೆಯ ನಿರ್ಲಕ್ಷ್ಯ : ಮೇ 16ರಂದು ಜಿಲ್ಲಾ ಉಸ್ತುವಾರಿ ಸಚಿವರಿಗೆ ಕಪ್ಪು ಬಾವುಟ ಪ್ರದರ್ಶಿಸಿ ಪ್ರತಿಭಟನೆ : ಪೃಥ್ವಿರಾಜ್…
ಸಾಂಪ್ರದಾಯಿಕ ಧಾರ್ಮಿಕ ಸಂಕೇತಗಳನ್ನು ಧರಿಸಬಹುದು, ಹೊಸದಾಗಿ ಮಾಡುವಂತಿಲ್ಲ : ಸಿಎಂ ಸ್ಪಷ್ಟನೆ ಮೈಸೂರು : "ಪ್ರಾಥಮಿಕ ತರಗತಿಯಿಂದ 12ನೇ ತರಗತಿಯವರೆಗೆ…
ಮದ್ಯ ಖರೀದಿ, ಮಾರಾಟ ಮಾಡಲು 21 ವರ್ಷ ಕಡ್ಡಾಯ : ಸಿಎಂ ವಿಜಯ್ ಸರ್ಕಾರ ಆದೇಶ ಚೆನ್ನೈ: ಇನ್ನು ಮುಂದೆ…
ಇಂದಿರಾ ಗಾಂಧಿ ನಂತರ ಯಾರಾದ್ರೂ ಮಾಸ್ ಲೀಡರ್ ಇದ್ರೆ, ಅದು ಮೋದಿ ಮಾತ್ರ: ಕೆ.ಎನ್ ರಾಜಣ್ಣ ನಾನು ಮೋದಿಯವರನ್ನು ಹೊಗಳುತ್ತಿಲ್ಲ.…