ಬೆಂಗಳೂರು : ರಾಜ್ಯದ ಅಭಿವೃದ್ಧಿಯನ್ನು ಕಾಲ ಕಸ ಮಾಡಿಕೊಂಡಿರುವ ರಾಜ್ಯ ಸರ್ಕಾರ ಹಿಜಾಬ್,ಹಲಾಲ್,ವ್ಯಾಪಾರ ನಿಷೇಧದ ಭಜನೆ ಮಾಡುತ್ತಿದೆ ಎಂದು ಕಾಂಗ್ರೆಸ್ ನಾಯಕ, ಶಾಸಕ ದಿನೇಶ್ ಗುಂಡೂರಾವ್ ಟ್ವೀಟ್ ಮಾಡಿ ಕಿಡಿ ಕಾರಿದ್ದಾರೆ.
ಸರಣಿ ಟ್ವೀಟ್ ಮಾಡಿರುವ ಅವರು, ‘ಸಾಧನೆಯ ಆಧಾರದಲ್ಲಿ ಜನರ ಮುಂದೆ ಹೋಗಲು ಈ ಸರ್ಕಾರಕ್ಕೆ ಮುಖವಿಲ್ಲ.
ಹಾಗಾಗಿ ಮುಗ್ದ ಜನರಿಗೆ ಧರ್ಮದ ಕಣ್ಕಾಪು ಕಟ್ಟಿ ಮೂರ್ಖರನ್ನಾಗಿಸುತ್ತಿದೆ. ಧರ್ಮದ ಅಮಲು ತಲೆಗೇರಿಸಿಕೊಂಡಿರುವ ಸರ್ಕಾರದಿಂದ ಅಭಿವೃದ್ಧಿ ಸಾಧ್ಯವೇ?’ ಎಂದು ಪ್ರಶ್ನಿಸಿದ್ದಾರೆ.
‘ಭಗವದ್ಗೀತೆ,ಬೈಬಲ್,ಕುರಾನ್ ಸೇರಿದಂತೆ ಎಲ್ಲಾ ಗ್ರಂಥಗಳ ಸಾರವೇ ಶಾಂತಿ ಮತ್ತು ಪ್ರೀತಿ. ಯಾವ ಧರ್ಮವೂ ಮನುಷ್ಯ ದ್ವೇಷದ ಬೋಧನೆ ಮಾಡಿಲ್ಲ. ಗ್ರಂಥಗಳ ಸಾರ ಗೊತ್ತಿಲ್ಲದ ಬಿಜೆಪಿಯವರು ಜನರ ಮನಸ್ಸಿನಲ್ಲಿ ಧರ್ಮದ ವಿಷಬೀಜ ಬಿತ್ತುತ್ತಿದ್ದಾರೆ. ಭಗವದ್ಗೀತೆಯ ತತ್ವಕ್ಕೆ ವಿರುದ್ಧವಾಗಿ ಮನುಷ್ಯ ದ್ವೇಷ ಪಸರಿಸುತ್ತಿರುವ ಬಿಜೆಪಿಯವರು ನಿಜವಾದ ಧರ್ಮದ್ರೋಹಿಗಳು’ ಎಂದು ಆರೋಪ ಮಾಡಿದ್ದಾರೆ.
ಕಿರುತೆರೆ ನಟ ದಿಲೀಪ್ ರಾಜ್ ಹೃದಯಾಘಾತದಿಂದ ನಿಧನ ಹಿಟ್ಲರ್ ಕಲ್ಯಾಣ’ ಧಾರವಾಹಿ ಖ್ಯಾತಿಯ ನಟ ದಿಲೀಪ್ ರಾಜ್ ಇಂದು ಬೆಳಗಿನ…
ಉಡುಪಿ : ಮಲಬಾರ್ ಗೋಲ್ಡ್ನಿಂದ 518 ವಿದ್ಯಾರ್ಥಿನಿಯರಿಗೆ 42 ಲಕ್ಷ ರೂ. ವಿದ್ಯಾರ್ಥಿ ವೇತನ ವಿತರಣೆ ಉಡುಪಿ : ಮಲಬಾರ್…
ಸುವೇಂದು ಆಪ್ತ ಚಂದ್ರನಾಥ್ ಹತ್ಯೆ ಪ್ರಕರಣ : ಸಿಬಿಐಗೆ ಹಸ್ತಾಂತರ ಕೋಲ್ಕತ್ತಾ: ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ನಾಯಕ, ನೂತನ ಮುಖ್ಯಮಂತ್ರಿ…
ಪ್ರಧಾನಿ ಮೋದಿಯವರು ತಮ್ಮ ಕುರ್ಚಿ ಗಟ್ಟಿಯಾಗಿದೆಯೇ ನೋಡಿಕೊಳ್ಳಲಿ .. ಪಂಚಾಯತಿ ಮೇಂಬರ್ ರೀತಿ ರಾಜಕಾರಣ ಮಾಡೋದು ಬಿಡಬೇಕು.. ಇಂದಿರಾ ಗಾಂಧಿ…
ಪ್ರಧಾನಿ ಮೋದಿ ಹೇಳಿಕೆ ಬಾಲಿಶತನದ್ದು, ಇಂತಹ ಹೇಳಿಕೆಯನ್ನು ಈ ದೇಶದ ಜನತೆ ಯಾವತ್ತೂ ನಿರೀಕ್ಷೆ ಮಾಡಲ್ಲ: ಮಂಜುನಾಥ ಭಂಡಾರಿ ಮಂಗಳೂರು…
ಮೂಳೂರು: ಕೊಳಚೆ ನೀರು ಶುದ್ಧೀಕರಣ ಘಟಕ ನಿರ್ಮಾಣ ವಿರೋಧಿಸಿ ಪ್ರತಿಭಟನೆ.. STP ತಕ್ಷಣವೇ ಬೇರೆ ಕಡೆಗೆ ಸ್ಥಳಾಂತರಿಸುವಂತೆ ಸಂಬಂದಿಸಿದ ಅಧಿಕಾರಿಗಳಿಗೆ…