Featured

ರಾಜ್​ಕೋಟ್​​ ಟೆಸ್ಟ್ ​​: ಭಾರತಕ್ಕೆ 272ರನ್​ಗಳ​​ ಗೆಲುವು​​

ರಾಜ್ ಕೋಟ್: ಸ್ಪಿನ್ನರ್ ಆರ್.ಅಶ್ವಿನ್ ಅವರ ಮಾಂತ್ರಿಕ ಬೌಲಿಂಗ್ ಗೆ ತತ್ತರಿಸಿದ ವೆಸ್ಟ್ ಇಂಡೀಸ್ ತಂಡ, ಭಾರತದ ವಿರುದ್ಧ ಮೊದಲ ಟೆಸ್ಟ್ ನ ಮೊದಲ ಇನ್ನಿಂಗ್ಸ್ ನಲ್ಲಿ ಪಂದ್ಯದ 3ನೇ ದಿನವಾದ ಶನಿವಾರ 181 ರನ್ ಗಳಿಗೆ ಆಲೌಟ್ ಆಗಿ ಫಾಲೊ-ಆನ್ ಗೆ ಒಳಗಾಗಿದೆ.

ವೆಸ್ಟ್ ಇಂಡೀಸ್ ತಂಡವು ಭಾರತದ ವಿರುದ್ಧ 468 ರನ್ ಗಳ ಮೊದಲ ಇನ್ನಿಂಗ್ಸ್ ಹಿನ್ನಡೆ ಅನುಭವಿಸಿದೆ. ನಿನ್ನೆ ಮೊದಲ ಇನ್ನಿಂಗ್ಸ್ ಆಟ ಮುಗಿಸಿದ್ದ ಭಾರತ ತಂಡ 9 ವಿಕೆಟ್ ಕಳೆದುಕೊಂಡು 649 ರನ್ ಪೇರಿಸಿ ಡಿಕ್ಲೇರ್ ಮಾಡಿಕೊಂಡಿತ್ತು.

ಫಾಲೋ ಅನ್​ಗೆ ಸಿಲುಕಿದ ವಿಂಡೀಸ್​​​, ಭಾರತೀಯ ಸ್ಪಿನ್​ ಬೌಲಿಂಗ್​ ದಾಳಿ ಎದುರು ಪೆವಿಲಿಯನ್​ ಪೆರೇಡ್​​ ನಡೆಸಿತು. 2ನೇ ಇನಿಂಗ್ಸ್​​ನಲ್ಲಿ ವಿಂಡೀಸ್​​ 196 ರನ್​ಗಳಿಗೆ ಆಲ್​ಔಟ್​ ಆಗುವ ಮುಲಕ ಭಾರತ, ಇನಿಂಗ್ಸ್​ ಹಾಗೂ 272 ರನ್​ಗಳ ಬೃಹತ್​ ಗೆಲುವು ದಾಖಲಿಸಿತು. 2ನೇ ಇನಿಂಗ್ಸ್​​ನಲ್ಲಿ ಭಾರತದ ಪರ ಕುಲ್​ದೀಪ್​ ಯಾದವ್​ 5 ವಿಕೆಟ್​ ಪಡೆದ್ರೆ, ಅಶ್ವಿನ್​ 2 ಹಾಗೂ ಜಡೇಜಾ  3 ವಿಕೆಟ್​ ಪಡೆಯುವ ಮೂಲಕ ಗೆಲುವಿನ ರೂವಾರಿಗಳಾದರು..

 

Vishwa News 24

Recent Posts

ಸುರತ್ಕಲ್ : ಪ್ರೀತಿಸುವುದಾಗಿ ನಂಬಿಸಿ ವಂಚನೆ ಆರೋಪ: ಅಪ್ರಾಪ್ತೆ ಆತ್ಮಹತ್ಯೆ; ಯುವಕನ ವಿರುದ್ಧ ಪೋಕ್ಸೊ ಪ್ರಕರಣ ದಾಖಲು – vishwanews24

ಸುರತ್ಕಲ್ : ಪ್ರೀತಿಸುವುದಾಗಿ ನಂಬಿಸಿ ದೈಹಿಕ ಸಂಪರ್ಕ ಬೆಳೆಸಿ ವಂಚನೆ ಆರೋಪ: ಅಪ್ರಾಪ್ತೆ ಆತ್ಮಹತ್ಯೆ; ಯುವಕನ ವಿರುದ್ಧ ಪೋಕ್ಸೊ ಪ್ರಕರಣ ದಾಖಲು…

11 hours ago

ರಾಜ್ಯ ಸರ್ಕಾರದಿಂದ  133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ ಶೋಕಾಸ್ ನೋಟಿಸ್ – vishwanews24

ರಾಜ್ಯ ಸರ್ಕಾರದಿಂದ  133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ ಶೋಕಾಸ್ ನೋಟಿಸ್ ಬೆಂಗಳೂರು: ರಾಜ್ಯ ಸರ್ಕಾರ 133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ …

11 hours ago

ಉಡುಪಿ: ಅಸ್ವಸ್ಥಗೊಂಡ ಪ್ರಯಾಣಿಕ ; ಬಸ್‌ನಲ್ಲೇ ಆಸ್ಪತ್ರೆಗೆ ಕರೆದುಕೊಂಡು ಹೋಗಿ ಪ್ರಾಣ ಉಳಿಸಿದ ಚಾಲಕ – vishwanews24

ಉಡುಪಿ: ಅಸ್ವಸ್ಥಗೊಂಡ ಪ್ರಯಾಣಿಕ ; ಬಸ್‌ನಲ್ಲೇ ಆಸ್ಪತ್ರೆಗೆ ಕರೆದುಕೊಂಡು ಹೋಗಿ ಪ್ರಾಣ ಉಳಿಸಿದ ಚಾಲಕ ಉಡುಪಿ : ಶಿವಮೊಗ್ಗದಿಂದ ಬರುತ್ತಿದ್ದ ಖಾಸಗಿ…

12 hours ago

ಮುಂಬೈನಲ್ಲಿ ಮುಂಗಾರು: ರೈಲು ನಿಲ್ದಾಣ ಸೇರಿದಂತೆ ಹಲವು ಪ್ರದೇಶಗಳು ಜಲಾವೃತ – vishwanews24

ಮುಂಬೈನಲ್ಲಿ ಮುಂಗಾರು: ತಗ್ಗು ಪ್ರದೇಶಗಳು ಜಲಾವೃತ, ರೈಲು ಸಂಚಾರ ವ್ಯತ್ಯಯ ಮುಂಬೈ: ಮುಂಬೈನಲ್ಲಿ ಮುಂಗಾರು ಆರಂಭವಾದ ಒಂದು ದಿನದ ನಂತರ,…

15 hours ago

ಜೂ.25 ರಂದು ಮಂಗಳೂರಿಗೆ ಬಾಲಿವುಡ್ ಸೂಪರ್ ಸ್ಟಾರ್ ಶಾರುಖ್ ಖಾನ್ – vishwanews24

ಜೂ.25ಕ್ಕೆ ಮಂಗಳೂರಿಗೆ ಶಾರುಖ್ ಖಾನ್: ರೋಹನ್ ಕಾರ್ಪೊರೇಶನ್ ವಿಶೇಷ ಕಾರ್ಯಕ್ರಮದಲ್ಲಿ ಭಾಗಿ ಮಂಗಳೂರು: ಬಾಲಿವುಡ್ ನ ಖ್ಯಾತ ನಟ ಹಾಗೂ…

15 hours ago

ಕರ್ತವ್ಯದ ವೇಳೆ ಹೃದಯಾಘಾತ : ಡಿಎಆರ್ ಪೊಲೀಸ್ ಕಾನ್ಸ್‌ಟೇಬಲ್ ಸಾವು – vishwanews24

ಕರ್ತವ್ಯದ ವೇಳೆ ಹೃದಯಾಘಾತ : ಡಿಎಆರ್ ಪೊಲೀಸ್ ಕಾನ್ಸ್‌ಟೇಬಲ್ ಸಾವು ರಾಯಚೂರು: ಜಿಲ್ಲೆಯ ದೇವದುರ್ಗ ಜಿಲ್ಲಾ ಸಶಸ್ತ್ರ ಮೀಸಲು ಪಡೆ ಕಾನ್ಸ್‌ಟೇಬಲ್…

15 hours ago