Featured

ರಾಜ್​ಕೋಟ್​​ ಟೆಸ್ಟ್ ​​: ಭಾರತಕ್ಕೆ 272ರನ್​ಗಳ​​ ಗೆಲುವು​​

ರಾಜ್ ಕೋಟ್: ಸ್ಪಿನ್ನರ್ ಆರ್.ಅಶ್ವಿನ್ ಅವರ ಮಾಂತ್ರಿಕ ಬೌಲಿಂಗ್ ಗೆ ತತ್ತರಿಸಿದ ವೆಸ್ಟ್ ಇಂಡೀಸ್ ತಂಡ, ಭಾರತದ ವಿರುದ್ಧ ಮೊದಲ ಟೆಸ್ಟ್ ನ ಮೊದಲ ಇನ್ನಿಂಗ್ಸ್ ನಲ್ಲಿ ಪಂದ್ಯದ 3ನೇ ದಿನವಾದ ಶನಿವಾರ 181 ರನ್ ಗಳಿಗೆ ಆಲೌಟ್ ಆಗಿ ಫಾಲೊ-ಆನ್ ಗೆ ಒಳಗಾಗಿದೆ.

ವೆಸ್ಟ್ ಇಂಡೀಸ್ ತಂಡವು ಭಾರತದ ವಿರುದ್ಧ 468 ರನ್ ಗಳ ಮೊದಲ ಇನ್ನಿಂಗ್ಸ್ ಹಿನ್ನಡೆ ಅನುಭವಿಸಿದೆ. ನಿನ್ನೆ ಮೊದಲ ಇನ್ನಿಂಗ್ಸ್ ಆಟ ಮುಗಿಸಿದ್ದ ಭಾರತ ತಂಡ 9 ವಿಕೆಟ್ ಕಳೆದುಕೊಂಡು 649 ರನ್ ಪೇರಿಸಿ ಡಿಕ್ಲೇರ್ ಮಾಡಿಕೊಂಡಿತ್ತು.

ಫಾಲೋ ಅನ್​ಗೆ ಸಿಲುಕಿದ ವಿಂಡೀಸ್​​​, ಭಾರತೀಯ ಸ್ಪಿನ್​ ಬೌಲಿಂಗ್​ ದಾಳಿ ಎದುರು ಪೆವಿಲಿಯನ್​ ಪೆರೇಡ್​​ ನಡೆಸಿತು. 2ನೇ ಇನಿಂಗ್ಸ್​​ನಲ್ಲಿ ವಿಂಡೀಸ್​​ 196 ರನ್​ಗಳಿಗೆ ಆಲ್​ಔಟ್​ ಆಗುವ ಮುಲಕ ಭಾರತ, ಇನಿಂಗ್ಸ್​ ಹಾಗೂ 272 ರನ್​ಗಳ ಬೃಹತ್​ ಗೆಲುವು ದಾಖಲಿಸಿತು. 2ನೇ ಇನಿಂಗ್ಸ್​​ನಲ್ಲಿ ಭಾರತದ ಪರ ಕುಲ್​ದೀಪ್​ ಯಾದವ್​ 5 ವಿಕೆಟ್​ ಪಡೆದ್ರೆ, ಅಶ್ವಿನ್​ 2 ಹಾಗೂ ಜಡೇಜಾ  3 ವಿಕೆಟ್​ ಪಡೆಯುವ ಮೂಲಕ ಗೆಲುವಿನ ರೂವಾರಿಗಳಾದರು..

 

Vishwa News 24

Recent Posts

ದೆಹಲಿ-ಪುಣೆ ಸ್ಪೈಸ್‌ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು – vishwanews24

ದೆಹಲಿ-ಪುಣೆ ಸ್ಪೈಸ್‌ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು ನವದೆಹಲಿ: ದೆಹಲಿ-ಪುಣೆ ಸ್ಪೈಸ್‌ಜೆಟ್ (Spice Jet) ವಿಮಾನದಲ್ಲಿ…

11 minutes ago

ಪರಪ್ಪನ ಅಗ್ರಹಾರ ಕಾರಾಗೃಹದ ಮೇಲೆ ಸಿಸಿಬಿ ದಾಳಿ ಮಾಡಿಸಿದ್ದು ನಾನೇ : ಪ್ರಿಯಾಂಕ್ ಖರ್ಗೆ – vishwanews24

ಪರಪ್ಪನ ಅಗ್ರಹಾರ ಕಾರಾಗೃಹದ ಮೇಲೆ ಸಿಸಿಬಿ ದಾಳಿ ಮಾಡಿಸಿದ್ದು ನಾನೇ .. ಜೈಲಿನಲ್ಲಿನ ಕೆಲವು ಅಧಿಕಾರಿಗಳು ತಮ್ಮ ಹಳೆಯ ಚಾಳಿ…

36 minutes ago

ಕಾಸರಗೋಡು: ಸ್ನೇಹಿತರೊಂದಿಗೆ ಕೆರೆಗೆ ಸ್ನಾನಕ್ಕೆ ತೆರಳಿದ್ದ 8ನೇ ತರಗತಿ ವಿದ್ಯಾರ್ಥಿ ನೀರಿನಲ್ಲಿ ಮುಳುಗಿ ಸಾವು – vishwanews24

ಕಾಸರಗೋಡು: ಸ್ನೇಹಿತರೊಂದಿಗೆ ಕೆರೆಗೆ ಸ್ನಾನಕ್ಕೆ ತೆರಳಿದ್ದ 8ನೇ ತರಗತಿ ವಿದ್ಯಾರ್ಥಿ ನೀರಿನಲ್ಲಿ ಮುಳುಗಿ ಸಾವು ಕಾಸರಗೋಡು: ಸ್ನೇಹಿತರೊಂದಿಗೆ ಕೆರೆಗೆ ಸ್ನಾನಕ್ಕೆ…

45 minutes ago

ರಾಜ್ಯಾದ್ಯಂತ 1 ವರ್ಷ ಗುಟ್ಕಾ, ಪಾನ್ ಮಸಾಲಾ ಮಾರಾಟ ನಿಷೇಧ – vishwanews24

ರಾಜ್ಯಾದ್ಯಂತ 1 ವರ್ಷ ಗುಟ್ಕಾ, ಪಾನ್ ಮಸಾಲಾ ಮಾರಾಟ ನಿಷೇಧ ಬೆಂಗಳೂರು: ಕರ್ನಾಟಕ ಸರ್ಕಾರವು  ತಂಬಾಕು ಮತ್ತು ನಿಕೋಟಿನ್ ಹೊಂದಿರುವ…

1 hour ago

ಉಡುಪಿ : ಶ್ರೀ ಕೃಷ್ಣ ಮಠಕ್ಕೆ ಅಣ್ಣಾಮಲೈ  ಭೇಟಿ  – vishwanews24

ಉಡುಪಿ : ಶ್ರೀ ಕೃಷ್ಣ ಮಠಕ್ಕೆ ಭೇಟಿ  ನೀಡಿ ದೇವರ ದರ್ಶನ ಪಡೆದ ಅಣ್ಣಾಮಲೈ  ಉಡುಪಿ: ಮಾಜಿ ಐಪಿಎಸ್ ಅಧಿಕಾರಿ…

1 hour ago

ನಾಳಿನ ‘ಕರ್ನಾಟಕ ಬಂದ್’ಗೆ ನಮ್ಮ ಬೆಂಬಲವಿಲ್ಲ: ಕರವೇ ಪ್ರವೀಣ್ ಶೆಟ್ಟಿ ಸ್ಪಷ್ಟನೆ – vishwanews24

‘ಕರ್ನಾಟಕ ಬಂದ್’ಗೆ ನಮ್ಮ ಬೆಂಬಲವಿಲ್ಲ: ಕರವೇ ಪ್ರವೀಣ್ ಶೆಟ್ಟಿ ಸ್ಪಷ್ಟನೆ ಬೆಂಗಳೂರು: ಕಾವೇರಿ ನದಿ ನೀರು ಹಂಚಿಕೆ ವಿವಾದಕ್ಕೆ ಸಂಬಂಧಿಸಿದಂತೆ…

3 hours ago