ಬೆಂಗಳೂರು:ರಾಜ್ ಕುಮಾರ್ ಸಮಾಧಿ ಪಕ್ಕದಲ್ಲೇ ನಟ ಪುನೀತ್ ರಾಜ್ಕುಮಾರ್ ರವರ ಅಂತ್ಯಕ್ರಿಯೆಗೆ ಸರ್ಕಾರ ಒಪ್ಪಿಗೆ ಸೂಚಿಸಿದೆ.ಕುಟುಂಬಸ್ಥರು ಒಪ್ಪಿದರೆ ಕಂಠೀರವ ಸ್ಟುಡಿಯೋದಲ್ಲಿ ಅವರ ಅಂತ್ಯಕ್ರಿಯೆ ನಡೆಸಲಾಗುತ್ತದೆ.
ಎಲ್ಲಾ ವ್ಯವಸ್ಥೆಗಳೊಂದಿಗೆ ಸರ್ಕಾರ ತಯಾರಿ ಮಾಡಿಕೊಂಡು ಅದೇ ಜಾಗದಲ್ಲಿ ಅಂತ್ಯಕ್ರಿಯೆ ನಡೆಸಿಕೊಡಲು ಒಪ್ಪಿಗೆ ಸೂಚಿಸಿದೆ.ಈಗ ಕುಟುಂಬಸ್ಥರು ಒಪ್ಪಿಗೆ ಸೂಚಿಸುತ್ತಾರಾ ನೊಡಬೇಕಿದೆ. ಕಂಠೀರವ ಸ್ಟುಡಿಯೋದಲ್ಲಿ ಮಾಡಬೇಕಾ ಅಥವಾ ಬೇರೆಡೆ ಮಾಡಬೇಕಾ ಎಂಬುದು ಅವರೇ ನಿರ್ಧರಿಸಬೇಕಿದೆ.
ಕಂಠೀರವ ಸ್ಟುಡಿಯೋದಲ್ಲಿ ನಟ ರಾಜ್ಕುಮಾರ್ ರವರ ಸಮಾಧಿ ಇದೆ.ಅಲ್ಲಿ ಪ್ರತಿ ವರ್ಷ ರಾಜ್ ರ ಹುಟ್ಟುಹಬ್ಬದಂದು ಮತ್ತು ನಿಧನರಾದ ದಿನದಂದು ಬಂದು ಪೂಜೆ ಸಲ್ಲಿಸುತ್ತಾರೆ.ಅವರನ್ನು ಗೌರವ ಸಲ್ಲಿಸಲು ಅಲ್ಲಿಗೆ ಅಭಿಮಾನಿಗಳು ಸಾವಿರಾರು ಸಂಖ್ಯೆಯಲ್ಲಿ ಬರುತ್ತಾರೆ .ಅದೊಂದು ದೇವಸ್ಥಾನ ರೂಪದಲ್ಲಿ ಮಾರ್ಪಟ್ಟಿದೆ.ಈಗ ಅದೇ ಜಾಗದಲ್ಲಿ ಪುನೀತ್ ರಾಜ್ಕುಮಾರ್ ರವರ ಅಂತ್ಯಕ್ರಿಯೆ ಆಗಬೇಕು ಎಂಬುದು ಎಲ್ಲರ ಹೆಬ್ಬಯಕೆ.ಇನ್ನು ಕುಟುಂಬದವರು ಅಲ್ಲೇ ಅಂತ್ಯಕ್ರಿಯೆ ನಡೆಸಲು ಒಪ್ಪಿಗೆ ಸೂಚಿಸಿದರೆ ಅಪ್ಪಾಜಿ ಪಕ್ಕದಲ್ಲೇ ಪುನೀತ್ ರಾಜ್ಕುಮಾರ್ ರವರ ಅಂತ್ಯಕ್ರಿಯೆ ಜರುಗಲಿದೆ.
ಕಾಪು : ಟೈಮಿಂಗ್ಸ್ ವಿಚಾರದಲ್ಲಿ ಉದ್ದೇಶಪೂರ್ವಕ ಬಸ್ ನಿಲ್ದಾಣದಲ್ಲಿ ಬಸ್ಗಳ ಗುದ್ದಾಟ - ನಾಲ್ವರ ಬಂಧನ ಕಾಪು : ಕಾಪು…
ಯುವಜನರಲ್ಲಿ ಹೆಚ್ಚುತ್ತಿರುವ HIV ಸೋಂಕು: ರಾಜ್ಯದ ಕಾಲೇಜು ವಿದ್ಯಾರ್ಥಿಗಳಿಗೆ ತಪಾಸಣೆ ಕಡ್ಡಾಯ ..! ಬೆಂಗಳೂರು: ಯುವ ಜನರಲ್ಲಿ ಹೆಚ್ಐವಿ ಸೋಂಕಿನ…
ಸಚಿವ ಯು.ಟಿ. ಖಾದರ್ ಗೆ AMEC ಗ್ಲೋಬಲ್ ಸಿಟಿಝನ್ ಲೀಡರ್ಶಿಪ್ ಪ್ರಶಸ್ತಿ ಪ್ರದಾನ ಬೆಂಗಳೂರು: ಆರೋಗ್ಯ ಮತ್ತು ಕುಟುಂಬ ಕಲ್ಯಾಣ…
ಸಿ. ಟಿ. ರವಿ ಯವರಿಗೆ ನೋಟೀಸ್ ನೀಡುವ ಮೂಲಕ ಹಿಂದುತ್ವವಾದಿ ನಾಯಕರ ದನಿ ಹತ್ತಿಕ್ಕಲು ಮುಂದಾದ ಕಾಂಗ್ರೆಸ್ ಸರಕಾರ :…
ಮಂಗಳೂರು: ಡಿವೈಡರ್ಗೆ ಬಸ್ ಡಿಕ್ಕಿ; 35 ಪ್ರಯಾಣಿಕರು ಅಪಾಯದಿಂದ ಪಾರು ಮಂಗಳೂರು : ಖಾಸಗಿ ಎಕ್ಸ್ಪ್ರೆಸ್ ಬಸ್ಸೊಂದು ಮಂಗಳೂರು-ಮೂಡುಬಿದಿರೆ ರಾಷ್ಟ್ರೀಯ…
ಕಾಪು : ಟೈಮಿಂಗ್ಸ್ ವಿಚಾರದಲ್ಲಿ ಜಗಳ: ಎಕ್ಸ್ಪ್ರೆಸ್ ಬಸ್ ನಿಲ್ದಾಣದಲ್ಲಿ ಬಸ್ಗಳ ಗುದ್ದಾಟ ಕಾಪು: ಎರಡು ಎಕ್ಸ್ಪ್ರೆಸ್ ಬಸ್ಸುಗಳು ಪ್ರಯಾಣಿಕರು…