ಬೆಂಗಳೂರು:ರಾಜ್ ಕುಮಾರ್ ಸಮಾಧಿ ಪಕ್ಕದಲ್ಲೇ ನಟ ಪುನೀತ್ ರಾಜ್ಕುಮಾರ್ ರವರ ಅಂತ್ಯಕ್ರಿಯೆಗೆ ಸರ್ಕಾರ ಒಪ್ಪಿಗೆ ಸೂಚಿಸಿದೆ.ಕುಟುಂಬಸ್ಥರು ಒಪ್ಪಿದರೆ ಕಂಠೀರವ ಸ್ಟುಡಿಯೋದಲ್ಲಿ ಅವರ ಅಂತ್ಯಕ್ರಿಯೆ ನಡೆಸಲಾಗುತ್ತದೆ.
ಎಲ್ಲಾ ವ್ಯವಸ್ಥೆಗಳೊಂದಿಗೆ ಸರ್ಕಾರ ತಯಾರಿ ಮಾಡಿಕೊಂಡು ಅದೇ ಜಾಗದಲ್ಲಿ ಅಂತ್ಯಕ್ರಿಯೆ ನಡೆಸಿಕೊಡಲು ಒಪ್ಪಿಗೆ ಸೂಚಿಸಿದೆ.ಈಗ ಕುಟುಂಬಸ್ಥರು ಒಪ್ಪಿಗೆ ಸೂಚಿಸುತ್ತಾರಾ ನೊಡಬೇಕಿದೆ. ಕಂಠೀರವ ಸ್ಟುಡಿಯೋದಲ್ಲಿ ಮಾಡಬೇಕಾ ಅಥವಾ ಬೇರೆಡೆ ಮಾಡಬೇಕಾ ಎಂಬುದು ಅವರೇ ನಿರ್ಧರಿಸಬೇಕಿದೆ.
ಕಂಠೀರವ ಸ್ಟುಡಿಯೋದಲ್ಲಿ ನಟ ರಾಜ್ಕುಮಾರ್ ರವರ ಸಮಾಧಿ ಇದೆ.ಅಲ್ಲಿ ಪ್ರತಿ ವರ್ಷ ರಾಜ್ ರ ಹುಟ್ಟುಹಬ್ಬದಂದು ಮತ್ತು ನಿಧನರಾದ ದಿನದಂದು ಬಂದು ಪೂಜೆ ಸಲ್ಲಿಸುತ್ತಾರೆ.ಅವರನ್ನು ಗೌರವ ಸಲ್ಲಿಸಲು ಅಲ್ಲಿಗೆ ಅಭಿಮಾನಿಗಳು ಸಾವಿರಾರು ಸಂಖ್ಯೆಯಲ್ಲಿ ಬರುತ್ತಾರೆ .ಅದೊಂದು ದೇವಸ್ಥಾನ ರೂಪದಲ್ಲಿ ಮಾರ್ಪಟ್ಟಿದೆ.ಈಗ ಅದೇ ಜಾಗದಲ್ಲಿ ಪುನೀತ್ ರಾಜ್ಕುಮಾರ್ ರವರ ಅಂತ್ಯಕ್ರಿಯೆ ಆಗಬೇಕು ಎಂಬುದು ಎಲ್ಲರ ಹೆಬ್ಬಯಕೆ.ಇನ್ನು ಕುಟುಂಬದವರು ಅಲ್ಲೇ ಅಂತ್ಯಕ್ರಿಯೆ ನಡೆಸಲು ಒಪ್ಪಿಗೆ ಸೂಚಿಸಿದರೆ ಅಪ್ಪಾಜಿ ಪಕ್ಕದಲ್ಲೇ ಪುನೀತ್ ರಾಜ್ಕುಮಾರ್ ರವರ ಅಂತ್ಯಕ್ರಿಯೆ ಜರುಗಲಿದೆ.
ಭಟ್ಕಳ ಕಪ್ಪೆಚಿಪ್ಪು ದುರಂತ : ಮೃತ 11 ಮಂದಿಯ ಸಾಮೂಹಿಕ ಅಂತ್ಯಕ್ರಿಯೆ ಕಾರವಾರ: ಕಪ್ಪೆಚಿಪ್ಪು ತೆಗೆಯಲು ಹೋಗಿ ಸಾವನ್ನಪ್ಪಿದ್ದ 11 ಮಂದಿಯ…
ಕಂದಕಕ್ಕೆ ಉರುಳಿದ ಕಾರು : ಎಂಟು ಮಂದಿ ಸಾವು ಜೈಪುರ: ಸ್ಕಾರ್ಪಿಯೋ ಎಸ್ಯುವಿ ಕಾರೊಂದು ಸುಮಾರು 700 ಅಡಿ ಕಂದಕಕ್ಕೆ…
ಕೊಲ್ಲೂರು : ಅಪಘಾತದಿಂದ ಮೃತಪಟ್ಟ ಮಹಿಳೆಯ ಚಿನ್ನಾಭರಣ ಕಳವು ; ಆರೋಪಿ ಪತ್ತೆಗೆ ತೀವ್ರಗೊಂಡ ತನಿಖೆ ಕೊಲ್ಲೂರು: ಮೇ 17ರ…
ಮಂಗಳೂರು : ಹೆಚ್ಚುತ್ತಿರುವ ಎಬೋಲಾ ವೈರಸ್ ಪ್ರಕರಣ ; ವಿಮಾನ ನಿಲ್ದಾಣದಲ್ಲಿ ಹೈ ಅಲರ್ಟ್ ಘೋಷಣೆ ಮಂಗಳೂರು : ಆಫ್ರಿಕಾ…
ಇ.ಡಿ, ಐಟಿಯವರು ಬಿಜೆಪಿಗೆ ಸಹಾಯ ಮಾಡುತ್ತಿದ್ದಾರೆ : ದಿನೇಶ್ ಗುಂಡೂರಾವ್ ಆರೋಪ ಮಂಗಳೂರು: ಚುನಾವಣೆ ಗೆಲ್ಲಲು ಬಿಜೆಪಿಯಿಂದ ಚುನಾವಣಾ ಆಯೋಗದ…
ಕೇರಳ ವಿಧಾನಸಭೆಯ ನೂತನ ಸ್ಪೀಕರ್ ಆಗಿ ತಿರುವಾಂಚೂರ್ ರಾಧಾಕೃಷ್ಣನ್ ಆಯ್ಕೆ ತಿರುವನಂತಪುರಂ : ಹಿರಿಯ ಕಾಂಗ್ರೆಸ್ ನಾಯಕ ಹಾಗೂ ಎಂಟು…