Featured

ರಾಣಿ ಎಲಿಜಬೆತ್-II ವಿಧಿವಶ : ಪ್ರಧಾನಿ ಮೋದಿ ಸಂತಾಪ – VIshwanews24

ರಾಣಿ ಎಲಿಜಬೆತ್-II ವಿಧಿವಶ : ಪ್ರಧಾನಿ ಮೋದಿ ಸಂತಾಪ

ಲಂಡನ್ : ಸುದೀರ್ಘ ಏಳು ದಶಕಗಳ ಕಾಲ ಇಂಗ್ಲೆಂಡ್ ಆಳಿದ್ದ ರಾಣಿ ಎಲಿಜಬೆತ್-II ಅವರ ಗುರುವಾರ ರಾತ್ರಿ ನಿಧನರಾಗಿದ್ದಾರೆ.

ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದ ಬ್ರಿಟನ್‌ನ ಬಲ್‌ಮೋರಾಲ್‌ನಲ್ಲಿ ಸೂಕ್ತ ವೈದ್ಯಕೀಯ ನಿಗಾದಡಿ ಇದ್ದ 96 ವರ್ಷದ ರಾಣಿ ಎಲಿಜಬೆತ್- II ಅವರು ಚಿಕಿತ್ಸೆ ಫಲಕಾರಿಯಾಗದೆ ನಿಧನರಾಗಿದ್ದಾರೆ.

ವಯೋಸಹಜ ಕಾ ಯಿಲೆಗಳಿಂದ ಬಳಲುತ್ತಿದ ರಾಣಿ ಎಲಿಜಬೆತ್-II ಅವರು ಈ ವಾರದ ಆರಂಭದಲ್ಲಿ ಸ್ಕಾಟ್ಲೆಂಡ್‌ನಲ್ಲಿ ಹೊಸ ಪ್ರಧಾನಿ ಲಿಜ್ ಟ್ರಸ್ ಅವರ ನೇಮಕ ಸೇರಿದಂತೆ ತಮ್ಮ ಹಲವು ಕಾರ್ಯಕ್ರಮಗಳನ್ನು ರದ್ದುಗೊಳಿಸಿದ್ದರು.

ಎಲಿಜಬೆತ್-II ಅವರು 1953 ರಿಂದ ಬ್ರಿಟನ್ ರಾಣಿಯಾಗಿ ೭೦ ವರ್ಷಗಳ ಕಾಲ ಸೇವೆ ಸಲ್ಲಿಸಿದ್ದಾರೆ. ಎಲಿಜಬೆತ್ ಅವರ ನಿಧನಕ್ಕೆ ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ಹಲವು ಗಣ್ಯರು ಸಂತಾಪ ಸೂಚಿಸಿದ್ದಾರೆ.

ಯುಕೆಯಾದ್ಯಂತ ೧೦ ದಿನಗಳ ಶೋಕಾಚರಣೆ ನಡೆಯಲಿದೆ. ಇವರು ೧೯೫೨ ಫೆ ೬ ರಂದು ತಮ್ಮ ೨೫ ನೇ ವಯಸ್ಸಿನಲ್ಲಿ ರಾಣಿಯಾಗಿ ಅಧಿಕಾರ ಸ್ವೀಕರಿಸಿದ್ದರು. ಅವರ ಅಧಿಕಾರವಧಿಯಲ್ಲಿ ೧೫ ಪ್ರಧಾನಿಗಳನ್ನು ನೋಡಿದ್ದಾರೆ.

ಪೆರ್ಡೂರು ಕುಲಾಲ ಸಂಘದ ನೂತನ ಅಧ್ಯಕ್ಷರಾಗಿ ಕೃಷ್ಣಪ್ಪ ಕುಲಾಲ್ ಹಿರಿಯಡ್ಕ ಆಯ್ಕೆ – Vishwanews24

Vishwa News 24

Recent Posts

ಬ್ರಹ್ಮಾವರ: ಖಾಸಗಿ ಬಸ್ ಬೆಂಕಿಗಾಹುತಿ ; ಅದೃಷ್ಟವಶಾತ್ ಪ್ರಯಾಣಿಕರು ಪಾರು -vishwanews24

ಬ್ರಹ್ಮಾವರ: ಖಾಸಗಿ ಬಸ್ ಬೆಂಕಿಗಾಹುತಿ ; ಅದೃಷ್ಟವಶಾತ್ ಏಳು ಪ್ರಯಾಣಿಕರು ಪಾರು ಉಡುಪಿ: ಉಡುಪಿಯಿಂದ ಸಾಗರಕ್ಕೆ ತೆರಳುತ್ತಿದ್ದ ಖಾಸಗಿ ಬಸ್ಸೊಂದು…

2 hours ago

ಸುರತ್ಕಲ್ : ಕಾಲೇಜು ವಿದ್ಯಾರ್ಥಿಗಳಿಗೆ ಗಾಂಜಾ ಸರಬರಾಜು ಆರೋಪ: ವ್ಯಕ್ತಿಯ ಬಂಧನ -vishwanews24

ಸುರತ್ಕಲ್ : ಕಾಲೇಜು ವಿದ್ಯಾರ್ಥಿಗಳಿಗೆ ಗಾಂಜಾ ಸರಬರಾಜು ಆರೋಪ: ವ್ಯಕ್ತಿಯ ಬಂಧನ 1.206 ಕೆ.ಜಿ. ಗಾಂಜಾ, KTM ಮೋಟಾರ್ ಸೈಕಲ್…

2 hours ago

ಸಕಲೇಶಪುರ–ಸುಬ್ರಹ್ಮಣ್ಯ  ಮಾರ್ಗದಲ್ಲಿ ವಂದೇ ಭಾರತ್ ರೈಲು ಪ್ರಾಯೋಗಿಕ ಸಂಚಾರ ಪರಿಶೀಲನೆ -vishwanews24

ಸಕಲೇಶಪುರ–ಸುಬ್ರಹ್ಮಣ್ಯ  ಮಾರ್ಗದಲ್ಲಿ ವಂದೇ ಭಾರತ್ ರೈಲು ಪ್ರಾಯೋಗಿಕ ಸಂಚಾರ ಪರಿಶೀಲನೆ ಕಡಬ : ಸಕಲೇಶಪುರ–ಸುಬ್ರಹ್ಮಣ್ಯ ರೋಡ್ ರೈಲು ಮಾರ್ಗದಲ್ಲಿ ನಡೆದ…

3 hours ago

ಉಡುಪಿ : ಆ. 20 ರಂದು ನೇರ ಸಂದರ್ಶನ -vishwanews24

ಉಡುಪಿ : ಆ. 20 ರಂದು ನೇರ ಸಂದರ್ಶನ ಉಡುಪಿ : ನಗರದ ಅಂಬಲಪಾಡಿ ಕರಾವಳಿ ಬೈಪಾಸ್ ಬಳಿಯ ರೀಗಲ್…

18 hours ago

ಉಡುಪಿ: ಗೃಹ ಜ್ಯೋತಿ ಫಲಾನುಭವಿಗಳು ಮರುಪರಿಶೀಲನೆ ಪ್ರಕ್ರಿಯೆ ಪೂರ್ಣಗೊಳಿಸಿಕೊಳ್ಳಿ: ರಮೇಶ್ ಕಾಂಚನ್ -vishwanews24

ಉಡುಪಿ: ಗೃಹ ಜ್ಯೋತಿ ಫಲಾನುಭವಿಗಳು ಮರುಪರಿಶೀಲನೆ ಪ್ರಕ್ರಿಯೆ ಪೂರ್ಣಗೊಳಿಸಿಕೊಳ್ಳಿ: ರಮೇಶ್ ಕಾಂಚನ್ ಗೃಹ ಜ್ಯೋತಿ ಯೋಜನೆಯ ಫಲಾನುಭವಿಗಳ ಮನೆಗಳ ಮರುಪರಿಶೀಲನೆಗೆ…

18 hours ago

ಕರಾವಳಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಆಗ್ರಹ: ಆ.22ರಂದು ಉಡುಪಿಯಲ್ಲಿ ಸಭೆ -vishwanews24

ಕರಾವಳಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಆಗ್ರಹ: ಆ.22ರಂದು ಉಡುಪಿಯಲ್ಲಿ ಸಭೆ ಉಡುಪಿ: ಉಡುಪಿ, ದಕ್ಷಿಣ ಕನ್ನಡ ಹಾಗೂ ಉತ್ತರ ಕನ್ನಡ…

18 hours ago