ಸುರತ್ಕಲ್ : ”ಶನಿವಾರದಿಂದ ರಾತ್ರಿ ಕರ್ಫ್ಯೂ ಹೇರುವುದರಿಂದಾಗಿ ಧಾರ್ಮಿಕ ಕಾರ್ಯಕ್ರಮಗಳಿಗೆ ತೊಂದರೆ ಉಂಟಾಗುವ ಸಾಧ್ಯತೆಯಿದೆ. ಸಾರ್ವಜನಿಕರು ಈ ನಿಟ್ಟಿನಲ್ಲಿ ವಿನಾಯಿತಿ ನೀಡಬೇಕೆಂದು ಮನವಿ ಮಾಡುತ್ತಿದ್ದಾರೆ. ಜನಸಾಮಾನ್ಯರ ಈ ಮನವಿಯನ್ನು ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪನವರ ಗಮನಕ್ಕೆ ತರಲಾಗುವುದು” ಎಂದು ಶಾಸಕ ಡಾ.ಭರತ್ ಶೆಟ್ಟಿ ವೈ ತಿಳಿಸಿದರು.
”ಕೊರೊನಾ ಮುಂಜಾಗ್ರತಾ ಕ್ರಮ ಕೈಗೊಳ್ಳಬೇಕು ಎಂದು ವಿಚಾರದಲ್ಲಿ ಯಾವುದೇ ರಾಜಿಯಿಲ್ಲ ಎಂದು ಹೇಳಿದ ಅವರು, ಈಗಾಗಲೇ ನಿಗದಿಯಾಗಿರುವ ಧಾರ್ಮಿಕ ಕಾರ್ಯಕ್ರಮಗಳನ್ನು ನಡೆಸಲು ಅವಕಾಶ ನೀಡುವ ಬಗ್ಗೆ ಮುಖ್ಯಮಂತ್ರಿಯೊಂದಿಗೆ ಮಾತುಕತೆ ನಡೆಸಲಾಗುವುದು” ಎಂದು ಹೇಳಿದರು.
”ಕೊರೊನಾ ಲಾಕ್ಡೌನ್ ಕಾರಣದಿಂದಾಗಿ ಕಳೆದ ವರ್ಷವೂ ಕೂಡಾ ಧಾರ್ಮಿಕ ಆಚರಣೆ ನಡೆಸಲು ಸಾಧ್ಯವಾಗಿಲ್ಲ. ಈ ಬಾರಿಯೂ ಕೊರೊನಾ ಕಾರಣದಿಂದಾಗಿ ಧಾರ್ಮಿಕ ಕಾರ್ಯಕ್ರಮಗಳನ್ನು ನಡೆಸಲಾಗದಿದ್ದರೆ ಜನರ ಧಾರ್ಮಿಕ ಭಾವನೆಗೆ ಧಕ್ಕೆ ಉಂಟಾಗಬಹುದು. ಸರ್ಕಾರವು ಈ ಬಗ್ಗೆ ನಿರ್ಧಾರ ಕೈಗೊಳ್ಳಬೇಕಾಗಿದೆ” ಎಂದರು.
ಶನಿವಾರದಿಂದ ರಾತ್ರಿ ಕರ್ಪ್ಯೂ ವಿಧಿಸುತ್ತಿರುವ ಹಿನ್ನಲೆಯಲ್ಲಿ ದ.ಕ ಜಿಲ್ಲಾಧಿಕಾರಿಯವರೊಂದಿಗೆ ಶಾಸಕ ಡಾ.ಭರತ್ ಶೆಟ್ಟಿ ವೈ ಚರ್ಚಿಸಿದ್ದಾರೆ.
ದ.ಕ ಜಿಲ್ಲಾಉಸ್ತುವಾರಿ ಸಚಿವ ಕೋಟಾ ಶ್ರೀನಿವಾಸ್ ಪೂಜಾರಿಗೆ ಕೊರೊನಾ ಪಾಸಿಟಿವ್ -Vishwanews24
ಉಡುಪಿ:ಮಾದಕ ದ್ರವ್ಯ ಪ್ರಕರಣ : ಪಿಐಟಿ ಎನ್ಡಿಪಿಎಸ್ ಕಾಯ್ದೆಯಡಿ ಆರೋಪಿ ಬಂಧನ ಕಲಬುರಗಿಯ ಕೇಂದ್ರ ಕಾರಾಗೃಹದಲ್ಲಿ ಬಂಧನದಲ್ಲಿರಿಸಲು ಆದೇಶ ಉಡುಪಿ:…
ಕುದುರೆಮುಖದಲ್ಲಿ ಅನಧಿಕೃತ ಜೀಪುಗಳ ಆಫ್ ರೋಡಿಂಗ್ .. ನಿಷೇಧಿಸುವಂತೆ ಜಿಲ್ಲಾಡಳಿತಕ್ಕೆ ಸ್ಥಳೀಯರು, ಪರಿಸರ ಪ್ರೇಮಿಗಳ ಒತ್ತಾಯ ಮೋಜು-ಮಸ್ತಿಗಾಗಿ ಸೂಕ್ಷ್ಮ ಪರಿಸರದಲ್ಲಿ…
ಕುಂದಾಪುರ: ಮನೆಯ ಬಾಗಿಲು ಮುರಿದು ಒಳನುಗ್ಗಿದ ಕಳ್ಳರು; ಚಿನ್ನಾಭರಣ, ನಗದು ಕಳವು ಕುಂದಾಪುರ: ಕುಂದಾಪುರದ ಬೊಬ್ಬರ್ಯನಕಟ್ಟೆಯ ಮನೆಯಲ್ಲಿ ಯಾರೂ ಇಲ್ಲದ…
ಕರ್ನಾಟಕ ವಿಧಾನಸಭೆ ಸ್ಪೀಕರ್ ಆಗಿ ಜಿ.ಎಸ್. ಪಾಟೀಲ್ ಅವಿರೋಧ ಆಯ್ಕೆ ಬೆಂಗಳೂರು: ಕರ್ನಾಟಕ ವಿಧಾನಸಭಾಧ್ಯಕ್ಷರಾಗಿ ಗುರುಪಾದಗೌಡ ಸಂಗನಗೌಡ ಪಾಟೀಲ (ಜಿ.ಎಸ್.ಪಾಟೀಲ್)…
ನಿರ್ಮಾಣ ಹಂತದಲ್ಲಿದ್ದ ಸುರಂಗದ ಒಳಗೆ ನುಗ್ಗಿದ ನೀರು .. 7 ಕಾರ್ಮಿಕರ ದಾರುಣ ಸಾವು ; 14ಕ್ಕೂ ಹೆಚ್ಚು ಮಂದಿಗೆ…
ಧ್ವಜಾರೋಹಣಕ್ಕೆ ವಿನಾಯಿತಿ ಕೋರಿ ಸಿಎಂಗೆ ಸಚಿವ ಜಮೀರ್ ಪತ್ರ ; ಮನವಿಗೆ ಸ್ಪಂದಿಸಿದ ಸಿಎಂ ಚುನಾವಣೆ, ಪಕ್ಷ ಸಂಘಟನೆ ಕಾರಣ…