ಬೆಂಗಳೂರು : ರಾತ್ರಿ ವೇಳೆ ರೈಲಿನಲ್ಲಿ ಪ್ರಯಾಣ ಮಾಡುವವರಿಗೆ ತೊಂದರೆಯಾಗದಂತೆ ನೋಡಿಕೊಳ್ಳಲು ರೈಲ್ವೆ ಇಲಾಖೆಯು ಜನಸ್ನೇಹಿ ಕ್ರಮಗಳನ್ನು ಕೈಗೊಂಡಿದೆ.
ರೈಲಿನಲ್ಲಿ ರಾತ್ರಿ 10 ಗಂಟೆಯ ನಂತರ ಪ್ರಯಾಣಿಕರ ಮೊಬೈಲ್ ಸೌಂಡ್ ಜಾಸ್ತಿ ಮಾಡಿದರೆ, ಅನಾವಶ್ಯಕವಾಗಿ ರೈಲಿನಲ್ಲಿ ಲೈಟ್ಸ್ ಆನ್ ಮಾಡಿದರೆ, ಜೋರಾಗಿ ಮಾತನಾಡಿದರೆ ಅವರ ವಿರುದ್ಧ ರೈಲ್ವೆ ಅಧಿಕಾರಿಗಳು ಕ್ರಮ ಕೈಗೊಳ್ಳಲಿದ್ದಾರೆ.
ಇನ್ನು ಸುರಕ್ಷತೆಯ ಪ್ರಯಾಣಕ್ಕೆ ಭಂಗ ಉಂಟು ಮಾಡುವವರನ್ನ ಪತ್ತೆ ಹಚ್ಚುವುದಕ್ಕೆ ಸೌತ್ ವೆಸ್ಟರ್ನ್ ರೈಲ್ವೆ ಅಧಿಕಾರಿಗಳು ರೈಲ್ವೆ ಪ್ರಯಾಣದುದ್ದಕ್ಕೂ ರಿಸರ್ವೇಶನ್ ಬೋಗಿಗಳಲ್ಲಿ ಪರಿಶೀಲನೆ ನಡೆಸುತ್ತಿದ್ದಾರೆ.
ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…
ಪುತ್ತೂರು: ಕೆಎಸ್ಆರ್ಟಿಸಿ ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…
ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…
ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…
ಸ್ವಕ್ಷೇತ್ರದಲ್ಲಿ 80ನೇ ಸ್ವಾತಂತ್ರ್ಯೋತ್ಸವ ಧ್ವಜಾರೋಹಣ ಕಾರ್ಯಕ್ರಮದಲ್ಲಿ ಜಮೀರ್ ಅಹ್ಮದ್ ಭಾಗಿ ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ…
ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ ಅಡಿಕೆ ಬೆಲೆ ಕುಸಿಯಲ್ಲ, ಬೆಳೆಗಾರರಿಗೆ ಸಮಸ್ಯೆ…