ನವದೆಹಲಿ: ಇಂದು ದೇಶದೆಲ್ಲೆಡೆ ರಾಮನವಮಿಯ ಶುಭ ಸಂದರ್ಭ. ಶ್ರೀ ರಾಮನ ಜನ್ಮದಿನವಾದ ಚೈತ್ರ ಮಾಸದ ಶುಕ್ಲಪಕ್ಷದ ನವಮಿಯನ್ನು ದೇಶದೆಲ್ಲೆಡೆ ರಾಮ ನವಮಿಯಾಗಿ ಆಚರಿಸುತ್ತಿದ್ದು, ಈ ಹಿನ್ನೆಲೆಯಲ್ಲಿ ದೇಶದ ಜನತೆಗೆ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಶುಭಾಶಯ ಕೋರಿದ್ದಾರೆ.
ಈ ಕುರಿತು ಟ್ವೀಟ್ ಮಾಡಿರುವ ಪ್ರಧಾನಿ ಮೋದಿ, ಇಂದು ರಾಮ ನವಮಿ. ಮರ್ಯಾದಾ ಪುರುಷೋತ್ತಮ ಶ್ರೀರಾಮನ ಸಂದೇಶದಂತೆ ಅವರ ನಡವಳಿಕೆಯನ್ನು ಅನುಸರಿಸಿ ಎಂದು ಹೇಳಿದ ಅವರು ಈ ಕೊರೋನಾ ಸಂದರ್ಭದಲ್ಲಿ ಸೋಂಕು ನಿಯಂತ್ರಿಸಲು ತೆಗೆದುಕೊಳ್ಳಬೇಕಾದ ಎಲ್ಲಾ ನಿಯಮಗಳನ್ನು ಪಾಲನೆ ಮಾಡಿ. ‘ದವಾಯಿ ಭೀ, ಕಡಾಯಿ ಭಿ’ (ಔಷಧಿಯೂ ಇದೆ, ಎಚ್ಚರಿಕೆಯೂ ಇದೆ) ಮಂತ್ರವನ್ನು ಸ್ಮರಿಸಿಕೊಳ್ಳಿ ಎಂದು ಹೇಳಿದ್ದಾರೆ.
ಅಪ್ರಾಪ್ತ ಬಾಲಕಿಯ ಅತ್ಯಾಚಾರ ; ಓ ಮೈ ಗಾಡ್ ! ಡೈಲಾಗ್ ಖ್ಯಾತಿಯ ಟಿಕ್ ಟಾಕ್ ಸ್ಟಾರ್ ಭಾರ್ಗವ್ ಬಂಧನ -Vishwanews24
ವಿಧಾನ ಪರಿಷತ್ ನೂತನ ಸಭಾಪತಿಯಾಗಿ ಸಲೀಂ ಅಹಮದ್ ಆಯ್ಕೆ ಬೆಂಗಳೂರು: ಬಸವರಾಜ ಹೊರಟ್ಟಿ ಅವರ ರಾಜೀನಾಮೆಯಿಂದ ತೆರವಾಗಿದ್ದ ವಿಧಾನ ಪರಿಷತ್…
15,000 ಸರ್ಕಾರಿ ಶಿಕ್ಷಕರ ಬೃಹತ್ ನೇಮಕಾತಿ : ಆ.18ರಿಂದ ಅರ್ಜಿ ಸಲ್ಲಿಕೆ ಆರಂಭ ಬೆಂಗಳೂರು : ರಾಜ್ಯದ ಸರ್ಕಾರಿ ಶಾಲೆಗಳಲ್ಲಿ…
ಕರ್ನಾಟಕದ 17 ಪೊಲೀಸ್ ಅಧಿಕಾರಿ, ಸಿಬ್ಬಂದಿಗೆ ಪ್ರತಿಷ್ಠಿತ ರಾಷ್ಟ್ರಪತಿ ಪದಕ ಗೌರವ ಬೆಂಗಳೂರು : ದೇಶದ 80ನೇ ಸ್ವಾತಂತ್ರ್ಯ ದಿನೋತ್ಸವದ…
ಏಳೆಂಟು ಜಿಲ್ಲೆಯ ಅಡಿಕೆ ಬೆಳೆಗಾರರ ಮೇಲೆ ಪರಿಣಾಮ ಗುಟ್ಕಾ ನಿಷೇಧ ಆದೇಶ ಶೀಘ್ರದಲ್ಲೇ ಹಿಂಪಡೆಯಲು ಸಿಎಂ ಡಿಕೆಶಿ ಸೂಚನೆ ಬೆಂಗಳೂರು…
ಉಡುಪಿ:ಮಾದಕ ದ್ರವ್ಯ ಪ್ರಕರಣ : ಪಿಐಟಿ ಎನ್ಡಿಪಿಎಸ್ ಕಾಯ್ದೆಯಡಿ ಆರೋಪಿ ಬಂಧನ ಕಲಬುರಗಿಯ ಕೇಂದ್ರ ಕಾರಾಗೃಹದಲ್ಲಿ ಬಂಧನದಲ್ಲಿರಿಸಲು ಆದೇಶ ಉಡುಪಿ:…
ಕುದುರೆಮುಖದಲ್ಲಿ ಅನಧಿಕೃತ ಜೀಪುಗಳ ಆಫ್ ರೋಡಿಂಗ್ .. ನಿಷೇಧಿಸುವಂತೆ ಜಿಲ್ಲಾಡಳಿತಕ್ಕೆ ಸ್ಥಳೀಯರು, ಪರಿಸರ ಪ್ರೇಮಿಗಳ ಒತ್ತಾಯ ಮೋಜು-ಮಸ್ತಿಗಾಗಿ ಸೂಕ್ಷ್ಮ ಪರಿಸರದಲ್ಲಿ…