ಉಡುಪಿ: ನನ್ನ ಜೀವನದಲ್ಲಿ ಈ ದಿನ ಬರಬಹುದೆಂದು ನಿರೀಕ್ಷೆ ಮಾಡಿರಲಿಲ್ಲ ಎಂದು ಪೇಜಾವರಶ್ರೀ ಅವರು ಹೇಳಿದ್ದಾರೆ.
ಉಡುಪಿಯಲ್ಲಿ ಮಾತನಾಡಿದ ಪೇಜಾವರಶ್ರೀ, ನನ್ನ ಜೀವನದಲ್ಲಿ ಈ ದಿನ ಬರಬಹುದೆಂದು ನಿರೀಕ್ಷೆ ಮಾಡಿರಲಿಲ್ಲ. ರಾಮಮಂದಿರ ಬಗ್ಗೆ ಬಹಳ ನಿರಾಶನಾಗಿದ್ದೆ. ನನಗೆ ಬಹಳ ವಯಸ್ಸಾಗಿರುವುದರಿಂದ ರಾಮಮಂದಿರದ ಆಸೆ ಕಳೆದುಕೊಂಡಿದ್ದೆ ಎಂದು ಪೇಜಾವರ ಮಠಾಧೀಶ ವಿಶ್ವೇಶತೀರ್ಥ ಸ್ವಾಮೀಜಿ ಹೇಳಿದ್ದಾರೆ.
ನಾನು ಬಹಳ ನಿರೀಕ್ಷೆಯಿಂದ ತೀರ್ಪನ್ನು ಎದುರು ನೋಡುತ್ತಿದ್ದೇನೆ. ರಾಮಮಂದಿರ ಇಡೀ ದೇಶದ ಜನರ ಕನಸು, ರಾಮ ಮಂದಿರದ ಸ್ವಲ್ಪ ದೂರದಲ್ಲಿ ಮಸೀದಿ ಕೂಡ ನಿರ್ಮಾಣವಾಗಲಿ. ಇಂದಿನ ತೀರ್ಪು ಯಾರ ಪರವಾದರೂ, ಯಾರ ವಿರುದ್ಧವಾದರೂ ಸೌಹಾರ್ದತೆ ಮುಖ್ಯ. ಸಂವಿಧಾನಕ್ಕೆ ಭಂಗವಾಗಬಾರದು. ಕಾನೂನಿನ, ಕೋರ್ಟಿನ ವಿರುದ್ಧ ವರ್ತನೆ ಬೇಡ ಎಂದು ವಿನಂತಿಸಿದರು.
2047ರ ವೇಳೆಗೆ ಅಭಿವೃದ್ಧಿ ಹೊಂದಿದ ರಾಷ್ಟ್ರವನ್ನು ನಿರ್ಮಿಸುತ್ತೇವೆ : ಪ್ರಧಾನಿ ಮೋದಿ ನವದೆಹಲಿ: 2047ರ ವೇಳೆಗೆ ‘ವಿಕಸಿತ ಭಾರತ’ದ ಕನಸನ್ನು…
80ನೇ ಸ್ವಾತಂತ್ರ್ಯ ದಿನಾಚರಣೆ : ಮುಖ್ಯಮಂತ್ರಿಯಾಗಿ ಮೊದಲ ಬಾರಿಗೆ ಧ್ವಜಾರೋಹಣ ನೆರವೇರಿಸಿದ ಡಿಕೆಶಿ ಬೆಂಗಳೂರು: ಇಡೀ ದೇಶವೇ ಇಂದು 80ನೇ…
80ನೇ ಸ್ವಾತಂತ್ರ್ಯೋತ್ಸವದ ಸಂಭ್ರಮ : ಕೆಂಪುಕೋಟೆಯಲ್ಲಿ ಧ್ವಜಾರೋಹಣ ನೆರವೇರಿಸಿದ ಪ್ರಧಾನಿ ಮೋದಿ ಬೆಂಗಳೂರು: ಇಡೀ ದೇಶವೇ ಇಂದು 80ನೇ ಸ್ವಾತಂತ್ರ್ಯ…
ಉಡುಪಿ: 80ನೇ ಸ್ವಾತಂತ್ರ್ಯೋತ್ಸವ; ಧ್ವಜಾರೋಹಣ ನೆರವೇರಿಸಿದ ಉಸ್ತುವಾರಿ ಸಚಿವ ರಿಝ್ವಾನ್ ಅರ್ಷದ್ ಉಡುಪಿ: ಉಡುಪಿ ಜಿಲ್ಲಾಡಳಿತದ ವತಿಯಿಂದ ಅಜ್ಜರಕಾಡು ಮಹಾತ್ಮಾಗಾಂಧಿ…
ಸರ್ವೇಶ್ವರ ಫ್ರೆಂಡ್ಸ್ ಚಾರಿಟೇಬಲ್ ಟ್ರಸ್ಟ್ ( ರಿ) ಮೂಳೂರು ವತಿಯಿಂದ 80ನೇ ಸ್ವಾತಂತ್ರ್ಯ ದಿನಾಚರಣೆ ಸರ್ವೇಶ್ವರ ಫ್ರೆಂಡ್ಸ್ ಚಾರಿಟೇಬಲ್ ಟ್ರಸ್ಟ್…
ಜಿಲ್ಲಾ ಉಸ್ತುವಾರಿ ಸಚಿವರ ನೇಮಕ: ದಕ ಜಿಲ್ಲೆಗೆ ಯುಟಿ ಖಾದರ್, ಉಡುಪಿಗೆ ರಿಜ್ವಾನ್ ಅರ್ಷದ್ ಉಡುಪಿ/ಮಂಗಳೂರು: ರಾಜ್ಯದ ಎಲ್ಲಾ ಜಿಲ್ಲೆಗಳಿಗೆ…