ಉಡುಪಿ: ಆ. 5ರ ಬುಧವಾರದಂದು ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣಕ್ಕೆ ಶಿಲಾನ್ಯಾಸ ನೆರವೇರಲಿದ್ದು, ಅಂದು ಉಡುಪಿಯ ಪೇಜಾವರ ಮಠದಲ್ಲೂ ಸಂಭ್ರಮಾಚರಣೆ ಹಾಗೂ ವಿಶ್ವೇಶತೀರ್ಥ ಶ್ರೀಪಾದರಿಗೆ ಭಕ್ತಿ ಗೌರವ ಸಮರ್ಪಣೆ ಕಾರ್ಯಕ್ರಮ ನಡೆಯಲಿದೆ ಎಂದು ಮಠದ ವಾಸುದೇವ ಭಟ್ ತಿಳಿಸಿದ್ದಾರೆ.
ರಾಮಮಂದಿರ ನಿರ್ಮಾಣ ಆಂದೋಲನದಲ್ಲಿ ವಿಶ್ವೇಶತೀರ್ಥ ಶ್ರೀಪಾದರ ಕೊಡುಗೆ ಅಪಾರವಾಗಿದೆ. ಅವರು ನೀಡಿರುವ ಮಾರ್ಗದರ್ಶನ, ಸ್ಫೂರ್ತಿ, ನೇತೃತ್ವ ಎಲ್ಲವನ್ನೂ ಸ್ಮರಿಸಿಕೊಂಡು ಅವರ ಭಾವಚಿತ್ರ ಹಾಗೂ ಪೀಠಕ್ಕೆ ವಿಶೇಷ ಅಲಂಕಾರ ಮಾಡಿ ಬೆಳಿಗ್ಗೆ 11.45ರ ವೇಳೆಗೆ ಮಂಗಳಾರತಿ ಬೆಳಗಿಸಲಾಗುವುದು. ಬಳಿಕ ಮಠದ ಮುಂಭಾಗದ ರಥಬೀದಿಯಲ್ಲಿ ಸಂಭ್ರಮಾಚರಣೆ ನಡೆಯಲಿದೆ ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಉಡುಪಿ ಮಲಬಾರ್ ಗೋಲ್ಡ್ನಲ್ಲಿ ಹಫೀಝ್ ರೆಹಮಾನ್ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…
ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…
ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…
ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…