ಉಡುಪಿ: ಆ. 5ರ ಬುಧವಾರದಂದು ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣಕ್ಕೆ ಶಿಲಾನ್ಯಾಸ ನೆರವೇರಲಿದ್ದು, ಅಂದು ಉಡುಪಿಯ ಪೇಜಾವರ ಮಠದಲ್ಲೂ ಸಂಭ್ರಮಾಚರಣೆ ಹಾಗೂ ವಿಶ್ವೇಶತೀರ್ಥ ಶ್ರೀಪಾದರಿಗೆ ಭಕ್ತಿ ಗೌರವ ಸಮರ್ಪಣೆ ಕಾರ್ಯಕ್ರಮ ನಡೆಯಲಿದೆ ಎಂದು ಮಠದ ವಾಸುದೇವ ಭಟ್ ತಿಳಿಸಿದ್ದಾರೆ.
ರಾಮಮಂದಿರ ನಿರ್ಮಾಣ ಆಂದೋಲನದಲ್ಲಿ ವಿಶ್ವೇಶತೀರ್ಥ ಶ್ರೀಪಾದರ ಕೊಡುಗೆ ಅಪಾರವಾಗಿದೆ. ಅವರು ನೀಡಿರುವ ಮಾರ್ಗದರ್ಶನ, ಸ್ಫೂರ್ತಿ, ನೇತೃತ್ವ ಎಲ್ಲವನ್ನೂ ಸ್ಮರಿಸಿಕೊಂಡು ಅವರ ಭಾವಚಿತ್ರ ಹಾಗೂ ಪೀಠಕ್ಕೆ ವಿಶೇಷ ಅಲಂಕಾರ ಮಾಡಿ ಬೆಳಿಗ್ಗೆ 11.45ರ ವೇಳೆಗೆ ಮಂಗಳಾರತಿ ಬೆಳಗಿಸಲಾಗುವುದು. ಬಳಿಕ ಮಠದ ಮುಂಭಾಗದ ರಥಬೀದಿಯಲ್ಲಿ ಸಂಭ್ರಮಾಚರಣೆ ನಡೆಯಲಿದೆ ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಕಟಪಾಡಿಯಿಂದ ಕಳವಾದ ಆಟೋರಿಕ್ಷಾ ಬೆಳ್ತಂಗಡಿಯಲ್ಲಿ ಪತ್ತೆ ಬೆಳ್ತಂಗಡಿ : ಕಟಪಾಡಿಯಿಂದ ಕಳವಾದ ಆಟೋರಿಕ್ಷಾವೊಂದು ಸೋಮವಾರ ಬೆಳ್ತಂಗಡಿ ಪಟ್ಟಣದ ಮೂರು ಮಾರ್ಗದಲ್ಲಿ…
ಮುಂಬೈ : ಭಾರೀ ಮಳೆ - ಸಂಪೂರ್ಣ ಅಸ್ತವ್ಯಸ್ತ ; 43 ರೈಲು ಸಂಚಾರ ರದ್ದು ಮುಂಬೈ: ಕಳೆದ ಮೂರು…
ಬೆಳ್ತಂಗಡಿ: ಭಾರೀ ಮಳೆಯ ಹಿನ್ನೆಲೆ - ಜು. 8ರಿಂದ ಗಡಾಯಿಕಲ್ಲು ಚಾರಣ ನಿಷೇಧ ಬೆಳ್ತಂಗಡಿ: ತಾಲೂಕಿನಲ್ಲಿ ಕಳೆದ ಕೆಲವು ದಿನಗಳಿಂದ…
ಶಬರಿಮಲೆ ಅಯ್ಯಪ್ಪ ಸೇವಾ ಸಮಾಜಂ: ಉಡುಪಿ ಜಿಲ್ಲಾ ಘಟಕ “ಪ್ರಭಾವಿ ಜಿಲ್ಲೆ” ಘೋಷಣೆ ಉಡುಪಿ: ಶಬರಿಮಲೆ ಅಯ್ಯಪ್ಪ ಸೇವಾ ಸಮಾಜಂ…
ತೂಗುಸೇತುವೆಗಳ ಸರದಾರ, ಪದ್ಮಶ್ರೀ ಪುರಸ್ಕೃತ ಡಾ.ಗಿರೀಶ್ ಭಾರದ್ವಾಜ್ ವಿಧಿವಶ ಮಂಗಳೂರು: ಭಾರತದ ‘ಬ್ರಿಡ್ಜ್ ಮ್ಯಾನ್’ ಎಂದೇ ಖ್ಯಾತರಾಗಿದ್ದ, ನೂರಾರು ಗ್ರಾಮೀಣ…
ಕಡಬ: ಚಿನ್ನದ ತೂಕ ಹೆಚ್ಚಿಸಿ ಬ್ಯಾಂಕ್ ಗೆ ವಂಚನೆಗೆ ಯತ್ನ: ಇಬ್ಬರ ಬಂಧನ ಕಡಬ: ಚಿನ್ನಾಭರಣದ ತೂಕವನ್ನು ಕೃತಕವಾಗಿ ಹೆಚ್ಚಿಸಿ…