ಜೈಪುರ: ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣದ ಜೊತೆಗೆ ಅಪವಿತ್ರಗೊಂಡಿರುವ ಧಾರ್ಮಿಕ ಸ್ಥಳಗಳ ಜೀರ್ಣೋದ್ಧಾರಕ್ಕಾಗಿ ಹೊಸ ಅಭಿಯಾನ ಆರಂಭಿಸಬೇಕು ಎಂದು ಸಿಎಂ ಯೋಗಿ ಆದಿತ್ಯನಾಥ್ ಕರೆ ನೀಡಿದ್ದಾರೆ.
ರಾಜಸ್ಥಾನದಲ್ಲಿರುವ ನೀಲಕಂಠ ಮಹಾದೇವ ದೇವಸ್ಥಾನದಲ್ಲಿ ನಡೆದ `ಮೂರ್ತಿ ಪ್ರತಿಷ್ಠಾಪನೆ ಹಾಗೂ ಜೀರ್ಣೋದ್ಧಾರ’ ಕಾರ್ಯಕ್ರಮವನ್ನುದ್ದೇಶಿಸಿ ಮಾತನಾಡಿದ ಅವರು, ಅಪವಿತ್ರಗೊಂಡ ಧಾರ್ಮಿಕ ಸ್ಥಳಗಳನ್ನು ಪುನರ್ ಸ್ಥಾಪಿಸುವಂತೆ ಹೇಳಿದ್ದಾರೆ.
ಇದನ್ನೂ ಓದಿ:
ಸನಾತನ ಧರ್ಮವು ಭಾರತದ ರಾಷ್ಟ್ರೀಯ ಧರ್ಮವಾಗಿದೆ. ಈ ಹಿಂದೆ ನಮ್ಮ ಧಾರ್ಮಿಕ ಸ್ಥಳಗಳನ್ನ ಅಪವಿತ್ರಗೊಳಿಸಿದ್ದಾರೆ. ಆದ್ರೆ 500 ವರ್ಷಗಳ ನಂತರ ಪ್ರಧಾನಿ ನರೇಂದ್ರ ಮೋದಿ ಅವರ ಪರಿಶ್ರಮದೊಂದಿಗೆ ಭವ್ಯವಾದ ರಾಮಮಂದಿರ ನಿರ್ಮಾಣವಾಗುತ್ತಿದೆ. ಇದಕ್ಕೆ ಭಕ್ತರ ಕೊಡುಗೆ ಅಪಾರವಾಗಿದೆ. ಇದರೊಂದಿಗೆ ಅಪವಿತ್ರಗೊಂಡ ಧಾರ್ಮಿಕ ಸ್ಥಳಗಳ ಜೀರ್ಣೋದ್ಧಾರಕ್ಕಾಗಿ ಹೊಸ ಅಭಿಯಾನ ಶುರು ಮಾಡಬೇಕು ಎಂದು ಕರೆ ನೀಡಿದ್ದಾರೆ.
ಪ್ರಧಾನಿ ನರೇಂದ್ರ ಮೋದಿ ಇಡೀ ದೇಶ ವಾಸಿಗಳು ತಮ್ಮ ಪರಂಪರೆಯನ್ನು ಗೌರವಿಸಿ, ಉಳಿಸುವಂತೆ ಮಾಡುವ ಪ್ರತಿಜ್ಞೆ ಮಾಡಿದ್ದರು. ಅದಕ್ಕೆ 1,400 ವರ್ಷಗಳ ನಂತರ ಭಗವಾನ್ ನೀಲಕಂಠ ದೇವಾಲಯದ ಪುನರ್ ಸ್ಥಾಪನೆಯು ಉದಾಹರಣೆಯಾಗಿದೆ ಎಂದು ಶ್ಲಾಘಿಸಿದ್ದಾರೆ.
ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…
ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…
ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…
ಪುತ್ತೂರು: ಕೆಎಸ್ಆರ್ಟಿಸಿ ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…
ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…
ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…