ರಾಮಮಂದಿರ ನಿರ್ಮಾಣದ ಶಿಲಾನ್ಯಾಸ ಕಾರ್ಯಕ್ರಮಕ್ಕೆ ಕಾಂಗ್ರೆಸ್ ನಾಯಕರಿಗೆ ಆಹ್ವಾನ ನೀಡದಿರುವುದು ಬಿಜೆಪಿಯ ಮನಸ್ಥಿತಿಯನ್ನು ತೋರುತ್ತದೆ , ಎಲ್ಲರನ್ನು ಒಟ್ಟಿಗೆ ಕರೆದುಕೊಂಡು ಹೋದರಷ್ಟೇ ಅಖಂಡ ಭಾರತ ನಿರ್ಮಿಸಲು ಸಾಧ್ಯ : ಡಿ.ಕೆ.ಸುರೇಶ್ ವಾಗ್ದಾಳಿ -Vishwanews24

ರಾಮಮಂದಿರ ನಿರ್ಮಾಣದ ಶಿಲಾನ್ಯಾಸ ಕಾರ್ಯಕ್ರಮಕ್ಕೆ ಕಾಂಗ್ರೆಸ್ ನಾಯಕರಿಗೆ ಆಹ್ವಾನ ನೀಡದಿರುವುದು ಬಿಜೆಪಿಯ ಮನಸ್ಥಿತಿಯನ್ನು ತೋರುತ್ತದೆ..

ಶ್ರೀರಾಮ ಬಿಜೆಪಿಯ ಸ್ವತ್ತಲ್ಲ. ದೇಶದ 130 ಕೋಟಿ ಜನರ ಆಸ್ತಿ

ಎಲ್ಲರನ್ನು ಒಟ್ಟಿಗೆ ಕರೆದುಕೊಂಡು ಹೋದರಷ್ಟೇ ಅಖಂಡ ಭಾರತ ನಿರ್ಮಿಸಲು ಸಾಧ್ಯ : ಡಿ.ಕೆ.ಸುರೇಶ್ ವಾಗ್ದಾಳಿ -Vishwanews24

ರಾಮನಗರ: ಶ್ರೀರಾಮ ಬಿಜೆಪಿಯ ಸ್ವತ್ತಲ್ಲ. ದೇಶದ 130 ಕೋಟಿ ಜನರ ಆಸ್ತಿ ಎಂದು ಸಂಸದ ಡಿ.ಕೆ.ಸುರೇಶ್ ವಾಗ್ದಾಳಿ ನಡೆಸಿದರು.

ಬಸವನಪುರ ಗ್ರಾಮದಲ್ಲಿ ಗುರುವಾರ ಪತ್ರಕರ್ತರ ಜೊತೆ ಮಾತನಾಡಿದ ಅವರು ‘ಶ್ರೀರಾಮ ಕೇವಲ ಬಿಜೆಪಿಗೆ ಮಾತ್ರ ಸೀಮಿತವಲ್ಲ. ರಾಮಮಂದಿರ ನಿರ್ಮಾಣದ ಶಿಲಾನ್ಯಾಸ ಕಾರ್ಯಕ್ರಮಕ್ಕೆ ಕಾಂಗ್ರೆಸ್ ನಾಯಕರಿಗೆ ಆಹ್ವಾನ ನೀಡದಿರುವುದು ಬಿಜೆಪಿಯ ಮನಸ್ಥಿತಿಯನ್ನು ತೋರುತ್ತದೆ’ ಎಂದು ದೂರಿದರು.

ರಾಮಮಂದಿರ ಕಾರ್ಯಕ್ರಮವನ್ನು ಬಿಜೆಪಿ ಸ್ವಾರ್ಥಕ್ಕೆ ಬಳಸಿಕೊಂಡಿದೆ. ತಮಗೆ ಮಾತ್ರವೇ ಸೀಮಿತಗೊಳಿಸುವ ಮೂಲಕ ಸರ್ವಾಧಿಕಾರ, ಸಾರ್ವಭೌಮತ್ವ ಪಡೆಯಲು ಯತ್ನಿಸುತ್ತಿದೆ. ಎಲ್ಲರನ್ನು ಒಟ್ಟಿಗೆ ಕರೆದುಕೊಂಡು ಹೋದರಷ್ಟೇ ಅಖಂಡ ಭಾರತ ನಿರ್ಮಿಸಲು ಸಾಧ್ಯ ಎಂದರು.

 

Vishwa News 24

Recent Posts

ಉಡುಪಿ : ಆ. 20 ರಂದು ನೇರ ಸಂದರ್ಶನ -vishwanews24

ಉಡುಪಿ : ಆ. 20 ರಂದು ನೇರ ಸಂದರ್ಶನ ಉಡುಪಿ : ನಗರದ ಅಂಬಲಪಾಡಿ ಕರಾವಳಿ ಬೈಪಾಸ್ ಬಳಿಯ ರೀಗಲ್…

13 hours ago

ಉಡುಪಿ: ಗೃಹ ಜ್ಯೋತಿ ಫಲಾನುಭವಿಗಳು ಮರುಪರಿಶೀಲನೆ ಪ್ರಕ್ರಿಯೆ ಪೂರ್ಣಗೊಳಿಸಿಕೊಳ್ಳಿ: ರಮೇಶ್ ಕಾಂಚನ್ -vishwanews24

ಉಡುಪಿ: ಗೃಹ ಜ್ಯೋತಿ ಫಲಾನುಭವಿಗಳು ಮರುಪರಿಶೀಲನೆ ಪ್ರಕ್ರಿಯೆ ಪೂರ್ಣಗೊಳಿಸಿಕೊಳ್ಳಿ: ರಮೇಶ್ ಕಾಂಚನ್ ಗೃಹ ಜ್ಯೋತಿ ಯೋಜನೆಯ ಫಲಾನುಭವಿಗಳ ಮನೆಗಳ ಮರುಪರಿಶೀಲನೆಗೆ…

13 hours ago

ಕರಾವಳಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಆಗ್ರಹ: ಆ.22ರಂದು ಉಡುಪಿಯಲ್ಲಿ ಸಭೆ -vishwanews24

ಕರಾವಳಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಆಗ್ರಹ: ಆ.22ರಂದು ಉಡುಪಿಯಲ್ಲಿ ಸಭೆ ಉಡುಪಿ: ಉಡುಪಿ, ದಕ್ಷಿಣ ಕನ್ನಡ ಹಾಗೂ ಉತ್ತರ ಕನ್ನಡ…

13 hours ago

ಉಡುಪಿ: ಗಣಪತಿ ಹಬ್ಬದ ಪ್ರಯುಕ್ತ ವಿಶೇಷ ರೈಲುಗಳ ಹೆಚ್ಚುವರಿ ಸಂಚಾರ -vishwanews24

ಉಡುಪಿ: ಗಣಪತಿ ಹಬ್ಬದ ಪ್ರಯುಕ್ತ ವಿಶೇಷ ರೈಲುಗಳ ಹೆಚ್ಚುವರಿ ಸಂಚಾರ ಉಡುಪಿ: ಗಣಪತಿ ಹಬ್ಬದ ಪ್ರಯುಕ್ತ ಪ್ರಯಾಣಿಕರ ಬೇಡಿಕೆಗೆ ಅನುಸಾರ…

14 hours ago

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ -vishwanews24

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…

2 days ago

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ -vishwanews24

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…

2 days ago