ರಾಮಮಂದಿರ ಭೂಮಿಪೂಜೆ ಹಿನ್ನೆಲೆ: ಉಡುಪಿ, ದ.ಕ. ಜಿಲ್ಲೆಗಳಲ್ಲಿ ಆ.6ರ ವರೆಗೆ ಮದ್ಯ ಮಾರಾಟ ನಿಷೇಧ -Vishwanews24

ಉಡುಪಿ,: ಆಗಸ್ಟ್ 5 ರಂದು ಉತ್ತರ ಪ್ರದೇಶದ ಅಯೋಧ್ಯೆಯಲ್ಲಿ ಶ್ರೀ ರಾಮ ಮಂದಿರ ನಿರ್ಮಾಣಕ್ಕಾಗಿ ಭೂಮಿ ಪೂಜೆ ನಡೆಯಲಿದ್ದು, ಈ ಹಿನ್ನೆಲೆ ದ.ಕ. ಹಾಗೂ ಉಡುಪಿ ಜಿಲ್ಲೆಗಳಲ್ಲಿ ಮದ್ಯ ಮಾರಾಟವನ್ನು ನಿಷೇಧಿಸಲಾಗಿದೆ.

ಆಗಸ್ಟ್ 4ರ ರಾತ್ರಿ 8 ಘಂಟೆಯಿಂದ ಆಗಸ್ಟ್ 6ರ ಬೆಳಿಗ್ಗೆ 6 ಗಂಟೆಯ ತನಕ ಉಡುಪಿ ಜಿಲ್ಲೆಯಲ್ಲಿ ಮದ್ಯ ಮಾರಾಟ ನಿಷೇಧಿಸಿ ಜಿಲ್ಲಾಧಿಕಾರಿ ಜಿ. ಜಗದೀಶ್ ಆದೇಶ ನೀಡಿದ್ದಾರೆ.

ದ.ಕ. ಜಿಲ್ಲೆಯಲ್ಲೂ ಕೂಡ ಇದೇ ಸಮಯದಲ್ಲಿ ಮದ್ಯ ಮಾರಾಟ ನಿಷೇಧಲ್ಲಿರಲಿದೆ ಎಂದು ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ. ಆದೇಶ ನೀಡಿದ್ದಾರೆ.

ರಾಮ ಮಂದಿರ ನಿರ್ಮಾಣದ ಸಂದರ್ಭದಲ್ಲಿ ಉಭಯ ಜಿಲ್ಲೆಗಳಲ್ಲಿ ಯಾವುದೇ ರೀತಿಯ ಅಹಿತಕರ ಘಟನೆ ನಡೆಯದಂತೆ ಶಾಂತಿ ಸುವ್ಯವಸ್ಥೆಯನ್ನು ಕಾಪಾಡುವ ಸಲುವಾಗಿ ಈ ನಿರ್ಧಾರ ಕೈಗೊಳ್ಳಲಾಗಿದೆ.

 

Vishwa News 24

Recent Posts

ಉಡುಪಿ: ಡೇವಿಡ್ ಡಿಸೋಜಾ ಕೊಲೆ ಪ್ರಕರಣ: ಮತ್ತೊಬ್ಬ ಆರೋಪಿ ಬಂಧನ -vishwanews24

ಉಡುಪಿ: ಡೇವಿಡ್ ಡಿಸೋಜಾ ಕೊಲೆ ಪ್ರಕರಣ: ಉತ್ತರಾಖಂಡದಲ್ಲಿ ಮತ್ತೊಬ್ಬ ಆರೋಪಿ ಬಂಧನ ಉಡುಪಿ : ಕಾಪು ಜಿಲ್ಲೆಯ ಮುದರಂಗಡಿಯ ಸೇಂಟ್…

1 hour ago

ಬ್ರಹ್ಮಾವರ: ಖಾಸಗಿ ಬಸ್ ಬೆಂಕಿಗಾಹುತಿ ; ಅದೃಷ್ಟವಶಾತ್ ಪ್ರಯಾಣಿಕರು ಪಾರು -vishwanews24

ಬ್ರಹ್ಮಾವರ: ಖಾಸಗಿ ಬಸ್ ಬೆಂಕಿಗಾಹುತಿ ; ಅದೃಷ್ಟವಶಾತ್ ಏಳು ಪ್ರಯಾಣಿಕರು ಪಾರು ಉಡುಪಿ: ಉಡುಪಿಯಿಂದ ಸಾಗರಕ್ಕೆ ತೆರಳುತ್ತಿದ್ದ ಖಾಸಗಿ ಬಸ್ಸೊಂದು…

11 hours ago

ಸುರತ್ಕಲ್ : ಕಾಲೇಜು ವಿದ್ಯಾರ್ಥಿಗಳಿಗೆ ಗಾಂಜಾ ಸರಬರಾಜು ಆರೋಪ: ವ್ಯಕ್ತಿಯ ಬಂಧನ -vishwanews24

ಸುರತ್ಕಲ್ : ಕಾಲೇಜು ವಿದ್ಯಾರ್ಥಿಗಳಿಗೆ ಗಾಂಜಾ ಸರಬರಾಜು ಆರೋಪ: ವ್ಯಕ್ತಿಯ ಬಂಧನ 1.206 ಕೆ.ಜಿ. ಗಾಂಜಾ, KTM ಮೋಟಾರ್ ಸೈಕಲ್…

11 hours ago

ಸಕಲೇಶಪುರ–ಸುಬ್ರಹ್ಮಣ್ಯ  ಮಾರ್ಗದಲ್ಲಿ ವಂದೇ ಭಾರತ್ ರೈಲು ಪ್ರಾಯೋಗಿಕ ಸಂಚಾರ ಪರಿಶೀಲನೆ -vishwanews24

ಸಕಲೇಶಪುರ–ಸುಬ್ರಹ್ಮಣ್ಯ  ಮಾರ್ಗದಲ್ಲಿ ವಂದೇ ಭಾರತ್ ರೈಲು ಪ್ರಾಯೋಗಿಕ ಸಂಚಾರ ಪರಿಶೀಲನೆ ಕಡಬ : ಸಕಲೇಶಪುರ–ಸುಬ್ರಹ್ಮಣ್ಯ ರೋಡ್ ರೈಲು ಮಾರ್ಗದಲ್ಲಿ ನಡೆದ…

11 hours ago

ಉಡುಪಿ : ಆ. 20 ರಂದು ನೇರ ಸಂದರ್ಶನ -vishwanews24

ಉಡುಪಿ : ಆ. 20 ರಂದು ನೇರ ಸಂದರ್ಶನ ಉಡುಪಿ : ನಗರದ ಅಂಬಲಪಾಡಿ ಕರಾವಳಿ ಬೈಪಾಸ್ ಬಳಿಯ ರೀಗಲ್…

1 day ago

ಉಡುಪಿ: ಗೃಹ ಜ್ಯೋತಿ ಫಲಾನುಭವಿಗಳು ಮರುಪರಿಶೀಲನೆ ಪ್ರಕ್ರಿಯೆ ಪೂರ್ಣಗೊಳಿಸಿಕೊಳ್ಳಿ: ರಮೇಶ್ ಕಾಂಚನ್ -vishwanews24

ಉಡುಪಿ: ಗೃಹ ಜ್ಯೋತಿ ಫಲಾನುಭವಿಗಳು ಮರುಪರಿಶೀಲನೆ ಪ್ರಕ್ರಿಯೆ ಪೂರ್ಣಗೊಳಿಸಿಕೊಳ್ಳಿ: ರಮೇಶ್ ಕಾಂಚನ್ ಗೃಹ ಜ್ಯೋತಿ ಯೋಜನೆಯ ಫಲಾನುಭವಿಗಳ ಮನೆಗಳ ಮರುಪರಿಶೀಲನೆಗೆ…

1 day ago