ಬೆಂಗಳೂರು: ರಾಮೇಶ್ವರಂ ಕೆಫೆ ಬಾಂಬ್ ಬ್ಲಾಸ್ಟ್ ಪ್ರಕರಣ ತನಿಖೆ ರಾಷ್ಟ್ರೀಯ ತನಿಖಾ ದಳಕ್ಕೆ (NIA) ವರ್ಗಾವಣೆಯಾಗಿದೆ.
ಸೋಮವಾರ ಮಧ್ಯಾಹ್ನ ಎನ್ಐಎ ಅಧಿಕಾರಿಗಳು ಎಫ್ಐಆರ್ ದಾಖಲಿಸಿದ್ದಾರೆ. ಕೇಂದ್ರ ಗೃಹ ಇಲಾಖೆಗೆ ಮಾಹಿತಿ ನೀಡಿ ಎಫ್ಐಆರ್ ದಾಖಲಿಸಿದ ಎನ್ಐಎ ಇಂದಿನಿಂದ ಸ್ಫೋಟದ ಸಂಪೂರ್ಣ ತನಿಖೆ ಆರಂಭಿಸಲಿದೆ.
ದೇಶದ ಒಳಗಡೆ ಯಾವುದೇ ಉಗ್ರ ಚಟುವಟಿಕೆ, ಬಾಂಬ್ ಸ್ಫೋಟದ ತನಿಖೆಯನ್ನು ಎನ್ಐಎ ವಹಿಸಿಕೊಳ್ಳುತ್ತದೆ. ಈ ಹಿಂದೆ ಬೇರೆ ರಾಜ್ಯದಲ್ಲಿ ಹಲವು ಪ್ರಕರಣಗಳಿಗೆ ಹೊಸ ಪ್ರಕರಣಗಳು ಸಾಮ್ಯತೆ ಮತ್ತು ಆರೋಪಿಗಳು ಭಾಗಿಯಾಗಿರುವುದರಿಂದ ಎನ್ಐಎ ಈ ಪ್ರಕರಣಗಳನ್ನು ಬೇಧಿಸುತ್ತದೆ. ಈ ಕಾರಣಕ್ಕೆ ರಾಜ್ಯಗಳು ಉಗ್ರ ಕೃತ್ಯದಂತಹ ಪ್ರಕರಣಗಳು ದಾಖಲಾದಾಗ ಅದನ್ನು ಕೇಂದ್ರ ಸರ್ಕಾರದ ಅಡಿಯಲ್ಲಿರುವ ಎನ್ಐಎಗೆ ವರ್ಗಾಯಿಸುತ್ತದೆ. ಎಲ್ಲಾ ರಾಜ್ಯಗಳ ಗೃಹ ಇಲಾಖೆ ಎನ್ಐಎ ತನಿಖೆಗೆ ಸಹಕಾರ ನೀಡುತ್ತದೆ.
ವಿಧಾನ ಪರಿಷತ್ ನೂತನ ಸಭಾಪತಿಯಾಗಿ ಸಲೀಂ ಅಹಮದ್ ಆಯ್ಕೆ ಬೆಂಗಳೂರು: ಬಸವರಾಜ ಹೊರಟ್ಟಿ ಅವರ ರಾಜೀನಾಮೆಯಿಂದ ತೆರವಾಗಿದ್ದ ವಿಧಾನ ಪರಿಷತ್…
15,000 ಸರ್ಕಾರಿ ಶಿಕ್ಷಕರ ಬೃಹತ್ ನೇಮಕಾತಿ : ಆ.18ರಿಂದ ಅರ್ಜಿ ಸಲ್ಲಿಕೆ ಆರಂಭ ಬೆಂಗಳೂರು : ರಾಜ್ಯದ ಸರ್ಕಾರಿ ಶಾಲೆಗಳಲ್ಲಿ…
ಕರ್ನಾಟಕದ 17 ಪೊಲೀಸ್ ಅಧಿಕಾರಿ, ಸಿಬ್ಬಂದಿಗೆ ಪ್ರತಿಷ್ಠಿತ ರಾಷ್ಟ್ರಪತಿ ಪದಕ ಗೌರವ ಬೆಂಗಳೂರು : ದೇಶದ 80ನೇ ಸ್ವಾತಂತ್ರ್ಯ ದಿನೋತ್ಸವದ…
ಏಳೆಂಟು ಜಿಲ್ಲೆಯ ಅಡಿಕೆ ಬೆಳೆಗಾರರ ಮೇಲೆ ಪರಿಣಾಮ ಗುಟ್ಕಾ ನಿಷೇಧ ಆದೇಶ ಶೀಘ್ರದಲ್ಲೇ ಹಿಂಪಡೆಯಲು ಸಿಎಂ ಡಿಕೆಶಿ ಸೂಚನೆ ಬೆಂಗಳೂರು…
ಉಡುಪಿ:ಮಾದಕ ದ್ರವ್ಯ ಪ್ರಕರಣ : ಪಿಐಟಿ ಎನ್ಡಿಪಿಎಸ್ ಕಾಯ್ದೆಯಡಿ ಆರೋಪಿ ಬಂಧನ ಕಲಬುರಗಿಯ ಕೇಂದ್ರ ಕಾರಾಗೃಹದಲ್ಲಿ ಬಂಧನದಲ್ಲಿರಿಸಲು ಆದೇಶ ಉಡುಪಿ:…
ಕುದುರೆಮುಖದಲ್ಲಿ ಅನಧಿಕೃತ ಜೀಪುಗಳ ಆಫ್ ರೋಡಿಂಗ್ .. ನಿಷೇಧಿಸುವಂತೆ ಜಿಲ್ಲಾಡಳಿತಕ್ಕೆ ಸ್ಥಳೀಯರು, ಪರಿಸರ ಪ್ರೇಮಿಗಳ ಒತ್ತಾಯ ಮೋಜು-ಮಸ್ತಿಗಾಗಿ ಸೂಕ್ಷ್ಮ ಪರಿಸರದಲ್ಲಿ…