ಬೆಂಗಳೂರು: ರಾಮೇಶ್ವರಂ ಕೆಫೆ ಬಾಂಬ್ ಬ್ಲಾಸ್ಟ್ ಪ್ರಕರಣ ತನಿಖೆ ರಾಷ್ಟ್ರೀಯ ತನಿಖಾ ದಳಕ್ಕೆ (NIA) ವರ್ಗಾವಣೆಯಾಗಿದೆ.
ಸೋಮವಾರ ಮಧ್ಯಾಹ್ನ ಎನ್ಐಎ ಅಧಿಕಾರಿಗಳು ಎಫ್ಐಆರ್ ದಾಖಲಿಸಿದ್ದಾರೆ. ಕೇಂದ್ರ ಗೃಹ ಇಲಾಖೆಗೆ ಮಾಹಿತಿ ನೀಡಿ ಎಫ್ಐಆರ್ ದಾಖಲಿಸಿದ ಎನ್ಐಎ ಇಂದಿನಿಂದ ಸ್ಫೋಟದ ಸಂಪೂರ್ಣ ತನಿಖೆ ಆರಂಭಿಸಲಿದೆ.
ದೇಶದ ಒಳಗಡೆ ಯಾವುದೇ ಉಗ್ರ ಚಟುವಟಿಕೆ, ಬಾಂಬ್ ಸ್ಫೋಟದ ತನಿಖೆಯನ್ನು ಎನ್ಐಎ ವಹಿಸಿಕೊಳ್ಳುತ್ತದೆ. ಈ ಹಿಂದೆ ಬೇರೆ ರಾಜ್ಯದಲ್ಲಿ ಹಲವು ಪ್ರಕರಣಗಳಿಗೆ ಹೊಸ ಪ್ರಕರಣಗಳು ಸಾಮ್ಯತೆ ಮತ್ತು ಆರೋಪಿಗಳು ಭಾಗಿಯಾಗಿರುವುದರಿಂದ ಎನ್ಐಎ ಈ ಪ್ರಕರಣಗಳನ್ನು ಬೇಧಿಸುತ್ತದೆ. ಈ ಕಾರಣಕ್ಕೆ ರಾಜ್ಯಗಳು ಉಗ್ರ ಕೃತ್ಯದಂತಹ ಪ್ರಕರಣಗಳು ದಾಖಲಾದಾಗ ಅದನ್ನು ಕೇಂದ್ರ ಸರ್ಕಾರದ ಅಡಿಯಲ್ಲಿರುವ ಎನ್ಐಎಗೆ ವರ್ಗಾಯಿಸುತ್ತದೆ. ಎಲ್ಲಾ ರಾಜ್ಯಗಳ ಗೃಹ ಇಲಾಖೆ ಎನ್ಐಎ ತನಿಖೆಗೆ ಸಹಕಾರ ನೀಡುತ್ತದೆ.
ಧರ್ಮಸ್ಥಳ ಪ್ರಕರಣ : ವಿಠಲ್ ಗೌಡ ವಿರುದ್ಧ ಅರೆಸ್ಟ್ ವಾರಂಟ್: ಪೊಲೀಸರಿಂದ ಹುಡುಕಾಟ ಬೆಳ್ತಂಗಡಿ: ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ…
ಕನ್ನಡ ಸಿನಿಮಾ ನಿರ್ಮಾಪಕ ಬಾ.ಮಾ ಹರೀಶ್ ಪುತ್ರ ಹೃದಯಾಘಾತದಿಂದ ನಿಧನ ಬೆಂಗಳೂರು: ಕನ್ನಡ ಸಿನಿಮಾ ರಂಗದ ಖ್ಯಾತ ನಿರ್ಮಾಪಕ ಬಾ.ಮಾ.…
ರಾಮನ ಹೆಸರಿನಲ್ಲಿ ನಡೆದ ಪ್ರತಿಯೊಂದು ರೂಪಾಯಿಯ ಲೆಕ್ಕದಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ: ಬಿ.ಕೆ.ಹರಿಪ್ರಸಾದ್ ಬೆಂಗಳೂರು: ಶ್ರೀರಾಮನನ್ನು ರಾಜಕೀಯವಾಗಿ ಬಳಸಿಕೊಡವರು, ಶ್ರೀರಾಮನ ಹೆಸರಿನಲ್ಲಿ ಒಂದೊಂದು…
ಉಡುಪಿ: 36.29 ಲಕ್ಷ ರೂ. ಮೌಲ್ಯದ ಮಾದಕ ವಸ್ತುಗಳನ್ನ ನಾಶಪಡಿಸಿದ ಪೊಲೀಸರು ಉಡುಪಿ: ಕಠಿಣ ಕಾನೂನು ಕ್ರಮ ಮತ್ತು ಜಾಗೃತಿ…
ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಕೆ. ಭಾಗ್ಯರಾಜ್ ಹೃದಯಾಘಾತದಿಂದ ನಿಧನ ಚೆನ್ನೈ: ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ,…
ಅಯೋಧ್ಯೆ ರಾಮಮಂದಿರ ದೇಣಿಗೆ ಲೂಟಿ ಪ್ರಕರಣ ಎಚ್ಚರಿಕೆ ಗಂಟೆ: ಕೆ.ಎಸ್. ಈಶ್ವರಪ್ಪ ಶಿವಮೊಗ್ಗ: ಅಯೋಧ್ಯೆ ರಾಮಮಂದಿರದ ದೇಣಿಗೆ ಲೂಟಿ ಆಗಿರುವ…