ಬಳ್ಳಾರಿ: ಬೆಂಗಳೂರಿನ ರಾಮೇಶ್ವರಂ ಕೆಫೆಯಲ್ಲಿ ನಡೆದ ಸ್ಪೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಎನ್ಐಎ ಅಧಿಕಾರಿಗಳು ತೀವ್ರ ತನಿಖೆಗೆ ಇಳಿದಿದ್ದು, ಇದೀಗ ಬಳ್ಳಾರಿಯಲ್ಲಿ ಓರ್ವನನ್ನು ವಶಕ್ಕೆ ಪಡೆದಿದ್ದಾರೆ.
ಇಂದು (ಬುಧವಾರ) ಮುಂಜಾನೆ 4 ಗಂಟೆಗೆ ಶಬ್ಬೀರ್ ಎಂಬವನನ್ನ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ. ಬಳಿಕ ಹೆಚ್ಚಿನ ವಿಚಾರಣೆಗೆ ಬೆಂಗಳೂರಿಗೆ ಕರೆದೊಯ್ದಿದ್ದಾರೆ. ರಾಮೇಶ್ವರಂ ಬಾಂಬ್ ಪ್ರಕರಣಕ್ಕೂ ಯುವಕನಿಗೂ ಲಿಂಕ್ ಇದ್ಯಾ ಎಂಬ ಅನುಮಾನದ ಮೇಲೆ ಶಬ್ಬೀರ್ ನನ್ನು ತನಿಖೆಗೆ ಒಳಪಡಿಸಲಾಗಿದೆ.
ಶಂಕಿತ ಉಗ್ರ ಬಳ್ಳಾರಿಗೆ ಬಂದ ಸಮಯದಲ್ಲಿ ಕೌಲ್ ಬಜಾರ್ ನಿವಾಸಿ ಶಬ್ಬೀರ್ ನನ್ನು ಭೇಟಿ ಮಾಡಿದ್ದ. ಅಲ್ಲದೇ ಹೈದರಾಬಾದ್ಗೆ ಹೋಗಲು ಆತನಿಗೆ ಸಹಾಯ ಮಾಡಿದ್ದ ಎನ್ನುವ ಆರೋಪದ ಮೇಲೆ ಅಧಿಕಾರಿಗಳು ಶಬ್ಬೀರ್ ನನ್ನು ವಶಕ್ಕೆ ಪಡೆದಿದ್ದಾರೆ. ಸದ್ಯ ಶಂಕಿತ ಉಗ್ರ ಹೈದರಾಬಾದ್ನಲ್ಲಿ ತಲೆಮರೆಸಿಕೊಂಡಿದ್ದಾನೆ ಎಂದು ಹೇಳಲಾಗುತ್ತಿದೆ.
ಬೈಕಂಪಾಡಿಯಲ್ಲಿ ದರೋಡೆ ಪ್ರಕರಣ: ಮತ್ತೆ ನಾಲ್ವರು ಆರೋಪಿಗಳ ಬಂಧನ ಸುರತ್ಕಲ್: ಬೈಕಂಪಾಡಿಯಲ್ಲಿ ನಡೆದಿದ್ದ ಕೇರಳದ ಜ್ಯುವೆಲ್ಲರಿ ಉದ್ಯಮಿ ವಿಕಾಸ್ ಅವರ…
ಕರ್ನಾಟಕ ಬಂದ್ಗೆ ಉಡುಪಿಯಲ್ಲಿ ನೀರಸ ಪ್ರತಿಕ್ರಿಯೆ ಉಡುಪಿ : ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ನಿರ್ವಹಣಾ ಸಮಿತಿ…
ವಿಧಾನ ಪರಿಷತ್ ಸಭಾ ನಾಯಕರಾಗಿ ಯತೀಂದ್ರ ಸಿದ್ದರಾಮಯ್ಯ ಬೆಂಗಳೂರು: ವಿಧಾನಮಂಡಲದ ಮುಂಗಾರು ಅಧಿವೇಶನ ಇಂದಿನಿಂದ ಪ್ರಾರಂಭವಾಗಿದ್ದು, ವಿಧಾನ ಪರಿಷತ್ ಕಲಾಪ…
ಬೆಂಗಳೂರು: ಸ್ಕೂಟರ್ ಸ್ಕಿಡ್ ಆಗಿ ಲಾರಿಗೆ ಡಿಕ್ಕಿ; ಮಹಿಳೆ ಸಾವು ಬೆಂಗಳೂರು : ಸಿಲಿಕಾನ್ ಸಿಟಿಯ ಎಲೆಕ್ಟ್ರಾನಿಕ್ ಸಿಟಿಯ ಜನನಿಬಿಡ…
ಹಿಂದೂ ಸಂಘಟನೆಗಳ ಮುಖಂಡರಿಗೆ ಉಡುಪಿ ಜಿಲ್ಲೆಗೆ ಪ್ರವೇಶ ನಿಷೇಧಿಸಿರುವುದು ಸರ್ಕಾರದ ಪ್ರಜಾಪ್ರಭುತ್ವ ವಿರೋಧಿ ನೀತಿ : ದಿನೇಶ್ ಮೆಂಡನ್ ಆರೋಪ…
ಉಡುಪಿ ಜಿಲ್ಲೆಗೆ ಹಿಂದೂ ಸಂಘಟನೆಗಳ ಮುಖಂಡರನ್ನು ನಿರ್ಬಂಧಿಸಿರುವುದು ಖಂಡನೀಯ : ಸುನಿಲ್ ಕೆ.ಆರ್ ಉಡುಪಿ: ಕಾಪು ಪ್ರಖಂಡದ ಬಜರಂಗದಳದ ವತಿಯಿಂದ…