Featured

ರಾಮ ಮಂದಿರ ನಿರ್ಮಾಣಕ್ಕೆ ಮೈಸೂರಿನ ಶ್ರೀ ಸುತ್ತೂರು ಮಠ ಹಾಗೂ ಗಣಪತಿ ಸಚ್ಚಿದಾನಂದ ಆಶ್ರಮದಿಂದ ತಲಾ 10 ಲಕ್ಷ ರೂ. ದೇಣಿಗೆ -Vishwanews24

ರಾಮ ಮಂದಿರ ನಿರ್ಮಾಣಕ್ಕೆ ಮೈಸೂರಿನ ಶ್ರೀ ಸುತ್ತೂರು ಮಠ ಹಾಗೂ ಗಣಪತಿ ಸಚ್ಚಿದಾನಂದ ಆಶ್ರಮದಿಂದ ತಲಾ 10 ಲಕ್ಷ ರೂ. ದೇಣಿಗೆ -Vishwanews24

ಮೈಸೂರು: ರಾಮ ಮಂದಿರ ನಿರ್ಮಾಣಕ್ಕೆ ಮೈಸೂರಿನ ಶ್ರೀ ಸುತ್ತೂರು ಮಠ ಹಾಗೂ ಗಣಪತಿ ಸಚ್ಚಿದಾನಂದ ಆಶ್ರಮದಿಂದ ತಲಾ 10 ಲಕ್ಷ ರೂ. ದೇಣಿಗೆ ನೀಡಲಾಗುತ್ತಿದೆ.

ಮೈಸೂರಿನ ಸುತ್ತೂರು ಮಠದಲ್ಲಿ ನಡೆದ ಶ್ರೀರಾಮಜನ್ಮಭೂಮಿ ಮಂದಿರ ನಿರ್ಮಾಣ ನಿಧಿ ಸಮರ್ಪಣ ಅಭಿಮಾನದ ಸಂತರ ಸಮಾವೇಶದಲ್ಲಿ ಈ ಘೋಷಣೆ ಮಾಡಲಾಯಿತು. ರಾಮ ಮಂದಿರ ನಿರ್ಮಾಣಕ್ಕೆ ಎಲ್ಲರೂ ಕೈ ಜೋಡಿಸೋಣ ಎಂಬ ಸಂಕಲ್ಪದಿಂದ ಹಣ ನೀಡೋಣ. ಸರ್ಕಾರದ ಅನುದಾನ, ಶ್ರೀಮಂತರ ದುಡ್ಡಿನಿಂದ ಶ್ರೀರಾಮ ಮಂದಿರ ನಿರ್ಮಾಣವಾಗೋದು ಬೇಡ ಎಂಬುದು ರಾಮ ಜನ್ಮಭೂಮಿ ತೀರ್ಥಕ್ಷೇತ್ರ ಟ್ರಸ್ಟ್ ಸೇರಿದಂತೆ ಪ್ರತಿಯೊಬ್ಬರ ಆಶಯ. ದೇಶದ ಪ್ರತಿಯೊಬ್ಬ ಭಾರತೀಯ ಹಿಂದೂ ಸಮರ್ಪಿಸುವ ನಿಧಿಯಿಂದ ಭವ್ಯ ರಾಮ ಮಂದಿರ ನಿರ್ಮಾಣವಾಗಬೇಕು ಎಂಬುದೇ ಎಲ್ಲರ ಆಶಯ. ಇದನ್ನು ಪೂರೈಸಲು ಎಲ್ಲರೂ ಕೈಜೋಡಿಸೋಣ ಎಂದು ಸಮಾವೇಶದಲ್ಲಿ ನೆರೆದಿದ್ದ ಸಂತರು ಒಕ್ಕೊರಲಿನಿಂದ ಪ್ರತಿಪಾದಿಸಿದರು.

ನಿಧಿ ಸಮರ್ಪಣ ಅಭಿಯಾನ ಪ್ರತಿ ಹಳ್ಳಿಗೂ ಬಂದ ಸಂದರ್ಭದಲ್ಲಿ ಆಯಾ ಭಾಗದ ಮಠಾಧೀಶರೇ ಜನರ ಬಳಿ ತೆರಳಿ ನಿಧಿ ಸಂಗ್ರಹಿಸಿ ಕೊಡಬೇಕು ಎಂದು ಸುತ್ತೂರು ಶ್ರೀ ಶಿವರಾತ್ರಿಶ್ವರ ದೇಶಿಕೇಂದ್ರ ಸ್ವಾಮೀಜಿ ಸಮಾವೇಶದಲ್ಲಿ ಹೇಳಿದರು. ಸುತ್ತೂರು ಶ್ರೀಗಳ ಹೇಳಿಕೆಗೆ ಸಮಾವೇಶದಲ್ಲಿ ಉಪಸ್ಥಿತರಿದ್ದ ಎಲ್ಲ ಮಠಾಧೀಶರು ಸಹಮತ ವ್ಯಕ್ತಪಡಿಸಿದ್ದರು.

http://ರೈತ ಕಾಯ್ದೆ ರದ್ದತಿಗೆ ಆಗ್ರಹಿಸಿ ಜನವರಿ 20ರಂದು ಬೃಹತ್ ಪ್ರತಿಭಟನೆ : ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ -Vishwanews24

Vishwa News 24

Recent Posts

ಉಪ್ಪೂರು : ವಯೋವಂದನ ಆತಿಥ್ಯ ಗೃಹ “ಸೈಟ್ ಆಫೀಸ್” ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ -vishwanews24

ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…

7 hours ago

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ – ಬೈಕ್ ನಡುವೆ ಭೀಕರ ಅಪಘಾತ : ಸವಾರ ಸ್ಥಳದಲ್ಲೇ ಮೃತ್ಯು – vishwanews24

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ ಮತ್ತು ಬೈಕ್ ನಡುವೆ  ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…

1 day ago

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ – vishwanews24

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…

1 day ago

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ – vishwanews24

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…

1 day ago

ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ ಕಲಿಯಬೇಕಿಲ್ಲ : ವಿಪಕ್ಷಗಳಿಗೆ ಜಮೀರ್ ಅಹ್ಮದ್ ಖಾನ್‌  ತಿರುಗೇಟು – vishwanews24

ಸ್ವಕ್ಷೇತ್ರದಲ್ಲಿ 80ನೇ ಸ್ವಾತಂತ್ರ್ಯೋತ್ಸವ  ಧ್ವಜಾರೋಹಣ ಕಾರ್ಯಕ್ರಮದಲ್ಲಿ ಜಮೀರ್‌ ಅಹ್ಮದ್‌ ಭಾಗಿ ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ…

1 day ago

ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ – vishwanews24

ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ ಅಡಿಕೆ ಬೆಲೆ ಕುಸಿಯಲ್ಲ, ಬೆಳೆಗಾರರಿಗೆ ಸಮಸ್ಯೆ…

1 day ago